ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!

ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ

ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.

ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮತ್ತು‌ ವೃತ್ತ ಲೋಕಾರ್ಪಣೆ ನಾಡಿದ್ದು

ರಾಣೆಬೇನ್ನೂರ ತಾಲೂಕ ಹಸಿರಿಕರಣಕ್ಕೆ “ಟ್ರೀ ಪಾರ್ಕ್” ಶಾಸಕ ಪ್ರಕಾಶ ಕೋಳಿವಾಡ

ನಗರಸಭೆ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರಮೇಶ ಕರಡೆಣ್ಣನವರ ಆಯ್ಕೆ.

ಅಗಡಿ ತೋಟಕ್ಕೆ ಹೊರಟ್ಟವರು ಕೈಲಾಸಕ್ಕೆ ಹೋದರು, ಮೃತಪಟ್ಟವರ ವಿವರ ಇಲ್ಲಿದೆ.

ಮೋಟೆಬೆನ್ನೂರು ಬಳಿ ಭೀಕರ ಅಪಘಾತ, ರಾಣೆಬೇನ್ನೂರು ನಗರದ ಆರು ಜನ ಸಾವು.

ಪರಮ ಭ್ರಷ್ಟ ಲಂಚಾವತಾರಿ ಸಂವಿಧಾನ ವಿರೋಧಿ ವೈದ್ಯ ಡಾ” ಪರಮೇಶ್ವರಪ್ಪ ಅಮಾನತಗೆ ಆಗ್ರಹ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲತ್ತೆ: ಸಿ.ಎಂ ಭರವಸೆ

ರಾಹುತನಕಟ್ಟಿ ಗ್ರಾಪಂ ಮತ್ತೆ ಬಿಜೆಪಿ ಬೆಂಬಲಿತರ ತೆಕ್ಕೆಗೆ.

ಸ್ಮಶಾನ ಜಾಗಕ್ಕಾಗಿ ತಾಲೂಕಿನ ಕೃಷ್ಣಾಪುರ ಗ್ರಾಮಸ್ಥರಿಂದ ಸಿಎಂಗೆ ಕಪ್ಪು ಪಟ್ಟಿ‌ ಪ್ರದರ್ಶನಕ್ಕೆ ಸಜ್ಜು.

ತಂದೆ ಶವ ಮನೆಯಲ್ಲಿಟ್ಟು ಕಣ್ಣೀರಿಡುತ್ತ ಪರೀಕ್ಷೆ ಬರೆದ ಅಣ್ಣ-ತಂಗಿಗೆ ಉತ್ತಮ ಅಂಕ; ತಂಗಿಗೆ ಶೇ. 83 ಅಣ್ಣನಿಗೆ ಶೇ. 85ರಷ್ಟು ಅಂಕ

ಶಿವಾನಂದ ಪಾಟೀಲ ರಾಜೀನಾಮೆ ಪತ್ರದಲ್ಲಿ ಏನು ಹೇಳಿದ್ದಾರೆ.

ಮೆಡ್ಲೇರಿ ರಸ್ತೆಯಿಂದ ಹುಣಸಿಕಟ್ಟಿ ತನಕ ಇಂದು ರಾತ್ರಿ ವಿದ್ಯುತ್ ಸರಬರಾಜು ಡೌಟು..

ಕಿತ್ತಾಟ, ಕಿರಚಾಟ ನಡುವೆ ನಗರಸಭೆ ಸ್ಥಾಯಿ ಸಮಿತಿಗೆ ಅನುಮೋದನೆ.

ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.

ರಷ್ಯಾದಲ್ಲಿ ಡಾ.ನಾಗರಾಜ ಎಸ್.ಕೆ ಅವರಿಗೆ ಗ್ಲೋಬಲ್ ಅಚಿವರ್ಸ್ ಪ್ರಶಸ್ತಿ.

ಐಎಎಸ್‌ ಪಾಸ್ ಮಾಡಿದ ಸಚಿನ ಗುತ್ತೂರುಗೆ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ..

ಟ್ರ್ಯಾ ಕ್ಟರ್‌ನಿಂದ ಬಿದ್ದು ಅಣ್ಣಾ-ತಮ್ಮಾ ಸಾವು, ನಾಲ್ವರಿಗೆ ಗಂಭೀರ ಗಾಯ

ನಾಳೆ ಹೈಕೋರ್ಟ್ ನಲ್ಲಿ ನಗರಸಭೆ ಅಧ್ಯಕ್ಷ ಸ್ಥಾನದ ಮೀಸಲಾತಿ ಹಂಚಿಕೆ ವಿಚಾರಣೆ, ಯಾರಿಗೆ ಸಿಗಲಿದೆ ಜಯ?

ರಾಣೆಬೇನ್ನೂರು: ಇಲ್ಲಿನ ನಗರಸಭೆಯ ಅಧ್ಯಕ್ಷ ಸ್ಥಾನದ ಮೀಸಲಾತಿ ಹಂಚಿಕೆ ವಿಚಾರಣೆಯ ಕುರಿತು ನ.08 ರಂದು ಧಾರವಾಡ ಹೈಕೋರ್ಟ್ ಪೀಠ ಕೈಗೆತ್ತಿಕೊಳ್ಳಲಿದೆ.

ಕಳೆದ ಮೂರು ತಿಂಗಳ ಹಿಂದೆ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ ಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಹಂಚಿಕೆ ಮಾಡಿ ಆದೇಶ ಹೊರಡಿಸಿತು. ಆದರೆ ರಾಣೆಬೇನ್ನೂರು ನಗರಸಭೆಯ‌ ಮೀಸಲಾತಿ ಹಂಚಿಕೆ  ವಿರೋಧಿಸಿ ಸ್ಥಳಿಯ ನಗರಸಭೆ ಸದಸ್ಯ ಶಶಿಧರ ಬಸೇನಾಯಕ ಹೈಕೋರ್ಟ್ ಮೊರೆ ಹೋಗಿದ್ದರು. ಈ ಹಿಂದೆ ನಗರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ಅ ವರ್ಗ ಮಹಿಳೆಗೆ‌ ನೀಡಲಾಗಿತ್ತು. ಆದರೆ ಮತ್ತೆ ಅದೇ ಮೀಸಲಾತಿಯನ್ನು ಯಥಾವತ್ತಾಗಿ ಸರ್ಕಾರ ನೀಡಿದೆ ಆದರೆ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಇಲ್ಲಿಯವರೆಗೆ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಿಲ್ಲ ಎಂದು ಸರ್ಕಾರದ ವಿರುದ್ಧ  ಹೈಕೋರ್ಟ್ ಮೊರೆ ಹೋಗಿದ್ದರು.

ಇದನ್ನು ಗಮನಿಸಿದ ಮಾನ್ಯ ನ್ಯಾಯಾಲಯ ನಾಳೆಯ ದಿವಸ ಈ ಪ್ರಕರಣ ಕುರಿತು ವಿಚಾರಣೆ ನಡೆಸಿ ಮೀಸಲಾತಿ ಹಂಚಿಕೆ ಕುರಿತು ತೀರ್ಪು ಪ್ರಕಟಿಸಿಬಹುದೆ ಎಂದು ಕಾದು ನೋಡಬೇಕಾಗಿದೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!