ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ನಮಗೂ ಮೂಲಸೌಕರ್ಯಗಳನ್ನು ನೀಡಿ ಗ್ರಾಮ ಆಡಳಿತಾಧಿಕಾರಿಗಳು ಅಳಲು..!

ರಾಣೆಬೇನ್ನೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರ ಮೂಲಭೂತ ಸೌಕರ್ಯಗಳನ್ನು ಹಾಗೂ  ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿ ಮಾಡುತ್ತಿರುವ ಹೋರಾಟ ಹತ್ತು ದಿನಕ್ಕೆ ಕಾಲಿಟ್ಟರು ಸರ್ಕಾರ ಮಾತ್ರ ಯಾವುದೇ ಸ್ಪಂದಿಸಿಲ್ಲ ಎಂದು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ವಿರುದ್ಧ ಅಳಲು ತೋಡಿಕೊಂಡರು.

 

ನಗರದ ತಹಸೀಲ್ದಾರ ಕಚೇರಿಯ ಮುಂದೆ ಕಳೆದ ಹತ್ತು ದಿನಗಳಿಂದ ಸುಮಾರು ನಲವತ್ತಕ್ಕೂ ಹೆಚ್ಚು ಸಿಬ್ಬಂದಿ ಹೋರಾಟ ಮಾಡುತ್ತಿದ್ದರು ಈ ವರೆಗೂ ಯಾವುದೇ ಭರವಸೆ ಬಂದಿಲ್ಲ ಎಂದು ತಾಲೂಕು ಅಧ್ಯಕ್ಷ ಬಸಂತಕುಮಾರ ಕೆ. ಹೇಳಿದರು.

 

ರಾಜ್ಯ ಸರ್ಕಾರ ಇತ್ತಿಚೆಗೆ ಹಲವು ಹೊಸ ಆ್ಯಪ್ ಮೂಲಕ ಕೆಲಸ ಮಾಡುತ್ತಿದೆ ಇದರಿಂದ ನಮಗೂ ತೊಂದರೆ ಹಾಗೂ ಸಾರ್ವಜನಿಕರಿಗೆ ಸಹ ತೊಂದರೆಯಾಗಿದ್ದು ಇದನ್ನು ಬೀಡಬೇಕು. ಅಲ್ಲದೆ ಅಧಿಕಾರಿಗಳಿಗೆ ಹೊಸ ಕಚೇರಿ, ಮೊಬೈಲ್ ಸೇರಿದಂತೆ ಇತರೆ ಕೆಲಸಕ್ಕೆ ಬೇಕಾದ ಉಪಕರಣಗಳು ಸಹ ನೀಡಬೇಕು. ಜತೆಯಾಗಿ ಸ್ಥಳ ಪರಿಶೀಲನೆ ಸೇರಿದಂತೆ ಇತರೆ ಕಡೆ ಹೋದಾಗ ಕೇವಲ ಐದನೂರು ರೂ ಪ್ರಯಾಣ ಭತ್ಯೆ ನೀಡಲಾಗುತ್ತದೆ ಇದನ್ನು ಬದಲಾಯಿಸಿ ಪ್ರತಿ ತಿಂಗಳು ಐದು ಸಾವಿರ ನೀಡಬೇಕು ಎಂದು ಆಗ್ರಹ ಮಾಡಿದರು.

 

ಪ್ರತಿಭಟನೆ ಸಮಯದಲ್ಲಿ ಉಪಾಧ್ಯಕ್ಷ ಸಂಜೀವರೆಡ್ಡಿ ಭತ್ತೆರ, ಪ್ರಧಾನ ಕಾರ್ಯದರ್ಶಿ ಕೋಟ್ರೇಶ ಎ.ಎಮ್., ಖಜಾಂಚಿ ಬಸವರಾಜ ಎಡಿಕಾಲು, ಹಿರಿಯ ಗ್ರಾಮಧಿಕಾರಿ ಮಂಜುನಾಥ ಎಮ್.ಎನ್., ಗುರು ಲಮಾಣಿ, ಇಮಿಮ್ ಜಾಫರ್ ತಹಶೀಲ್ದಾರ, ಹನುಮಂತ ಯು, ಗಿರೀಶ ಪಾಟೀಲ, ದೀಪಾ ಎಮ್.ಎಸ್, ಪುಷ್ಪಾ ತೆಲಗಡೆ, ತರನಮ್ ಆರ್.ಜೆ, ವಿನೂತ ಪಿ.ಎಸ್, ವಿಶಾಲ ಚಕ್ರಸಾಲಿ, ಭಾವನಾ, ಕವಿತಾ ಎಚ್, ರೇಖಾ ಎಮ್.ಎಸ್, ಐಶ್ವರ್ಯ, ಚೇತನಾಕುಮಾರಿ, ಪ್ರಭಾಕರ ಎಮ್., ಪ್ರಕಾಶ ಲಮಾಣಿ, ಸುರೇಶ ಎಸ್.ಬಿ, ಕಿರಣ ಕುರುವತ್ತಿ, ಮಂಜುನಾಥ ಜಲ್ಲೇರ, ವೆಂಕಟೇಶ ಹಾಗೂ ಹನುಮಂತಪ್ಪ ಓಲೇಕಾರ ಸೇರಿದಂತೆ ಮತ್ತಿತರು ಇದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!