ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!

ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.

ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”

ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ‌ ಪ್ರಕಾಶ ಕೋಳಿವಾಡ,

ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು‌‌ ಮೇಳ.

ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!

ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.

ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ಸಂತೋಷಕುಮಾರ ಪಾಟೀಲಗೆ Z ಕನ್ನಡ ನ್ಯೂಸ್ ವತಿಯಿಂದ ಯುವರತ್ನ ಪ್ರಶಸ್ತಿ.

ಸ್ವಚ್ಛ ಕೈಯಿಂದ ಕೆಲಸ ಮಾಡಿ‌ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.

ನಾಳೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ..

ಇಸ್ಪೀಟು ಅಡ್ಡೆ ಮೇಲೆ ಹಲಗೇರಿ ಪೋಲಿಸರ ದಾಳಿ, ಹತ್ತು ಜನರು ಮೇಲೆ ಪ್ರಕರಣ

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಹುಲ್ ಗಾಂಧಿ ಖಾಲಿ ಸಂವಿಧಾನ‌ ಬುಕ್ ಇಟ್ಟಕೊಂಡು ಓಡಾಡುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.

ತಾಲೂಕಿನ ಒಂದೇ ದಿನ ಮೂರು ಸಾವಿನ ಪ್ರಕರಣಗಳು ದಾಖಲು..! ಘಟನೆಗಳು ಎಲ್ಲೇಲಿ?

ರಾಣೆಬೇನ್ನೂರು ನಕಲಿ ಬೀಜ ಮಾರಾಟ ಕೇಂದ್ರವಾಗಬಾರದು ಕೃಷಿ ಅಧಿಕಾರಿಗಳಿಗೆ ಶಿವಾನಂದ ಪಾಟೀಲ ಎಚ್ಚರಿಕೆ.

ನಗರಸಭೆ ನೂತನ ಅಧ್ಯಕ್ಷೆಯಾಗಿ ಚಂಪಕಾ ಬೀಸಲಹಳ್ಳಿ, ಉಪಾಧ್ಯಕ್ಷ ಪೆಡಿಂಗ್

ರಾಣೆಬೇನ್ನೂರು: ತೀವ್ರ ಕುತೂಹಲ ಮೂಡಿಸಿದ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತೆರೆ ಬಿದ್ದಿದೆ.

ನೂತನ ಅಧ್ಯಕ್ಷೆಯಾಗಿ ಕಾಂಗ್ರೆಸ್ ಪಕ್ಷದ ಚಂಪಕಾ ಬೀಸಲಹಳ್ಳಿ ಆಯ್ಕೆಯಾಗಿದ್ದು, ಉಪಾಧ್ಯಕ್ಷ ಸ್ಥಾನ ಚುನಾವಣೆ ಪೆಂಡಿಂಗ್ ಉಳಿದಿದೆ.

 

ಹೌದು 37( ಶಾಸಕ ಹಾಗೂ ಸಂಸದ)  ಜನ ಸದಸ್ಯರು ಬೆಂಬಲ ಹೊಂದಿರುವ ನಗರಸಭೆಗೆ ಅಧಿಕಾರಕ್ಕೆ ಏರಲು 18 ಸದಸ್ಯರ ಬಹುಮತ ಬೇಕಾಗಿತ್ತು. ಆದರೆ ಬಿಜೆಪಿ ಪಕ್ಷದ ಮೂವರು ಸದಸ್ಯರು ಸೇರಿದಂತೆ ಸಂಸದರು ಗೈರಾಗಿದ್ದರು. ಇದರಿಂದ 33 ಸದಸ್ಯರು ಮಾತ್ರ ಚುನಾವಣೆಯಲ್ಲಿ ಭಾಗಿಯಾಗಿದ್ದರು.

 

ಕಾಂಗ್ರೆಸ್ ಪರವಾಗಿ 22 ಸದಸ್ಯರು ಕೈ ಎತ್ತಿದರೆಬಿ 11 ಜೆಪಿಪಿ ಪರವಾಗಿ ಸದಸ್ಯರು ಮಾತ್ರ ಕೈ ಎತ್ತಿದ್ದರು. ಇದರಿಂದ ಕಾಂಗ್ರೆಸ್ ಪಕ್ಷದ ಚಂಪಕಾ ಬೀಸಲಹಳ್ಳಿ ಹಾಗೂ ಕೆಪಿಜೆಪಿ ಬೆಂಬಲಿತ ಪಕ್ಷದ ನಾಗರಾಜ ಪವಾರ ಆಯ್ಕೆಯಾಗಿದ್ದಾರೆ.

 

ಗೈರಾದ ಸದಸ್ಯರು…

ಬಿಜೆಪಿ ಪಕ್ಷದ ಮೂವರು ಸದಸ್ಯರು ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಗೈರಾಗಿದ್ದು ಬಿಜೆಯ ಮುಖಂಡರಲ್ಲಿ ಅಸಮಾಧಾನ ಉಂಟಾಗಿದೆ.  ಮಲ್ಲಿಕಾರ್ಜುನ ಅಂಗಡಿ, ಸುಮಂಗಲಾ ಪಾಟೀಲ ಹಾಗೂ ತ್ರಿವೇಣಿ ಪವಾರ ಗೈರಾಗುವ ಮೂಲಕ ಬಿಜೆಪಿ ಪಕ್ಷಕ್ಕೆ ಹೊಡೆತ ನೀಡಿದ್ದಾರೆ. ಪವಾರ ಗೈರಾಗುವ ಮೂಲಕ ಬಿಜೆಪಿ ಪಕ್ಷಕ್ಕೆ ಹೊಡೆತ ನೀಡಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!