ರಾಣೆಬೇನ್ನೂರು: ಸೂರ್ಯ ಫೌಂಡೇಷನ್ ಹಾಗೂ ಸ್ಪಾರ್ಕ್ ರಿ ಬೆಂಗಳೂರು ವತಿಯಿಂದ 2024-25 ನೇ ಸಾಲಿನ “ಕರ್ನಾಟಕ ಶ್ರೇಷ್ಠ ತರಬೇತುದಾರ ರತ್ನ” ರಾಜ್ಯ ಪ್ರಶಸ್ತಿಗೆ ನಗರದ ಚಂದ್ರಶೇಖರ ಎಂ.ಎಚ್ ಅವರು ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯು ರಾಜ್ಯದ ಶೈಕ್ಷಣಿಕ ಸಂಸ್ಥೆಗಳಿಗೆ ಹಾಗೂ ಶಿಕ್ಷಕರು, ಮಕ್ಕಳಿಗೆ ಉತ್ತಮ ತರಬೇತಿ ಕೌಶಲ್ಯ ನೀಡಿ ಸಾಧನೆ ಮಾಡಿದವರಿಗೆ ನೀಡಲಾಗುತ್ತದೆ.
ಈ ಪ್ರಶಸ್ತಿಯನ್ನು ಅ.16 ರಂದು ಬೆಂಗಳೂರಿನ ಇಂಡೋಗ್ಲೋಬಲ್ ಗ್ರೂಪ್ ಆಫ್ ಇನಸ್ಟಿಟ್ಯೂಟ್ ಹುರಳಿಚಿಕ್ಕನಹಳ್ಳಿಯಲ್ಲಿ ಚಂದ್ರಶೇಖರ ಅವರು ಪ್ರಶಸ್ತಿ ಸ್ವೀಕಾರ ಮಾಡಲಿದ್ದಾರೆ.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.