ರಾಣೆಬೇನ್ನೂರು: ತಾಲೂಕಿನ ಐರಣಿ ಮಠದ ಶ್ರೀ ಬಸವರಾಜ ದೇಶಿಕೇಂದ್ರ ಮಹಾಸ್ವಾಮಿಗಳು ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ನೇಮಕ ಮಾಡಿ ಸಂಪೂರ್ಣ ಆಸ್ತಿಯನ್ನು ನೊಂದಣಿ ಕಚೇರಿಯಲ್ಲಿ ಮರಿಸ್ವಾಮಿಗೆ ಕಾನೂನಿನ ಮೂಲಕ ವಿಲ್ ಮಾಡಿದರು.
ತಾಲೂಕಿನ ಐರಣಿ ಗ್ರಾಮದಲ್ಲಿ ಸಿದ್ದಾರೂಢರ ಪರಮ ಶಿಷ್ಯರಾಗಿದ್ದ ಮುಪ್ಪಿನಾರ್ಯ ಸ್ವಾಮಿಗಳು ಸ್ಥಾಪನೆ ಮಾಡಿದ್ದ ಸರ್ವಧರ್ಮ ಮಠಕ್ಕೆ ಅಂದು ಬಸವರಾಜ ಸ್ವಾಮಿಗಳನ್ನು ಉತ್ತರಾಧಿಕಾರಿಯಾಗಿ ನೇಮಕ ಮಾಡಿದ್ದರು.
ಸುಮಾರು ಮೂವತ್ತು ವರ್ಷಗಳ ಕಾಲ ಬಸವರಾಜ ದೇಶಿಕೇಂದ್ರ ಸ್ವಾಮಿಗಳು ಐರಣಿ, ಬೀರನಕೇರಿ ಸೇರಿದಂತೆ ಕಿಟ್ಟದಾಳ ಗ್ರಾಮದಲ್ಲಿ ಮಠಗಳನ್ನು ಸ್ಥಾಪನೆ ಮಾಡಿದ್ದರು.
More Stories
ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!
ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ
ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.