ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಅನಧಿಕೃತವಾಗಿ ಒಳಚರಂಡಿ ಸಂಪರ್ಕಕ್ಕೆ ರಸ್ತೆ ಅಗೆದ ಅಂಗಡಿ ಪರವಾನಗಿ ರದ್ದು, ಮಾಲೀಕನಿಗೆ 12 ಸಾವಿರ ದಂಡ.

Oplus_131072

ರಾಣೆಬೇನ್ನೂರು: ನಗರಸಭೆ ಪರವಾನಗಿ ಪಡೆಯದೆ ಅನಧಿಕೃತವಾಗಿ ಒಳಚರಂಡಿ ಸಂಪರ್ಕ ಮಾಡಲು ರಸ್ತೆ ಅಗೆದ ಮಾಲೀಕನಿಗೆ ಹನ್ನೆರಡು ಸಾವಿರ ದಂಡ ಹಾಗೂ ಅಂಗಡಿ ಪರವಾನಿಗೆ ರದ್ದು ಮಾಡಲಾಗಿದೆ ಎಂದು ನಗರಸಭೆ ಪೌರಾಯುಕ್ತರಾದ ಎಫ್.ಐ.ಇಂಗಳಗಿ ತಿಳಿಸಿದ್ದಾರೆ.

ಹೌದು ನಗರಸಭೆ ವ್ಯಾಪ್ತಿಯ ಸಿದ್ದೇಶ್ವರ ನಗರದಲ್ಲಿ ನಾಗರಾಜ ಹೊಸಪೇಟೆ ಎಂಬ ವ್ಯಕ್ತಿಯು ಯಾವುದೇ ಪರವಾನಗಿ ಪಡೆಯದೆ ತಮ್ಮ ಅಂಗಡಿಗೆ ಒಳಚರಂಡಿ ಸಂಪರ್ಕ ಮಾಡಲು ರಸ್ತೆ ಅಗೆದಿದ್ದರು. ಈ ಹಿನ್ನೆಲೆ ‌ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ‌ಅಂಗಡಿ ಮಾಲೀಕ ಪರವಾನಗಿ ಪಡೆದಿಲ್ಲ ಎಂಬುದು ಗೊತ್ತಾಗಿದೆ. ತಕ್ಷಣ ನಗರಸಭೆ ಪೌರಾಯುಕ್ತರಾದ ಎಫ್.ಐ.ಇಂಗಳಗಿ ಭೇಟಿ ನೀಡಿ ಮಾಲೀಕನಿಗೆ ಹನ್ನೆರಡು ಸಾವಿರ ದಂಡ ಹಾಗೂ ಅಂಗಡಿ ಪರವಾನಗಿ ರದ್ದು ಮಾಡಿದ್ದಾರೆ.

ನಗರಸಭೆ ವ್ಯಾಪ್ತಿಯಲ್ಲಿ ಬರುವಂತಹ ಸಾರ್ವಜನಿಕರು ಯಾವುದೇ ವಸತಿ ಹಾಗೂ ವಾಣಿಜ್ಯ ಮಳಿಗೆಗಳಿಗೆ ಒಳಚರಂಡಿ ಸಂಪರ್ಕವನ್ನು ಪರವಾನಗಿ ಪಡೆದು ಮಾಡಬೇಕು ಒಂದು ವೇಳೆ ಈ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!