ರಾಣೇಬೆನ್ನೂರು : ಗೋವಾದ ಬಿಚ್ಚುಲಿಯ ಹಿರಬಾಯಿ ಸಭಾಂಗಣದಲ್ಲಿ ಅ.27ರಂದು ನಡೆಯಲಿರುವ 15ನೇ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದ ಅಂಗವಾಗಿ ಸಾಮಾಜಿಕ ಮತ್ತು ಧಾರ್ಮಿಕ ಸೇವೆಗೆ ನೀಡುವ ಕರುನಾಡ ಪದ್ಮಶ್ರೀ ಪ್ರಶಸ್ತಿಗೆ ತಾಲೂಕಿನ ಸಣ್ಣಸಂಗಾಪುರದ ಮಂಜಯ್ಯ ಚಾವಡಿ ಆಯ್ಕೆಯಾಗಿದ್ದಾರೆ.
ಗೋವಾದ ಬಿಚ್ಚುಲಿ ಕರ್ಮಭೂಮಿ ಕನ್ನಡ ಸಂಘ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೆಂಗಳೂರು ಕರ್ನಾಟಕ ಜಾಗೃತಿ ವೇದಿಕೆ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ 15ನೇ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನ ಕಾರ್ಯಕ್ರಮದಲ್ಲಿ ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪ್ರಶಸ್ತಿಯನ್ನು ಪ್ರಧಾನ ಮಾಡುವರು ಎಂದು ಕರ್ನಾಟಕ ಜಾಗೃತಿ ವೇದಿಕೆ ರಾಜ್ಯ ಸಂಚಾಲಕ ಮಹೇಶ್ ಬಾಬು ಸುರವೇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.