16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಮೈಕ್ರೋ ಫೈನಾನ್ಸ್ ನವರ ಕಿರುಕುಳ ಕೊಟ್ರೆ ಕೇಸ್ ಹಾಕ್ತೇವಿ ಶಾಸಕ ಪ್ರಕಾಶ ಕೋಳಿವಾಡ.

ರಾಣೆಬೇನ್ನೂರು: ಮೈಕ್ರೋಫೈನಾನ್ಸರವರು ತಾಲೂಕಿನಲ್ಲಿ ತೆಗೆದುಕೊಂಡು ಸಾಲಗಾರರಿಗೆ ಏನಾದರೂ ಕಿರುಕುಳ ಕೊಟ್ಟರೆ ಯಾವುದೇ ಮುಲಾಜಿಲ್ಲದೆ ನಿಮ್ಮ ಮೇಲೆ ಕೇಸ್ ಹಾಕ್ತೇನಿ ಎಂದು ಶಾಸಕ ಪ್ರಕಾಶ ಕೋಳಿವಾಡರವರು ಮೈಕ್ರೋ ಫೈನಾನ್ಸ್ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.

 

ರಾಣೆಬೇನ್ನೂರು ನಗರದ ನಗರಸಭಾ ಸಭಾಭವನದಲ್ಲಿ ಆಯೋಜನೆ ಮಾಡಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಹಾಗೂ ತಾಲೂಕು ಅಧಿಕಾರಿಗಳ ಜತೆ ಸಭೆ ಉದ್ದೇಶಿಸಿ ಮಾತನಾಡಿದರು.

 

ತಾಲೂಕಿನಲ್ಲಿ ಆರ್ ಬಿ ಐ ನೊಂದಾಯಿತ 22 ಮೈಕ್ರೋ ಫೈನಾನ್ಸ್ ಕಾರ್ಯ ನಿರ್ವಹಣೆ ಮಾಡುತ್ತಿವೆ. ಆದರೆ ಕೆಲವರು ನೀಡಿದ ಸಾಲವನ್ನು ವಸೂಲಿ ಮಾಡಲು ರಾತ್ರಿ ಸಮಯದಲ್ಲಿ ಮನೆಗೆ ಹೋಗಿ ಟಾರ್ಚರ್ ಮಾಡುತ್ತಿದ್ದಾರೆ. ಇದರಿಂದ ತಾಲೂಕಿನಲ್ಲಿ ಅನೇಕ ಜನರು ನನಗೆ ಬಂದು ದೂರು ನೀಡುತ್ತಿದ್ದು, ಬಹಳ ನೊವುಂಟು ಮಾಡುತ್ತಿದೆ. ಆದ ಕಾರಣ ಸಿಬ್ಬಂದಿಗಳು ಯಾವುದೇ ಕಾರಣಕ್ಕೂ ಜನರಿಗೆ ಕಿರುಕುಳ ನೀಡಬಾರದು ಎಂದು ಹೇಳಿದರು.

ಇದನ್ನು ಹೊರತು ಏನಾದರೂ ಕಿರುಕುಳ ನೀಡಿದರೆ ಅವರ ಮೇಲೆ ಕಾನೂನು ಕ್ರಮ ಜರುಗಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ತಹಸೀಲ್ದಾರ ಆರ್.ಎಚ್.ಭಾಗವಾನ, ಪೌರಾಯುಕ್ತರರಾದ ಎಫ್.ಐ.ಇಂಗಳಗಿ, ನಗರಸಭೆ ಅಧ್ಯಕ್ಷ ಚಂಪಕಾ ಬೀಸಲಹಳ್ಳಿ, ಉಪಾಧ್ಯಕ್ಷ ನಾಗರಾಜ ಪವಾರ, ಸಿಪಿಐ ಶಂಕರ್, ಪ್ರವೀಣಕುಮಾರ ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!