16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಕೃಷ್ಣಮೃಗ ಅಭಯಾರಣ್ಯದಲ್ಲಿ ಇನ್ಮುಂದೆ ಸಫಾರಿ ವಾಹನ ಪ್ರಾರಂಭ.

ರಾಣೆಬೇನ್ನೂರು: ತಾಲೂಕಿನಲ್ಲಿರುವ ಕೃಷ್ಣಮೃಗ ಅಭಯಾರಣ್ಯಕ್ಕೆ ಹೊಸದಾಗಿ ಸಫಾರಿ ವಾಹನ ಸೇರ್ಪಡೆಯಾಗಿದ್ದು, ಪ್ರವಾಸಿಗರಿಗೆ ಸಫಾರಿ ಅನುಭವ ನೀಡಲು ಅರಣ್ಯ ಇಲಾಖೆ ಮುಂದಾಗಿದೆ.

 

ಹೌದು ರಾಣೆಬೇನ್ನೂರು ತಾಲೂಕಿನಲ್ಲಿ ಇರುವ ಅರಣ್ಯ ಸುಮಾರು 119 ಚ.ಕಿಮೀ ಹೊಂದಿದ್ದು ಅರಣ್ಯದಲ್ಲಿ, ಕೃಷ್ಣಮೃಗ, ಮೊಲ, ನವಿಲು, ಕಾಡುಹಂದಿ, ಬ್ಲಾಕ್ ಬಕ್, ಸೇರಿದಂತೆ ನೂರಾರು ಪ್ರಾಣಿಗಳು, ಪಕ್ಷಿಗಳು ಇಲ್ಲಿವೆ. ಈ ಹಿನ್ನೆಲೆ ಹೊರಗಡೆಯಿಂದ ಬರುವಂತಹ ಪ್ರವಾಸಿಗರಿಗೆ ಸಫಾರಿ ಮಾಡಲು ಅನುಕೂಲಕರವಾದ ವಾಹನ ಇರಲಿಲ್ಲ. ಇದರಿಂದ ಪ್ರವಾಸಿಗರಿಗೆ ಅಡತಡೆ ಉಂಟಾಗಿತ್ತು ಇದನ್ನು ಮನಗಂಡ ಸರ್ಕಾರ ಹಾಗೂ ಶಾಸಕರ ಶ್ರಮದಿಂದ ಸಫಾರಿ ವಾಹನವು ಅಭಯಾರಣ್ಯಕ್ಕೆ ಬಂದಿದೆ.

 

RFO ಲಿಂಗಾರೆಡ್ಡಿ ಮಾತನಾಡಿ, ರಾಜ್ಯದ ವಿವಿಧ ಕಡೆಯಿಂದ ಬರುವ ಪ್ರವಾಸಿಗರಿಗೆ ಈ ಸಫಾರಿ ವಾಹನದ ಮೂಲಕ ಕೃಷ್ಣಮೃಗ ಅಭಯಾರಣ್ಯ ಸುತ್ತಾಡಿ ನೋಡಲು ಅನುಕೂಲವಾಗುವಂತೆ ಕೈಗೊಳ್ಳಲಾಗುವುದು. ಅಲ್ಲದೆ ಸರ್ಕಾರದ ಆದೇಶ ಮೂಲಕ ದರ ನಿಗದಿ ಪಡಿಸಿ ಮುಂದಿನ ದಿನಗಳಲ್ಲಿ ಸಫಾರಿ ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!