ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!

ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.

ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”

ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ‌ ಪ್ರಕಾಶ ಕೋಳಿವಾಡ,

ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು‌‌ ಮೇಳ.

ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!

ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.

ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ಸಂತೋಷಕುಮಾರ ಪಾಟೀಲಗೆ Z ಕನ್ನಡ ನ್ಯೂಸ್ ವತಿಯಿಂದ ಯುವರತ್ನ ಪ್ರಶಸ್ತಿ.

ಸ್ವಚ್ಛ ಕೈಯಿಂದ ಕೆಲಸ ಮಾಡಿ‌ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.

ನಾಳೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ..

ಇಸ್ಪೀಟು ಅಡ್ಡೆ ಮೇಲೆ ಹಲಗೇರಿ ಪೋಲಿಸರ ದಾಳಿ, ಹತ್ತು ಜನರು ಮೇಲೆ ಪ್ರಕರಣ

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಹುಲ್ ಗಾಂಧಿ ಖಾಲಿ ಸಂವಿಧಾನ‌ ಬುಕ್ ಇಟ್ಟಕೊಂಡು ಓಡಾಡುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.

ತಾಲೂಕಿನ ಒಂದೇ ದಿನ ಮೂರು ಸಾವಿನ ಪ್ರಕರಣಗಳು ದಾಖಲು..! ಘಟನೆಗಳು ಎಲ್ಲೇಲಿ?

ರಾಣೆಬೇನ್ನೂರು ನಕಲಿ ಬೀಜ ಮಾರಾಟ ಕೇಂದ್ರವಾಗಬಾರದು ಕೃಷಿ ಅಧಿಕಾರಿಗಳಿಗೆ ಶಿವಾನಂದ ಪಾಟೀಲ ಎಚ್ಚರಿಕೆ.

ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದ ಬಾಲಕರಿಬ್ಬರಿಗೆ ಇಪ್ಪತೈದು ವರ್ಷ ಜೈಲು ಶಿಕ್ಷೆ, ತಲಾ ಮೂರು ಲಕ್ಷ ದಂಡ.

ರಾಣೆಬೇನ್ನೂರು: ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ  ಅಕ್ರಮ ಪ್ರವೇಶ ಮಾಡಿ ಬಾಲಕರಿಬ್ಬರು ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಪ್ರಕರಣ ಹಿನ್ನಲೆ ಬಾಲಕರಿಬ್ಬರಿಗೆ(ವಯಸ್ಸಿನವರು ಈಗ) ನ್ಯಾಯಾಲಯವು ಇಪ್ಪತೈದು ವರ್ಷಗಳ ಕಾಲ ಜೈಲು ಹಾಗೂ ಪ್ರತಿಯೊಬ್ಬರಿಗೂ ಮೂರು ಲಕ್ಷ ದಂಡ ಹಾಗೂ ಸರ್ಕಾರದಿಂದ ನೊಂದವರ ಪರಿಹಾರದ ಯೋಜನಡಿ ಬಾಲಕಿ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಹಾವೇರಿ ಅಪರ ಜಿಲ್ಲಾ ಸತ್ರ ನ್ಯಾಯಲಯ ಎಫ್.ಟಿ.ಎಸ್.ಸಿ-1 ರ ನ್ಯಾಯಧೀಶರಾದ ಶ್ರೀ‌ನಿಂಗೌಡ ಪಾಟೀಲ ಮಹತ್ವದ ತೀರ್ಪು ನೀಡಿದ್ದಾರೆ.

 

ಏನಿದು ಪ್ರಕರಣ..

ರಾಣೆಬೇನ್ನೂರು ನಗರದ ಮೃತ್ಯುಂಜಯ ನಗರದಲ್ಲಿ ನ.19,2016 ರಂದು ಇಬ್ಬರು ಬಾಲಕರು(ಈಗ ವಯಸ್ಸಿನವರು) ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಬಾಲಕಿಯನ್ನು ಸ್ಟೋರ್ ರೂಂಗೆ ಕರೆದುಕೊಂಡು ಹೋಗಿ ಇಬ್ಬರು ಅತ್ಯಾಚಾರ ಮಾಡಿ‌ ನಂತರ ಕುತ್ತಿಗೆಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದರು.

ನಂತರ ಶಹರ ಠಾಣೆ ಪೋಲಿಸರ ತನಿಖೆ ಕೈಗೊಂಡ ಕಾನೂನು ಸಂಘರ್ಷಕ್ಕೆ ಒಳಗಾದ ಇಬ್ಬರು ಬಾಲಕರನ್ನು ಬಂಧಿಸಿ ಬಾಲಕರ ಮೇಲೆ ಕಲಂ-376-ಡಿ, 302, 450 ಸಹಕಲಂ 34, ಐಪಿಸಿ ಕಲಂ 4, 6, 12 ಪೋಕ್ಸೋ ಕಾಯ್ದೆ ಅಡಿಯಲ್ಲಿ ಮಾನ್ಯ ನ್ಯಾಯಾಲಯಕ್ಕೆ ಸಿಪಿಐ ಕುರಬಗಟ್ಟಿ ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು.

ಸುಮಾರು ಎಂಟು ವರ್ಷಗಳ ಕಾಲ ವಿಚಾರಣೆಯ ನಂತರ ಇದೀಗ ಮಾನ್ಯ ನ್ಯಾಯಾಲಯ‌ ತೀರ್ಪು ನೀಡಿದೆ.

ಈ ಒಂದು ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಜಯಕುಮಾರ ಪಾಟೀಲ ಅಭಿಯೋಜಕರಾಗಿ ವಾದ ಮಂಡಿಸಿದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!