ತಾಪಂ ಸಾಮಾನ್ಯ ಸಭೆಗೆ ತಹಸೀಲ್ದಾರ ಗೈರು, ನೋಟಿಸ್ ನೀಡುವಂತೆ ಉಪಕಾರ್ಯದರ್ಶಿ ಸೂಚನೆ

ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!

ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.

ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”

ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ‌ ಪ್ರಕಾಶ ಕೋಳಿವಾಡ,

ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು‌‌ ಮೇಳ.

ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!

ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.

ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ಸಂತೋಷಕುಮಾರ ಪಾಟೀಲಗೆ Z ಕನ್ನಡ ನ್ಯೂಸ್ ವತಿಯಿಂದ ಯುವರತ್ನ ಪ್ರಶಸ್ತಿ.

ಸ್ವಚ್ಛ ಕೈಯಿಂದ ಕೆಲಸ ಮಾಡಿ‌ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.

ನಾಳೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ..

ಇಸ್ಪೀಟು ಅಡ್ಡೆ ಮೇಲೆ ಹಲಗೇರಿ ಪೋಲಿಸರ ದಾಳಿ, ಹತ್ತು ಜನರು ಮೇಲೆ ಪ್ರಕರಣ

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಹುಲ್ ಗಾಂಧಿ ಖಾಲಿ ಸಂವಿಧಾನ‌ ಬುಕ್ ಇಟ್ಟಕೊಂಡು ಓಡಾಡುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.

ತಾಲೂಕಿನ ಒಂದೇ ದಿನ ಮೂರು ಸಾವಿನ ಪ್ರಕರಣಗಳು ದಾಖಲು..! ಘಟನೆಗಳು ಎಲ್ಲೇಲಿ?

ಅಕ್ರಮ ಮರಳು ದಂಧೆ ತಡೆಯಲು ಹೋದ ಪಿಎಸ್ಐ ಮೇಲೆ ಹಲ್ಲೆಗೆ ಯತ್ನ.

ರಾಣೆಬೇನ್ನೂರು: ಅಕ್ರಮವಾಗಿ ಮರಳು ದಂಧೆ ತಡೆಯಲು ಹೋದ ಪಿಎಸ್ಐ ಮೇಲೆ ಮೂವರು ಯುವಕರು ಹಲ್ಲೆಗೆ ಯತ್ನಿಸಿದ ಘಟನೆ ತಾಲೂಕಿನ ಕೋಟಿಹಾಳ ಗ್ರಾಮದಲ್ಲಿ ತಡ ರಾತ್ರಿ ನಡೆದಿದೆ.

ಹೌದು ಹಲಗೇರಿ ಪೋಲಿಸ ಠಾಣೆ ವ್ಯಾಪ್ತಿಯ ಕೋಟಿಹಾಳ ಗ್ರಾಮದ ತುಂಗಭದ್ರಾ ನದಿಯಲ್ಲಿ ಯಾವುದೇ ಪರವಾನಗಿ ಪಡೆಯದೆ ಅಕ್ರಮ ಮರಳು ದಂಧೆ ಮಾಡುತ್ತಿರುವ ಮಾಹಿತಿ ಬಂದಿದೆ.

ತಕ್ಷಣ ಹಲಗೇರಿ ಪೋಲಿಸ ಠಾಣೆಯ ಪಿಎಸ್ಐ ಪರಶುರಾಮ ಲಮಾಣಿ ಹಾಗೂ ಸಿಬ್ಬಂದಿಗಳನ್ನು ಕರೆದುಕೊಂಡು ಸ್ಥಳಕ್ಕೆ ತೆರಳಿದ್ದಾರೆ.

ಈ ಸಮಯದಲ್ಲಿ ಕೋಟಿಹಾಳ ಗ್ರಾಮದ ಮೂವರು ಯುವಕರಾದ ಹಾಲನಗೌಡ ಉಜ್ಜನಗೌಡರ, ಸಿದ್ದನಗೌಡ ಉಜ್ಜನಗೌಡರ ಹಾಗೂ ಬಸವ ಎಂಬುವವರು ಅಕ್ರಮದ ಪಿಎಸ್ಐ ಪ್ರಶ್ನೆ ಮಾಡಿದಕ್ಕೆ ವಾಗ್ವಾದ ಮಾಡಿದ್ದಾರೆ. ಅಲ್ಲದೆ ಸರ್ಕಾರದ ಕೆಲಸಕ್ಕೆ ಅಡೆತಡೆ ಮಾಡುವುದರ ಜತೆಯಾಗಿ ಪಿಎಸ್ಐ ಪರಶುರಾಮ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನ ಮಾಡಿದ್ದಾರೆ ಎನ್ನಲಾಗಿದೆ. ಈ ಸಮಯದಲ್ಲಿ ಪೋಲಿಸ ಸಿಬ್ಬಂದಿಗಳು ಮೂವರು ಯುವಕರನ್ನು ವಶಕ್ಕೆ ಪಡೆದು ಅವರನ್ನು ಠಾಣೆಗೆ ಕರೆತಂದಿದ್ದಾರೆ.

 

ಈ‌ ಪ್ರಕರಣ ಕುರಿತು ಪಿಎಸ್ಐ ಸಂಪರ್ಕ ಮಾಡಿದಾಗ ಮೂವರ ಯುವಕರನ್ನು ವಿಚಾರಣೆ ನಡೆಸಿ ಪ್ರಕರಣ ದಾಖಲು ಮಾಡಲು ಮುಂದಾಗಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!