ತಾಪಂ ಸಾಮಾನ್ಯ ಸಭೆಗೆ ತಹಸೀಲ್ದಾರ ಗೈರು, ನೋಟಿಸ್ ನೀಡುವಂತೆ ಉಪಕಾರ್ಯದರ್ಶಿ ಸೂಚನೆ

ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!

ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.

ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”

ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ‌ ಪ್ರಕಾಶ ಕೋಳಿವಾಡ,

ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು‌‌ ಮೇಳ.

ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!

ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.

ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ಸಂತೋಷಕುಮಾರ ಪಾಟೀಲಗೆ Z ಕನ್ನಡ ನ್ಯೂಸ್ ವತಿಯಿಂದ ಯುವರತ್ನ ಪ್ರಶಸ್ತಿ.

ಸ್ವಚ್ಛ ಕೈಯಿಂದ ಕೆಲಸ ಮಾಡಿ‌ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.

ನಾಳೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ..

ಇಸ್ಪೀಟು ಅಡ್ಡೆ ಮೇಲೆ ಹಲಗೇರಿ ಪೋಲಿಸರ ದಾಳಿ, ಹತ್ತು ಜನರು ಮೇಲೆ ಪ್ರಕರಣ

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಹುಲ್ ಗಾಂಧಿ ಖಾಲಿ ಸಂವಿಧಾನ‌ ಬುಕ್ ಇಟ್ಟಕೊಂಡು ಓಡಾಡುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.

ತಾಲೂಕಿನ ಒಂದೇ ದಿನ ಮೂರು ಸಾವಿನ ಪ್ರಕರಣಗಳು ದಾಖಲು..! ಘಟನೆಗಳು ಎಲ್ಲೇಲಿ?

ರಾಜ್ಯ ಶ್ರೇಷ್ಠ ತರಬೇತುದಾರ ರತ್ನ ಪ್ರಶಸ್ತಿ ಪಡೆದ ಚಂದ್ರಶೇಖರ ಎಂ.ಎಚ್.

ರಾಣೆಬೇನ್ನೂರು: ಸೂರ್ಯ ಫೌಂಡೇಷನ್ ಹಾಗೂ ಸ್ಪಾರ್ಕ್ ರಿ ಬೆಂಗಳೂರು ವತಿಯಿಂದ 2024-25 ನೇ ಸಾಲಿನ  “ಕರ್ನಾಟಕ ಶ್ರೇಷ್ಠ ತರಬೇತುದಾರ ರತ್ನ”  ರಾಜ್ಯ ಪ್ರಶಸ್ತಿಗೆ ನಗರದ ಚಂದ್ರಶೇಖರ ಎಂ.ಎಚ್ ಅವರು ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯು ರಾಜ್ಯದ ಶೈಕ್ಷಣಿಕ ಸಂಸ್ಥೆಗಳಿಗೆ ಹಾಗೂ ಶಿಕ್ಷಕರು, ಮಕ್ಕಳಿಗೆ ಉತ್ತಮ ತರಬೇತಿ ಕೌಶಲ್ಯ ನೀಡಿ ಸಾಧನೆ ಮಾಡಿದವರಿಗೆ ನೀಡಲಾಗುತ್ತದೆ.

ಈ ಪ್ರಶಸ್ತಿಯನ್ನು ಅ.16 ರಂದು ಬೆಂಗಳೂರಿನ ಇಂಡೋಗ್ಲೋಬಲ್ ಗ್ರೂಪ್ ಆಫ್ ಇನಸ್ಟಿಟ್ಯೂಟ್ ಹುರಳಿಚಿಕ್ಕನಹಳ್ಳಿಯಲ್ಲಿ ಚಂದ್ರಶೇಖರ ಅವರು ಪ್ರಶಸ್ತಿ ಸ್ವೀಕಾರ ಮಾಡಲಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!