16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ನಮಗೂ ಮೂಲಸೌಕರ್ಯಗಳನ್ನು ನೀಡಿ ಗ್ರಾಮ ಆಡಳಿತಾಧಿಕಾರಿಗಳು ಅಳಲು..!

ರಾಣೆಬೇನ್ನೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರ ಮೂಲಭೂತ ಸೌಕರ್ಯಗಳನ್ನು ಹಾಗೂ  ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿ ಮಾಡುತ್ತಿರುವ ಹೋರಾಟ ಹತ್ತು ದಿನಕ್ಕೆ ಕಾಲಿಟ್ಟರು ಸರ್ಕಾರ ಮಾತ್ರ ಯಾವುದೇ ಸ್ಪಂದಿಸಿಲ್ಲ ಎಂದು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ವಿರುದ್ಧ ಅಳಲು ತೋಡಿಕೊಂಡರು.

 

ನಗರದ ತಹಸೀಲ್ದಾರ ಕಚೇರಿಯ ಮುಂದೆ ಕಳೆದ ಹತ್ತು ದಿನಗಳಿಂದ ಸುಮಾರು ನಲವತ್ತಕ್ಕೂ ಹೆಚ್ಚು ಸಿಬ್ಬಂದಿ ಹೋರಾಟ ಮಾಡುತ್ತಿದ್ದರು ಈ ವರೆಗೂ ಯಾವುದೇ ಭರವಸೆ ಬಂದಿಲ್ಲ ಎಂದು ತಾಲೂಕು ಅಧ್ಯಕ್ಷ ಬಸಂತಕುಮಾರ ಕೆ. ಹೇಳಿದರು.

 

ರಾಜ್ಯ ಸರ್ಕಾರ ಇತ್ತಿಚೆಗೆ ಹಲವು ಹೊಸ ಆ್ಯಪ್ ಮೂಲಕ ಕೆಲಸ ಮಾಡುತ್ತಿದೆ ಇದರಿಂದ ನಮಗೂ ತೊಂದರೆ ಹಾಗೂ ಸಾರ್ವಜನಿಕರಿಗೆ ಸಹ ತೊಂದರೆಯಾಗಿದ್ದು ಇದನ್ನು ಬೀಡಬೇಕು. ಅಲ್ಲದೆ ಅಧಿಕಾರಿಗಳಿಗೆ ಹೊಸ ಕಚೇರಿ, ಮೊಬೈಲ್ ಸೇರಿದಂತೆ ಇತರೆ ಕೆಲಸಕ್ಕೆ ಬೇಕಾದ ಉಪಕರಣಗಳು ಸಹ ನೀಡಬೇಕು. ಜತೆಯಾಗಿ ಸ್ಥಳ ಪರಿಶೀಲನೆ ಸೇರಿದಂತೆ ಇತರೆ ಕಡೆ ಹೋದಾಗ ಕೇವಲ ಐದನೂರು ರೂ ಪ್ರಯಾಣ ಭತ್ಯೆ ನೀಡಲಾಗುತ್ತದೆ ಇದನ್ನು ಬದಲಾಯಿಸಿ ಪ್ರತಿ ತಿಂಗಳು ಐದು ಸಾವಿರ ನೀಡಬೇಕು ಎಂದು ಆಗ್ರಹ ಮಾಡಿದರು.

 

ಪ್ರತಿಭಟನೆ ಸಮಯದಲ್ಲಿ ಉಪಾಧ್ಯಕ್ಷ ಸಂಜೀವರೆಡ್ಡಿ ಭತ್ತೆರ, ಪ್ರಧಾನ ಕಾರ್ಯದರ್ಶಿ ಕೋಟ್ರೇಶ ಎ.ಎಮ್., ಖಜಾಂಚಿ ಬಸವರಾಜ ಎಡಿಕಾಲು, ಹಿರಿಯ ಗ್ರಾಮಧಿಕಾರಿ ಮಂಜುನಾಥ ಎಮ್.ಎನ್., ಗುರು ಲಮಾಣಿ, ಇಮಿಮ್ ಜಾಫರ್ ತಹಶೀಲ್ದಾರ, ಹನುಮಂತ ಯು, ಗಿರೀಶ ಪಾಟೀಲ, ದೀಪಾ ಎಮ್.ಎಸ್, ಪುಷ್ಪಾ ತೆಲಗಡೆ, ತರನಮ್ ಆರ್.ಜೆ, ವಿನೂತ ಪಿ.ಎಸ್, ವಿಶಾಲ ಚಕ್ರಸಾಲಿ, ಭಾವನಾ, ಕವಿತಾ ಎಚ್, ರೇಖಾ ಎಮ್.ಎಸ್, ಐಶ್ವರ್ಯ, ಚೇತನಾಕುಮಾರಿ, ಪ್ರಭಾಕರ ಎಮ್., ಪ್ರಕಾಶ ಲಮಾಣಿ, ಸುರೇಶ ಎಸ್.ಬಿ, ಕಿರಣ ಕುರುವತ್ತಿ, ಮಂಜುನಾಥ ಜಲ್ಲೇರ, ವೆಂಕಟೇಶ ಹಾಗೂ ಹನುಮಂತಪ್ಪ ಓಲೇಕಾರ ಸೇರಿದಂತೆ ಮತ್ತಿತರು ಇದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!