ರಾಣೆಬೇನ್ನೂರು: ನಮ್ಮದು ಮನೆಯೊಂದು ಮೂರು ಬಾಗಿಲಾಗಿದೆ, ಆದರೆ ಕಾಂಗ್ರೇಸ್ ಪಕ್ಷದ್ದು ಊರೆಲ್ಲಾ ಬಾಗಿಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಲೇವಡಿ ಮಾಡಿದರು.
ತಾಲೂಕಿನ ಚಳಗೇರಿ ಗ್ರಾಮದಲ್ಲಿ ವಕ್ಪ್ ಮೂಲಕ ಸರ್ಕಾರ ರೈತರ ಭೂಮಿಗೆ ನೋಟಿಸ್ ನೀಡಿದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು.
ಈಗಾಗಲೇ ಗೃಹ ಸಚಿವ ಡಾ. ಜಿ. ಪರಮೇಶ್ವರ, ಸಚಿವ ಕೆ.ಎಸ್.ಮುನಿಯಪ್ಪ ಅಧಿಕಾರ ಹಸ್ತಾಂತರವಾಗಬೇಕೆಂದು ಒತ್ತಾಯಗಳು ಆರಂಭವಾಗಿವೆ. ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನನ್ನ ರಾಜಕಾರಣ ಕೊನೆ ಎಂದು ಹೇಳಿದ್ದಾರೆ ಇದರಿಂದ ಅವರುದು ಬಾಗಿಲು ತೆರದಿವೆ ಎಂದರು.
ಇನ್ನೂ ಚಳಿಗಾಲದ ಅಧಿವೇಶನದಲ್ಲಿ ನಮ್ಮ ಪಕ್ಷ ಸರ್ಕಾರದ ವಿರುದ್ಧ ಹೋರಾಟ ಮಾಡಲಿದ್ದು, ಇದಕ್ಕೆ ಸರ್ವ ಬಿಜೆಪಿ ನಾಯಕರು ಸಾಥ್ ನೀಡಲಿದ್ದಾರೆ ಎಂದು ತಿಳಿಸಿದರು.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.