ರಾಣೆಬೇನ್ನೂರು: ತಾಲೂಕಿನ ಐರಣಿ ಗ್ರಾಮದ ಬಳಿ ಮಣ್ಣು ತುಂಬಿಕೊಂಡ ಹೋಗುತ್ತಿದ್ದ ಟಿಪ್ಪರ ಗಾಡಿ ಬೈಕ್ ಮೇಲೆ ಹರಿದು ಒರ್ವ ಸ್ಥಳದಲ್ಲಿ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಘಟನೆ ಭಾನುವಾರ ಸಂಜೆ ನಡೆದಿದೆ.
ದಾವಣಗೆರೆ ಮೂಲದ ವಿರೇಶ ಎಂಬಾತ ಭೀಕರ ಅಪಘಾತದಲ್ಲಿ ಸ್ಥಳದಲ್ಲಿ ಸಾವನ್ನಪ್ಪಿದ್ದರೆ, ದಾವಣಗೆರೆ ಮೂಲದ ಸ್ಥಳೀಯ ಪತ್ರಿಕೆ ವರದಿಗಾರರ ಎನ್ನಲಾದ ಅನೂಪ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ.
ಇವರು ಐರಣಿ ಗ್ರಾಮಕ್ಕೆ ವೈಯಕ್ತಿಕ ಕೆಲಸದ ನಿಮಿತ್ತವಾಗಿ ಆಗಮಿಸಿ ನಂತರ ವಾಪಸು ಹೋಗುವಾಗ ಘಟನೆ ನಡೆದಿದೆ.
ಸ್ಥಳಕ್ಕೆ ಗ್ರಾಮೀಣ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.