ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಮೆಡ್ಲೇರಿ ಭಾಗದಲ್ಲಿ ಚಿರತೆ ದಾಳಿಗೆ ಕುರಿಗಾರರು ಕಂಗಾಲು… ಒಂದೇ ವಾರದಲ್ಲಿ ಐವತ್ತು ಕುರಿ ಮೇಲೆ ದಾಳಿ.

Oplus_131072

ರಾಣೆಬೇನ್ನೂರು: ತಾಲೂಕಿನ ಮೆಡ್ಲೇರಿ ಭಾಗದಲ್ಲಿ ಕುರಿಗಾರರ ದೊಡ್ಡಿಯ‌ ಮೇಲೆ ಹಾಕಿರುವ ಚಿರತೆ ಒಂದೇ ವಾರದಲ್ಲಿ ಸುಮಾರು ಐವತ್ತು ಕುರಿಗಳ ಮೇಲೆ ದಾಳಿ ಮಾಡಿ ಸಾಯಿಸಿದೆ.

ಹೌದು ಸುಮಾರು ಮೂರು ವಾರದಿಂದ ಮೆಡ್ಲೇರಿ ಹೊರಭಾಗದ ಜಮೀನು ಸೇರಿದಂತೆ ಇತರೆ ಕಡೆ ದೊಡ್ಡಿ ಹಾಕಿಕೊಂಡಿರುವ ಕುರಿಗಾರರ ಕುರಿಗಳ ಮೇಲೆ ಚಿರತೆ ಸತತವಾಗಿ ದಾಳಿ ಮಾಡುತ್ತಿದೆ. ಇದರಿಂದ ಲಕ್ಷಾಂತರ ಮೌಲ್ಯದ ಕುರಿ ಕಳೆದುಕೊಂಡ ಕುರಿ ಮಾಲೀಕರು ಕಂಗಾಲಾಗಿದ್ದು, ದಿನ ನಿತ್ಯವೂ ಕಣ್ಣೀರ ಹಾಕುವ ಪರಿಸ್ಥಿತಿ ಬಂದಿದೆ.

 

ಅರಣ್ಯ ಇಲಾಖೆಯ ಸಿಬ್ಬಂದಿ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎಚ್ಚರಿಕೆ ಇರುವಂತೆ ಸೂಚನೆ ನೀಡುತ್ತಾರೆ ಹೊರತು ಚಿರತೆ ಸೆರೆ ಹಿಡಿಯುವ ಕೆಲಸಕ್ಕೆ ಮಾತ್ರ ಕೈ ಹಾಕಿಲ್ಲ. ಇನ್ನೂ ಕುರಿ ಕಳೆದುಕೊಂಡ ಮಾಲೀಕರಿಗೆ ಪರಿಹಾರ ನೀಡಲು ಸಹ ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆ ಕುರಿ ಮಾಲೀಕರು ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಗರಂ ಆಗಿದ್ದಾರೆ.

 

ಕೂಡಲೇ ತಾಲೂಕಿನ ಶಾಸಕರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಮೆಡ್ಲೇರಿ ಭಾಗದಲ್ಲಿ ಸತತವಾಗಿ ದಾಳಿ ಮಾಡುವ ಚಿರತೆ ಸೆರೆ ಹಿಡಿಯಬೇಕು ಎಂದು ಸ್ಥಳಿಯ ಮುಖಂಡ ಸುರೇಶ ಬಿಲ್ಲಾಳ ಆಗ್ರಹ ಮಾಡಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!