ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಅಕ್ರಮ ಮರಳು ದಂಧೆ ತಡೆಯಲು ಹೋದ ಪಿಎಸ್ಐ ಮೇಲೆ ಹಲ್ಲೆಗೆ ಯತ್ನ.

ರಾಣೆಬೇನ್ನೂರು: ಅಕ್ರಮವಾಗಿ ಮರಳು ದಂಧೆ ತಡೆಯಲು ಹೋದ ಪಿಎಸ್ಐ ಮೇಲೆ ಮೂವರು ಯುವಕರು ಹಲ್ಲೆಗೆ ಯತ್ನಿಸಿದ ಘಟನೆ ತಾಲೂಕಿನ ಕೋಟಿಹಾಳ ಗ್ರಾಮದಲ್ಲಿ ತಡ ರಾತ್ರಿ ನಡೆದಿದೆ.

ಹೌದು ಹಲಗೇರಿ ಪೋಲಿಸ ಠಾಣೆ ವ್ಯಾಪ್ತಿಯ ಕೋಟಿಹಾಳ ಗ್ರಾಮದ ತುಂಗಭದ್ರಾ ನದಿಯಲ್ಲಿ ಯಾವುದೇ ಪರವಾನಗಿ ಪಡೆಯದೆ ಅಕ್ರಮ ಮರಳು ದಂಧೆ ಮಾಡುತ್ತಿರುವ ಮಾಹಿತಿ ಬಂದಿದೆ.

ತಕ್ಷಣ ಹಲಗೇರಿ ಪೋಲಿಸ ಠಾಣೆಯ ಪಿಎಸ್ಐ ಪರಶುರಾಮ ಲಮಾಣಿ ಹಾಗೂ ಸಿಬ್ಬಂದಿಗಳನ್ನು ಕರೆದುಕೊಂಡು ಸ್ಥಳಕ್ಕೆ ತೆರಳಿದ್ದಾರೆ.

ಈ ಸಮಯದಲ್ಲಿ ಕೋಟಿಹಾಳ ಗ್ರಾಮದ ಮೂವರು ಯುವಕರಾದ ಹಾಲನಗೌಡ ಉಜ್ಜನಗೌಡರ, ಸಿದ್ದನಗೌಡ ಉಜ್ಜನಗೌಡರ ಹಾಗೂ ಬಸವ ಎಂಬುವವರು ಅಕ್ರಮದ ಪಿಎಸ್ಐ ಪ್ರಶ್ನೆ ಮಾಡಿದಕ್ಕೆ ವಾಗ್ವಾದ ಮಾಡಿದ್ದಾರೆ. ಅಲ್ಲದೆ ಸರ್ಕಾರದ ಕೆಲಸಕ್ಕೆ ಅಡೆತಡೆ ಮಾಡುವುದರ ಜತೆಯಾಗಿ ಪಿಎಸ್ಐ ಪರಶುರಾಮ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನ ಮಾಡಿದ್ದಾರೆ ಎನ್ನಲಾಗಿದೆ. ಈ ಸಮಯದಲ್ಲಿ ಪೋಲಿಸ ಸಿಬ್ಬಂದಿಗಳು ಮೂವರು ಯುವಕರನ್ನು ವಶಕ್ಕೆ ಪಡೆದು ಅವರನ್ನು ಠಾಣೆಗೆ ಕರೆತಂದಿದ್ದಾರೆ.

 

ಈ‌ ಪ್ರಕರಣ ಕುರಿತು ಪಿಎಸ್ಐ ಸಂಪರ್ಕ ಮಾಡಿದಾಗ ಮೂವರ ಯುವಕರನ್ನು ವಿಚಾರಣೆ ನಡೆಸಿ ಪ್ರಕರಣ ದಾಖಲು ಮಾಡಲು ಮುಂದಾಗಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!