16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಶಿಕ್ಷಕರು ತಮ್ಮ ಮಕ್ಕಳಂತೆ ಬಡವರ ಮಕ್ಕಳಿಗೆ ಶಿಕ್ಷಣ ನೀಡಬೇಕು ಶಾಸಕ ಪ್ರಕಾಶ ಕೋಳಿವಾಡ.

ರಾಣೆಬೇನ್ನೂರು: ಶಿಕ್ಷಕರನ್ನು ನಮ್ಮ ಭಾರತ ದೇಶದ ಸಂಸ್ಕೃತಿಯಲ್ಲಿ ಪರಮಾತ್ಮಕ್ಕೆ ಹೋಲಿಸಲಾಗಿದ್ದು, ಅವರು ನಮ್ಮನ್ನು ತಿದ್ದಿ ತಿಡಿದ ಸೃಷ್ಟಿಕರ್ತರು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ರಾಣೆಬೇನ್ನೂರು ನಗರದಲ್ಲಿ ಭಾನುವಾರದಂದು ಶಿಕ್ಷಕರ ಪತ್ತಿನ ಸಹಕಾರ ಸಂಘದಲ್ಲಿ ತಾಲೂಕ ಶಿಕ್ಷಕರ ಸಂಘ ಆಯೋಜಿಸಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಕರ ಕೆಲಸ ಸಮಾಜದಲ್ಲಿ ಪವಿತ್ರವಾದ ಕೆಲಸವಾಗಿದ್ದು,  ಅದನ್ನು ನಿಯತ್ತಿನ ಮೂಲಕ ಮಾಡಿದರೆ ದೇಶವನ್ನು ಹೊಸ ಸೃಷ್ಟಿ ‌ಮಾಡಿದಂತೆ. ಭಾರತವನ್ನು ಮಾದರಿ ರಾಷ್ಟ್ರವನ್ನಾಗಿ ಮಾಡಲು ಶಿಕ್ಷಕರ ಕೆಲಸ ಬಹಳ ಪ್ರಮುಖವಾಗಿದ್ದು ಅದನ್ನು ದೇವರ ಕೆಲಸ ಎಂದು ಭಾವಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದರು.

ಶಿಕ್ಷಕರ ತಮ್ಮ ಮಕ್ಕಳಿಗೆ ಮಾತ್ರ ಉತ್ತಮ ಶಿಕ್ಷಣ ನೀಡಿ ಪ್ರತಿಭಾವಂತರಾಗಿ ಮಾಡಿದರೆ ಬಡವರು ಮಕ್ಕಳು ಯಾವಾಗ ಆಗಬೇಕು. ಇದನ್ನು ಶಿಕ್ಷಕರು ಅರಿತು ಅವರಿಗೂ ಸಹ ತಮ್ಮ ಮಕ್ಕಳಂತೆ ಶಾಲೆಯಲ್ಲಿ ಉತ್ತಮ ಶಿಕ್ಷಣ ನೀಡಿ ಪ್ರತಿಭಾವಂತರನ್ನಾಗಿ ಮಾಡಬೇಕು ಎಂದು ಸಲಹೆ ನೀಡಿದರು .

ಶಿಕ್ಷಕರು ಇತ್ತಿಚಿನ ದಿನಗಳಲ್ಲಿ ತಮ್ಮ ಮಕ್ಕಳನ್ನು ಮುಂದಿನ ದಿನಗಳಲ್ಲಿ ಕೇವಲ ಡಾಕ್ಟರ್, ಇಂಜಿನಿಯರ್ ಮಾಡಬೇಕು ಎಂಬ ಆಸೆ ಹೊಂದಿರುತ್ತಾರೆ. ಆದರೆ ಅದರ ಬದಲಾಗಿ ಅವರನ್ನು ವಿಮಾನ ಚಾಲಕರು, ರೈಲು ಚಾಲಕರನ್ನಾಗಿ ಮಾಡಲು ಪ್ರೇರಣೆ ನೀಡಬೇಕು. ಏಕೆಂದರೆ ವಿಮಾನ ನಡೆಸುವ ಪೈಲಟ್ ಗೆ ತಿಂಗಳಿಗೆ ಆರು ಲಕ್ಷ ನೀಡುತ್ತಾರೆ ಆದರೆ ನನಗೆ ಶಾಸಕನಾದರೆ ಕೇವಲ ನಲವತ್ತು ಸಾವಿರ ಸಂಬಳ ನೀಡುತ್ತಾರೆ ಎಂದು ವಿವರಿಸಿದರು.

ಶಿಕ್ಷಕರ ಪತ್ತಿನ ಸಹಕಾರ ಸಂಘವು ಉತ್ತಮ ಸಾಧನೆ ಮಾಡಿದ್ದು, ಹಲವು ಶಿಕ್ಷಕರಿಗೆ ಸಂಘದ ಮೂಲಕ ಸಾಲ ನೀಡಿ ಅವರನ್ನು ಸದೃಢರನ್ನಾಗಿ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಈ ಸಂಘಕ್ಕೆ ನನ್ನ ಕೈಯಿಂದ ಆದಂತಹ ಸಹಕಾರ ಸಲಹೆ ನೀಡುವೆ ಎಂದು ಶಿಕ್ಷಕರಿಗೆ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮ ಸುಂದರ ಅಡಿಗ, ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗನಗೌಡ ರಾಮನಗೌಡ್ರ, ಶಿಕ್ಷಕರಾದ ಮಂಜನಾಯ್ಕ ಎಲ್. ಸಿ.ಎ.ಅಡಿವೇರ, ಬಿ.ಎಫ್.ದೊಡ್ಡಮನಿ, ಪ್ರಭಾಕರ ಚಿಂದಿ, ನಾಗರತ್ನ ಹಂಚಿನಮನಿ, ಎಸ್.ವಿ.ದೊಡ್ಡಮನಿ, ಎಂ.ಸಿ.ಬಲ್ಲೂರು, ಆನಂದ ಏಳುಕುರಿ ಸೇರಿದಂತೆ ಇತರರು ಹಾಜರಿದ್ದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮ ಸುಂದರ ಅಡಿಗ, ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗನಗೌಡ ರಾಮನಗೌಡ್ರ, ಶಿಕ್ಷಕರಾದ ಮಂಜನಾಯ್ಕ ಎಲ್. ಸಿ.ಎ.ಅಡಿವೇರ, ಬಿ.ಎಫ್.ದೊಡ್ಡಮನಿ, ಪ್ರಭಾಕರ ಚಿಂದಿ, ನಾಗರತ್ನ ಹಂಚಿನಮನಿ, ಎಸ್.ವಿ.ದೊಡ್ಡಮನಿ, ಎಂ.ಸಿ.ಬಲ್ಲೂರು, ಆನಂದ ಏಳುಕುರಿ ಸೇರಿದಂತೆ ಇತರರು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!