ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ನಗರಸಭೆ ನೂತನ ಅಧ್ಯಕ್ಷೆಯಾಗಿ ಚಂಪಕಾ ಬೀಸಲಹಳ್ಳಿ, ಉಪಾಧ್ಯಕ್ಷ ಪೆಡಿಂಗ್

ರಾಣೆಬೇನ್ನೂರು: ತೀವ್ರ ಕುತೂಹಲ ಮೂಡಿಸಿದ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತೆರೆ ಬಿದ್ದಿದೆ.

ನೂತನ ಅಧ್ಯಕ್ಷೆಯಾಗಿ ಕಾಂಗ್ರೆಸ್ ಪಕ್ಷದ ಚಂಪಕಾ ಬೀಸಲಹಳ್ಳಿ ಆಯ್ಕೆಯಾಗಿದ್ದು, ಉಪಾಧ್ಯಕ್ಷ ಸ್ಥಾನ ಚುನಾವಣೆ ಪೆಂಡಿಂಗ್ ಉಳಿದಿದೆ.

 

ಹೌದು 37( ಶಾಸಕ ಹಾಗೂ ಸಂಸದ)  ಜನ ಸದಸ್ಯರು ಬೆಂಬಲ ಹೊಂದಿರುವ ನಗರಸಭೆಗೆ ಅಧಿಕಾರಕ್ಕೆ ಏರಲು 18 ಸದಸ್ಯರ ಬಹುಮತ ಬೇಕಾಗಿತ್ತು. ಆದರೆ ಬಿಜೆಪಿ ಪಕ್ಷದ ಮೂವರು ಸದಸ್ಯರು ಸೇರಿದಂತೆ ಸಂಸದರು ಗೈರಾಗಿದ್ದರು. ಇದರಿಂದ 33 ಸದಸ್ಯರು ಮಾತ್ರ ಚುನಾವಣೆಯಲ್ಲಿ ಭಾಗಿಯಾಗಿದ್ದರು.

 

ಕಾಂಗ್ರೆಸ್ ಪರವಾಗಿ 22 ಸದಸ್ಯರು ಕೈ ಎತ್ತಿದರೆಬಿ 11 ಜೆಪಿಪಿ ಪರವಾಗಿ ಸದಸ್ಯರು ಮಾತ್ರ ಕೈ ಎತ್ತಿದ್ದರು. ಇದರಿಂದ ಕಾಂಗ್ರೆಸ್ ಪಕ್ಷದ ಚಂಪಕಾ ಬೀಸಲಹಳ್ಳಿ ಹಾಗೂ ಕೆಪಿಜೆಪಿ ಬೆಂಬಲಿತ ಪಕ್ಷದ ನಾಗರಾಜ ಪವಾರ ಆಯ್ಕೆಯಾಗಿದ್ದಾರೆ.

 

ಗೈರಾದ ಸದಸ್ಯರು…

ಬಿಜೆಪಿ ಪಕ್ಷದ ಮೂವರು ಸದಸ್ಯರು ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಗೈರಾಗಿದ್ದು ಬಿಜೆಯ ಮುಖಂಡರಲ್ಲಿ ಅಸಮಾಧಾನ ಉಂಟಾಗಿದೆ.  ಮಲ್ಲಿಕಾರ್ಜುನ ಅಂಗಡಿ, ಸುಮಂಗಲಾ ಪಾಟೀಲ ಹಾಗೂ ತ್ರಿವೇಣಿ ಪವಾರ ಗೈರಾಗುವ ಮೂಲಕ ಬಿಜೆಪಿ ಪಕ್ಷಕ್ಕೆ ಹೊಡೆತ ನೀಡಿದ್ದಾರೆ. ಪವಾರ ಗೈರಾಗುವ ಮೂಲಕ ಬಿಜೆಪಿ ಪಕ್ಷಕ್ಕೆ ಹೊಡೆತ ನೀಡಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!