ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ

ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.

ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ

ಅರುಣಕುಮಾರ ಪೂಜಾರ ಜನ್ಮದಿನದ ನಿಮಿತ್ತ ನಾಳೆ ವಿವಿಧ ಕಾರ್ಯಕ್ರಮ

ನಂದಿಹಳ್ಳಿ ಗ್ರಾಮದಲ್ಲಿ ಸಾವಿನಲ್ಲಿ ಒಂದಾದ ದಂಪತಿಗಳು.!

ಶಾಸಕರ ಆಪ್ತಸಹಾಯಕ ಮನೆಯಲ್ಲಿ 21.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಹೆಂಡತಿ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಪತಿರಾಯ..

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಯುದ್ಧ ಟ್ಯಾಂಕರ್ ಸ್ಥಾಪನೆ ರಾಣೆಬೇನ್ನೂರು ಹೆಮ್ಮೆ; ಸಭಾಧ್ಯಕ್ಷ ಯು.ಟಿ.ಖಾದರ

ಸದನದಲ್ಲಿ ಆಡಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತ ಕಾರ್ಯಕ್ರಮಕ್ಕೆ ಸಾಥ್ ನೀಡಿ; ಶಾಸಕ ಪ್ರಕಾಶ ಕೋಳಿವಾಡ.

ಯುದ್ಧ ಟ್ಯಾಂಕರ್ ಕಟ್ಟೆಗೆ ಹಾಕಿರುವ ಶಾಸಕರ ಪೋಟೋ ಹಾಗೂ ಪಿಕೆಕೆ ಹೆಸರಿಗೆ ಬಿಜೆಪಿ ಆಕ್ಷೇಪ. ಸರ್ಕಾರದ ಅನುದಾನದಲ್ಲಿ ಶಾಸಕರು ಶಿಷ್ಟಾಚಾರ ಪಾಲಿಸಲಿ.

ನಿಂತಿದ್ದ ಟಿಪ್ಪರಗೆ ಬೈಕ್ ಡಿಕ್ಕಿ ಜೋಯಿಸರಹರಳಹಳ್ಳಿ ಗ್ರಾಮದ ಎಂಟೆಕ್ ಪದವಿಧರ ಸಾವು

ಕುರುಬ ಸಮುದಾಯ ಹಾಗೂ ಸಿಎಂ ವಿರುದ್ಧ ಅವಾಚ್ಯವಾಗಿ ನಿಂದನೆ ಮಾಡಿದವರು ಮೇಲೆ‌ ಕಾನೂನು ಕ್ರಮಕ್ಕೆ ಒತ್ತಾಯ..

ಡೆಂಗ್ಯೂ ಜ್ವರ ಶಂಕೆ ಹಿನ್ನೆಲೆ ಯುವಕ ಸಾವು, ಕರೂರು ಗ್ರಾಮದಲ್ಲಿ ಘಟನೆ.

ಸತತ ಆರು ಗಂಟೆಗಳ ಕಾರ್ಯಚರಣೆ ನಂತರ ಸಿಕ್ಕ ಚಿರತೆ

ನಾಡಿಗೇರ ಓಣಿಯ ಕಾಕಿಯರ ಮನೆಯಲ್ಲಿ ಅವಿತಕೊಂಡ ಕುಂತ ಚಿರತೆ…!!

ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ

ನದಿ ಹಾರಿದ ಮಹಿಳೆ 2ಕೋಟಿ ಸಾಲ ಮಾಡಿದ್ದಳು ಡಿಸಿ ಮಹಾಂತೇಶ ವಿಜಯದಾನಮ್ಮನವರ ಮಾಹಿತಿ.

ಆತ್ಮಹತ್ಯೆ ಮಾಡಿಕೊಳ್ಳಲು ಹೋದ ಮಹಿಳೆ ತುಂಗಭದ್ರಾ ನದಿಯಲ್ಲಿ ಈಜಿ ಜೀವ ಉಳಿಸಿಕೊಂಡ ಗಟ್ಟಿಗಿತ್ತಿ…!

ದೇವರಗುಡ್ಡ ಮಾಲತೇಶ ಸ್ವಾಮಿಯ ಆಡಳಿತ ತಹಸೀಲ್ದಾರ್ ಸುಪರ್ದಿಗೆ…

ರುದ್ರಪ್ಪ ಲಮಾಣಿ ಮೇಲೆ ಚಿರತೆ ದಾಳಿ, ಆಸ್ಪತ್ರೆಗೆ ದಾಖಲು..!

ಖಾಲಿ ಬಿಟ್ಟ ಲೇಔಟ್ ಹಾಗೂ ಕೃಷಿ ಭೂಮಿ ಮೇಲೆ ನಗರಸಭೆ ಹಾಗೂ ತಾಲೂಕು ಆಡಳಿತ ಜಂಟಿ ಕಾರ್ಯಚರಣೆ.

 

ರಾಣೆಬೇನ್ನೂರು: ರಾಣೆಬೇನ್ನೂರು ನಗರಸಭೆ ವ್ಯಾಪ್ತಿಯಲ್ಲಿ ಬರುವ ಲೇಔಟ್ ಗಳ ಸೈಟ್ ಜಾಗಗಳಲ್ಲಿ ಹಾಗೂ ಪಾಳು ಬಿದ್ದಿರುವ ಕೃಷಿ ಜಮೀನಿನಲ್ಲಿ ಜಾಲಿಗಿಡ ಮತ್ತು ಕಸ ಬಿದ್ದ ಕಾರಣ ನಗರದ ಸೌಂದರ್ಯಕ್ಕೆ ಅಡ್ಡಿಯಾಗುತ್ತಿದ್ದು, ಇವುಗಳು ಮಾಲೀಕರು ಸದ್ಬಳಕೆ ಮಾಡದೆ ಇದ್ದರೆ ಕಾನೂನು ರೀತಿಯಲ್ಲಿ ನೋಟಿಸ್ ನೀಡಿ ಸರ್ಕಾರಕ್ಕೆ ವಶಪಡಿಸಿಕೊಳ್ಳಲು ತಾಲೂಕು ಆಡಳಿತ ಹಾಗೂ ನಗರಸಭೆ ಮುಂದಾಗಿದೆ.

ಹೌದು ಜಿಲ್ಲಾಧಿಕಾರಿ ಮಾರ್ಗದರ್ಶನ ಅಡಿಯಲ್ಲಿ ತಹಸೀಲ್ದಾರ ಆರ್.ಎಚ್.ಭಾಗವಾನ ಹಾಗೂ ಪೌರಾಯುಕ್ತರಾದ ಎಫ್.ಐ.ಇಂಗಳಗಿ ನಗರದ ವಿವಿಧ ಕಡೆ ಜಂಟಿ ಕಾರ್ಯಾಚರಣೆ ನಡೆಸಿ ಖಾಲಿ ಬಿಟ್ಟ ಭೂಮಿಗಳನ್ನು ಹಾಗೂ ಲೇಔಟ್ ಸೈಟ್ ಪರಿಶೀಲನೆ ನಡೆಸಿದರು.

ನಗರಸಭೆ ವ್ಯಾಪ್ತಿಯ ಸುಮಾರು ಮೂರು ಕೀಮಿ ನಲ್ಲಿ ಆರನೂರು ಸೈಟ್ ಗಳು ಹಾಗೂ ನೂರಾರು ಎಕರೆಗಳಲ್ಲಿ ಜಾಲಿಗಿಡ ಬೆಳದಿದ್ದು ಖಾಲಿ ಸೈಟ್‌ನಲ್ಲಿ ಕಸ ಬಿದ್ದಿದೆ. ‌ಇದರಿಂದ ನಗರದ ಸೌಂದರ್ಯಕ್ಕೆ ಅಡ್ಡಿಯಾಗುತ್ತಿದ್ದು ಜನರ ಆರೋಗ್ಯದ ಮೇಲೆ ಪರಿಣಾಮ ಬೀರತ್ತಿದೆ. ಆದ ಕಾರಣ ನಗರದ ವ್ಯಾಪ್ತಿಯಲ್ಲಿ ಖಾಲಿ ಬಿಟ್ಟಿರುವ ಸೈಟ್ ಗಳು ಹಾಗೂ ಕೃಷಿ ಜಮೀನಿನ ಮಾಲೀಕರು ಕೂಡಲೇ ಸ್ವಚ್ಛ ಮಾಡಬೇಕು. ಇಲ್ಲವಾದರೆ ಕಾನೂನು ರೀತಿಯಲ್ಲಿ ನೋಟಿಸ್ ಜಾರಿ ಮಾಡಿ ಸರ್ಕಾರದ ವಶಕ್ಕೆ ಪಡೆಯಲಾಗುವುದು ಎಂದು ತಾಲೂಕು ಆಡಳಿತ ಹಾಗೂ ನಗರಸಭೆ ಮುಂದಾಗಿದೆ.

 

ಕೆಲವರ ಕೃಷಿ ಭೂಮಿ ಹಾಗೂ ಸೈಟ್ ಖರೀದಿ ಮಾಡಿ ಅವುಗಳನ್ನು ಸದ್ಬಳಕೆ ಮಾಡಿಕೊಳ್ಳದೆ ಖಾಲಿ ಬಿಟ್ಟಿದ್ದಾರೆ. ಇದರಿಂದ ನಗರದ ಅನೇಕ ಸಾರ್ವಜನಿಕರು ಸ್ವಚ್ಛ ಮಾಡುವಂತೆ ನಗರಸಭೆಗೆ ಮನವಿ ಸಲ್ಲಿಸಿದರು. ಇದನ್ನು ಗಮನಿಸಿ ತಾಲೂಕು ಆಡಳಿತ ಹಾಗೂ ನಗರಸಭೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಅವುಗಳಲ್ಲಿ ಸರ್ವೆ ನಂ 438, 341 ರ ಜಮೀನಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜಾಲಿ ಬೆಳೆದಿದೆ. ಕೂಡಲೇ ಈ ಜಮೀನಿನ ಮಾಲೀಕರು ಕಸ ಹಾಗೂ ಜಾಲಿ ಸ್ವಚ್ಛ ಮಾಡದೇ ಇದ್ದರೆ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರಾದ ಎಫ್.ಐ.ಇಂಗಳಗಿ ಹಾಗೂ ತಹಸೀಲ್ದಾರ ಆರ್.ಎಚ್.ಭಾಗವಾನ ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!