ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಶಿಕ್ಷಕರು ತಮ್ಮ ಮಕ್ಕಳಂತೆ ಬಡವರ ಮಕ್ಕಳಿಗೆ ಶಿಕ್ಷಣ ನೀಡಬೇಕು ಶಾಸಕ ಪ್ರಕಾಶ ಕೋಳಿವಾಡ.

ರಾಣೆಬೇನ್ನೂರು: ಶಿಕ್ಷಕರನ್ನು ನಮ್ಮ ಭಾರತ ದೇಶದ ಸಂಸ್ಕೃತಿಯಲ್ಲಿ ಪರಮಾತ್ಮಕ್ಕೆ ಹೋಲಿಸಲಾಗಿದ್ದು, ಅವರು ನಮ್ಮನ್ನು ತಿದ್ದಿ ತಿಡಿದ ಸೃಷ್ಟಿಕರ್ತರು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ರಾಣೆಬೇನ್ನೂರು ನಗರದಲ್ಲಿ ಭಾನುವಾರದಂದು ಶಿಕ್ಷಕರ ಪತ್ತಿನ ಸಹಕಾರ ಸಂಘದಲ್ಲಿ ತಾಲೂಕ ಶಿಕ್ಷಕರ ಸಂಘ ಆಯೋಜಿಸಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಕರ ಕೆಲಸ ಸಮಾಜದಲ್ಲಿ ಪವಿತ್ರವಾದ ಕೆಲಸವಾಗಿದ್ದು,  ಅದನ್ನು ನಿಯತ್ತಿನ ಮೂಲಕ ಮಾಡಿದರೆ ದೇಶವನ್ನು ಹೊಸ ಸೃಷ್ಟಿ ‌ಮಾಡಿದಂತೆ. ಭಾರತವನ್ನು ಮಾದರಿ ರಾಷ್ಟ್ರವನ್ನಾಗಿ ಮಾಡಲು ಶಿಕ್ಷಕರ ಕೆಲಸ ಬಹಳ ಪ್ರಮುಖವಾಗಿದ್ದು ಅದನ್ನು ದೇವರ ಕೆಲಸ ಎಂದು ಭಾವಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದರು.

ಶಿಕ್ಷಕರ ತಮ್ಮ ಮಕ್ಕಳಿಗೆ ಮಾತ್ರ ಉತ್ತಮ ಶಿಕ್ಷಣ ನೀಡಿ ಪ್ರತಿಭಾವಂತರಾಗಿ ಮಾಡಿದರೆ ಬಡವರು ಮಕ್ಕಳು ಯಾವಾಗ ಆಗಬೇಕು. ಇದನ್ನು ಶಿಕ್ಷಕರು ಅರಿತು ಅವರಿಗೂ ಸಹ ತಮ್ಮ ಮಕ್ಕಳಂತೆ ಶಾಲೆಯಲ್ಲಿ ಉತ್ತಮ ಶಿಕ್ಷಣ ನೀಡಿ ಪ್ರತಿಭಾವಂತರನ್ನಾಗಿ ಮಾಡಬೇಕು ಎಂದು ಸಲಹೆ ನೀಡಿದರು .

ಶಿಕ್ಷಕರು ಇತ್ತಿಚಿನ ದಿನಗಳಲ್ಲಿ ತಮ್ಮ ಮಕ್ಕಳನ್ನು ಮುಂದಿನ ದಿನಗಳಲ್ಲಿ ಕೇವಲ ಡಾಕ್ಟರ್, ಇಂಜಿನಿಯರ್ ಮಾಡಬೇಕು ಎಂಬ ಆಸೆ ಹೊಂದಿರುತ್ತಾರೆ. ಆದರೆ ಅದರ ಬದಲಾಗಿ ಅವರನ್ನು ವಿಮಾನ ಚಾಲಕರು, ರೈಲು ಚಾಲಕರನ್ನಾಗಿ ಮಾಡಲು ಪ್ರೇರಣೆ ನೀಡಬೇಕು. ಏಕೆಂದರೆ ವಿಮಾನ ನಡೆಸುವ ಪೈಲಟ್ ಗೆ ತಿಂಗಳಿಗೆ ಆರು ಲಕ್ಷ ನೀಡುತ್ತಾರೆ ಆದರೆ ನನಗೆ ಶಾಸಕನಾದರೆ ಕೇವಲ ನಲವತ್ತು ಸಾವಿರ ಸಂಬಳ ನೀಡುತ್ತಾರೆ ಎಂದು ವಿವರಿಸಿದರು.

ಶಿಕ್ಷಕರ ಪತ್ತಿನ ಸಹಕಾರ ಸಂಘವು ಉತ್ತಮ ಸಾಧನೆ ಮಾಡಿದ್ದು, ಹಲವು ಶಿಕ್ಷಕರಿಗೆ ಸಂಘದ ಮೂಲಕ ಸಾಲ ನೀಡಿ ಅವರನ್ನು ಸದೃಢರನ್ನಾಗಿ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಈ ಸಂಘಕ್ಕೆ ನನ್ನ ಕೈಯಿಂದ ಆದಂತಹ ಸಹಕಾರ ಸಲಹೆ ನೀಡುವೆ ಎಂದು ಶಿಕ್ಷಕರಿಗೆ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮ ಸುಂದರ ಅಡಿಗ, ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗನಗೌಡ ರಾಮನಗೌಡ್ರ, ಶಿಕ್ಷಕರಾದ ಮಂಜನಾಯ್ಕ ಎಲ್. ಸಿ.ಎ.ಅಡಿವೇರ, ಬಿ.ಎಫ್.ದೊಡ್ಡಮನಿ, ಪ್ರಭಾಕರ ಚಿಂದಿ, ನಾಗರತ್ನ ಹಂಚಿನಮನಿ, ಎಸ್.ವಿ.ದೊಡ್ಡಮನಿ, ಎಂ.ಸಿ.ಬಲ್ಲೂರು, ಆನಂದ ಏಳುಕುರಿ ಸೇರಿದಂತೆ ಇತರರು ಹಾಜರಿದ್ದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮ ಸುಂದರ ಅಡಿಗ, ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗನಗೌಡ ರಾಮನಗೌಡ್ರ, ಶಿಕ್ಷಕರಾದ ಮಂಜನಾಯ್ಕ ಎಲ್. ಸಿ.ಎ.ಅಡಿವೇರ, ಬಿ.ಎಫ್.ದೊಡ್ಡಮನಿ, ಪ್ರಭಾಕರ ಚಿಂದಿ, ನಾಗರತ್ನ ಹಂಚಿನಮನಿ, ಎಸ್.ವಿ.ದೊಡ್ಡಮನಿ, ಎಂ.ಸಿ.ಬಲ್ಲೂರು, ಆನಂದ ಏಳುಕುರಿ ಸೇರಿದಂತೆ ಇತರರು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!