ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಸ್ವಾಮೀಗಳು ಅಣ್ಣನ ಮಗ, ತಮ್ಮನ ಮಗ ಎಂಬ ರಕ್ತ ಸಂಬಂಧ ಬೀಡಬೇಕು ಸಾಣೇಹಳ್ಳಿ ಶ್ರೀಗಳು.

ರಾಣೆಬೇನ್ನೂರು: ನಾಡಿನಾದ್ಯಂತ ಕೆಲ ಸ್ವಾಮಿಗಳು ಮಠದ ಸ್ವಾಮಿಗಳು ಆದ ಮೇಲೆ ಪೂರ್ವಾಶ್ರಮ ಬಿಟ್ಟು ಧರ್ಮ ಸೇವೆ ಮಾಡಬೇಕು ಎಂದು ಸಾಣೆಹಳ್ಳಿ ತರಳಬಾಳು ಪೀಠದ ಡಾ.ಪಂಡಿತರಾದ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ರಾಣೆಬೇನ್ನೂರು ತಾಲೂಕಿನ ಐರಣಿ ಮಠದಲ್ಲಿ ಆಯೋಜಿಸಿದ ಮರಿ ಸ್ವಾಮಿ ಪಟ್ಟಾಭಿಷೇಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ನಾಡಿನಲ್ಲಿ ಮಠಗಳಿಗೆ ಹಾಗೂ ಸ್ವಾಮಿಗಳಿಗೆ ಕೊರತೆ ಇಲ್ಲ ಆದರೆ ಪೀಠದ ಮೇಲೆ ಕೂತ ನಂತರ ಅಣ್ಣನ ಮಗ, ತಮ್ಮನ ಮಗ, ಅಕ್ಕನ ಮಗ ಎಂಬ ರಕ್ತ ಸಂಬಂಧವನ್ನು ಬಿಟ್ಟು ಭಕ್ತ ಸಂಬಂಧ ಗಣವನ್ನು ಹೊಂದಬೇಕು ಎಂದು ನೆರದಿದ್ದ ಸ್ವಾಮೀಜಿಯವರಿಗೆ ಮಾರ್ಮಿಕವಾಗಿ ಹೆಳಿದರು.

ಸ್ವಾಮೀಜಿ ಆದ ಮೇಲೆ ಜಾತಿ, ಮತ, ಪಕ್ಷ, ರಾಜಕೀಯ ದೂರವಿಟ್ಟು ಜನರಿಗೆ ವೈಚಾರಿಕತೆ, ಧಾರ್ಮಿಕ ಪ್ರಜ್ಞೆ ಮೂಡಿಸಬೇಕು. ಸಮಾಜದಲ್ಲಿ ಜಾತಿ ತಾರತಮ್ಯ ಹೆಚ್ಚಾಗಿದೆ ಅದನ್ನು ನಮ್ಮ ಕೈಯಿಂದ ದೂರ ಮಾಡಿಸುವ ಕೆಲಸ ಆಗಬೇಕು. ಇತ್ತಿಚೆಗೆ ರಾಜಕೀಯ ಎಂಬದು ಜಾತಿ ಧರ್ಮಗಳ ನಡುವೆ ಒಡಕು ಮೂಡಿಸುವ ಕೆಲಸ ಮಾಡುತ್ತಿದೆ. ಅದನ್ನು ನಾವುಗಳು ಖಂಡಿಸಬೇಕು ಎಂದು ಹೇಳಿದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!