16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ನಗರಸಭೆ ನೂತನ ಅಧ್ಯಕ್ಷೆಯಾಗಿ ಚಂಪಕಾ ಬೀಸಲಹಳ್ಳಿ, ಉಪಾಧ್ಯಕ್ಷ ಪೆಡಿಂಗ್

ರಾಣೆಬೇನ್ನೂರು: ತೀವ್ರ ಕುತೂಹಲ ಮೂಡಿಸಿದ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತೆರೆ ಬಿದ್ದಿದೆ.

ನೂತನ ಅಧ್ಯಕ್ಷೆಯಾಗಿ ಕಾಂಗ್ರೆಸ್ ಪಕ್ಷದ ಚಂಪಕಾ ಬೀಸಲಹಳ್ಳಿ ಆಯ್ಕೆಯಾಗಿದ್ದು, ಉಪಾಧ್ಯಕ್ಷ ಸ್ಥಾನ ಚುನಾವಣೆ ಪೆಂಡಿಂಗ್ ಉಳಿದಿದೆ.

 

ಹೌದು 37( ಶಾಸಕ ಹಾಗೂ ಸಂಸದ)  ಜನ ಸದಸ್ಯರು ಬೆಂಬಲ ಹೊಂದಿರುವ ನಗರಸಭೆಗೆ ಅಧಿಕಾರಕ್ಕೆ ಏರಲು 18 ಸದಸ್ಯರ ಬಹುಮತ ಬೇಕಾಗಿತ್ತು. ಆದರೆ ಬಿಜೆಪಿ ಪಕ್ಷದ ಮೂವರು ಸದಸ್ಯರು ಸೇರಿದಂತೆ ಸಂಸದರು ಗೈರಾಗಿದ್ದರು. ಇದರಿಂದ 33 ಸದಸ್ಯರು ಮಾತ್ರ ಚುನಾವಣೆಯಲ್ಲಿ ಭಾಗಿಯಾಗಿದ್ದರು.

 

ಕಾಂಗ್ರೆಸ್ ಪರವಾಗಿ 22 ಸದಸ್ಯರು ಕೈ ಎತ್ತಿದರೆಬಿ 11 ಜೆಪಿಪಿ ಪರವಾಗಿ ಸದಸ್ಯರು ಮಾತ್ರ ಕೈ ಎತ್ತಿದ್ದರು. ಇದರಿಂದ ಕಾಂಗ್ರೆಸ್ ಪಕ್ಷದ ಚಂಪಕಾ ಬೀಸಲಹಳ್ಳಿ ಹಾಗೂ ಕೆಪಿಜೆಪಿ ಬೆಂಬಲಿತ ಪಕ್ಷದ ನಾಗರಾಜ ಪವಾರ ಆಯ್ಕೆಯಾಗಿದ್ದಾರೆ.

 

ಗೈರಾದ ಸದಸ್ಯರು…

ಬಿಜೆಪಿ ಪಕ್ಷದ ಮೂವರು ಸದಸ್ಯರು ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಗೈರಾಗಿದ್ದು ಬಿಜೆಯ ಮುಖಂಡರಲ್ಲಿ ಅಸಮಾಧಾನ ಉಂಟಾಗಿದೆ.  ಮಲ್ಲಿಕಾರ್ಜುನ ಅಂಗಡಿ, ಸುಮಂಗಲಾ ಪಾಟೀಲ ಹಾಗೂ ತ್ರಿವೇಣಿ ಪವಾರ ಗೈರಾಗುವ ಮೂಲಕ ಬಿಜೆಪಿ ಪಕ್ಷಕ್ಕೆ ಹೊಡೆತ ನೀಡಿದ್ದಾರೆ. ಪವಾರ ಗೈರಾಗುವ ಮೂಲಕ ಬಿಜೆಪಿ ಪಕ್ಷಕ್ಕೆ ಹೊಡೆತ ನೀಡಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!