ತಾಪಂ ಸಾಮಾನ್ಯ ಸಭೆಗೆ ತಹಸೀಲ್ದಾರ ಗೈರು, ನೋಟಿಸ್ ನೀಡುವಂತೆ ಉಪಕಾರ್ಯದರ್ಶಿ ಸೂಚನೆ

ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!

ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.

ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”

ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ‌ ಪ್ರಕಾಶ ಕೋಳಿವಾಡ,

ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು‌‌ ಮೇಳ.

ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!

ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.

ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ಸಂತೋಷಕುಮಾರ ಪಾಟೀಲಗೆ Z ಕನ್ನಡ ನ್ಯೂಸ್ ವತಿಯಿಂದ ಯುವರತ್ನ ಪ್ರಶಸ್ತಿ.

ಸ್ವಚ್ಛ ಕೈಯಿಂದ ಕೆಲಸ ಮಾಡಿ‌ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.

ನಾಳೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ..

ಇಸ್ಪೀಟು ಅಡ್ಡೆ ಮೇಲೆ ಹಲಗೇರಿ ಪೋಲಿಸರ ದಾಳಿ, ಹತ್ತು ಜನರು ಮೇಲೆ ಪ್ರಕರಣ

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಹುಲ್ ಗಾಂಧಿ ಖಾಲಿ ಸಂವಿಧಾನ‌ ಬುಕ್ ಇಟ್ಟಕೊಂಡು ಓಡಾಡುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.

ತಾಲೂಕಿನ ಒಂದೇ ದಿನ ಮೂರು ಸಾವಿನ ಪ್ರಕರಣಗಳು ದಾಖಲು..! ಘಟನೆಗಳು ಎಲ್ಲೇಲಿ?

ಪಿಎಸ್ಐ ಹುದ್ದೆಯ ತಾತ್ಕಾಲಿಕ ಪಟ್ಟಿಯಲ್ಲಿ ತಾಲೂಕಿನ ಮೂವರು ಆಯ್ಕೆ.

ರಾಣೆಬೇನ್ನೂರು: ಇತ್ತಿಚೆಗೆ ನಡೆದ ಪಿಎಸ್ಐ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತಾಲೂಕಿನ  ಮೂವರು ಉತ್ತಮ ಅಂಕಗಳನ್ನು ಪಡೆದು ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ.

ತಾಲೂಕಿನ ಲಕ್ಷ್ಮಾಪುರ ಎಂಬ ಕುಗ್ರಾಮದ ಸುಭಾನಸಾಬ್ ಓಲೇಕಾರ, ಬಿಲ್ಲಹಳ್ಳಿ ಗ್ರಾಮದ ಕಾಂತರಾಜ ಅಂಗಡಿ ಹಾಗೂ ಮೃತ್ಯುಂಜಯ ನಗರದ ಗುರುಪ್ರಸಾದ ನಾಯಕ ಎಂಬ ಮೂವರು ಆಯ್ಕೆಯಾಗಿದ್ದಾರೆ.

 

ಮೂರು ವರ್ಷಗಳ ಹಿಂದೆ ನಡೆದ ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಅಂದಿನ ಆಯ್ಕೆ ಪಟ್ಟಿಯನ್ನು ರಾಜ್ಯ ಸರ್ಕಾರ ರದ್ದು ಮಾಡಲಾಯಿತು. ನಂತರ ಸರ್ಕಾರ ಅಕ್ರಮವನ್ನು ತಡೆಯಲು ಪಿಎಸ್ಐ ಪರೀಕ್ಷೆ ನಡೆಸಲು ಪರೀಕ್ಷಾ ಮಂಡಳಿಗೆ ನೀಡಿತು. ನಂತರ ನಡೆದ  ಪರೀಕ್ಷೆಯಲ್ಲಿ ತಾಲೂಕಿನ ಮೂವರು ಆಯ್ಕೆಯಾಗುವ ಮೂಲಕ ತಾಲೂಕಿಗೆ ಹೆಸರು ತಂದಿದ್ದಾರೆ.

 

ಸುಭಾನಸಾಬ್ ಓಲೇಕಾರ ರಾಣೆಬೇನ್ನೂರು ನಗರದ ಸಂಚಾರ ಪೋಲಿಸ ಠಾಣೆಯಲ್ಲಿ ಪೋಲಿಸ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತ ಇದೀಗ ಪಿಎಸ್ಐ ಆಗಿ ಆಯ್ಕೆಯಾಗಿರುವುದು ವಿಶೇಷ. ಅಲ್ಲದೆ ಗುರುಪ್ರಸಾದ ನಾಯಕ ಕಳೆದ ಬಾರಿ ನಡೆದ ಪರೀಕ್ಷೆಯಲ್ಲಿ ಸಾಮನ್ಯ ವರ್ಗದಲ್ಲಿ ಆಯ್ಕೆಯಾಗಿದ್ದರು ಆದರೆ ಪಟ್ಟಿ ರದ್ದು ಮಾಡಿದ ನಿರಾಸೆ ಆಗದೆ ಈ ಬಾರಿ ಮತ್ತೆ ಎಸ್ಸಿ ಮೀಸಲಾತಿ ಅಡಿಯಲ್ಲಿ ಆಯ್ಕೆಯಾಗಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!