ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಗ್ಯಾರಂಟಿ ಯೋಜನೆ ವಿರೋಧಿಸಲ್ಲ, ಬಂದ್ ಮಾಡಿದ್ರ ಹೋರಾಟ ಮಾಡ್ತೇವಿ: ಜಿಲ್ಲಾಧ್ಯಕ್ಷ ಪೂಜಾರ.

 

ರಾಣೆಬೇನ್ನೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಯನ್ನು ನಾವು ವಿರೋಧ ಮಾಡಲ್ಲ ಆದರೆ ಬಂದ್ ಮಾಡಿದ್ರೆ ಬಿಜೆಪಿ ಪಕ್ಷದಿಂದ ಹೋರಾಟ ಮಾಡಲಾಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.

 

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ಉದ್ದೇಶಿತ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾದ ಸಿಎಂ ಸಿದ್ದರಾಮಯ್ಯ ಹಿಂದುಳಿದ ನಾಯಕರಾಗಿ ಅತಿ ಹೆಚ್ಚು ಬಜೆಟ್ ಮಂಡಿಸಿದ್ದಾರೆ. ಆದರೆ ಹಿಂದುಳಿದ, ದಲಿತ ಜನರಿಗೆ ಏನು ನೀಡದೆ ಅಲ್ಪಸಂಖ್ಯಾತರಿಗೆ ಮಣೆ ಹಾಕಲಾಗಿದೆ.

ಈ ಸರಿ ಬಜೆಟ್ ಒಳಗೆ ಜಿಲ್ಲೆಯ ಆರು  ಜನ ಕಾಂಗ್ರೆಸ್ ಶಾಸಕರು ಇದ್ದರು ಏನು ಯೋಜನೆ ಘೋಷಣೆ ಮಾಡಿಲ್ಲ ಆದರೆ ಸಿಎಂಗೆ ಗೆಲುವು ನೀಡಿದ ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆ. ರೈತರಿಗೆ ಅನುಕೂಲಕ್ಕೆ ಯಾವುದೇ ಯೋಜನೆ ನೀಡಿಲ್ಲ ಎಂದರು.

ನಮ್ಮ ಬಿಜೆಪಿ ಸರ್ಕಾರದ ಇದ್ದ ಸಮಯದಲ್ಲಿ ಬಸವರಾಜ ಬೊಮ್ಮಾಯಿ ಅವರು ನೀರಾವರಿಗೆ ಹೆಚ್ಚು ಒತ್ತು ನೀಡಿದ್ದರು, ಯಾವುದೇ ಪರಿಹಾರ ಇದ್ದರೂ 24 ಗಂಟೆಯೊಳಗೆ ಬರಪರಿಹಾರ ಹಾಗೂ ಬೆಳೆಹಾನಿ‌ ಪರಿಹಾರ ನೀಡಿದ್ದು ‌ನಮ್ಮ ಸರ್ಕಾರ. ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಯಾವುದೇ ಪರಿಹಾರ ನೀಡದೆ ರೈತರನ್ನು ನಿರ್ಲಕ್ಷ್ಯ ಮಾಡಿದೆ.

ಇನ್ನೂ ರಾಜ್ಯದಲ್ಲಿ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆ ಗೆ ಹಣ ಹೊಂದಿಸಲು ಆಗುತ್ತಿಲ್ಲ. ಆದರೆ ದಲಿತರಿಗೆ ಮೀಸಲಾಗಿ‌ ಇಟ್ಟಿದ್ದ ಎಸ್ಸಿಪಿ-ಟಿಎಸ್ಪಿ ಯೋಜನೆಯ ಸುಮಾರು ‌ಇಪ್ಪತ್ತು ನಾಲ್ಕೂವರೆ ಸಾವಿರ ಕೋಟಿ ಹಣವನ್ನು ಬಳಕೆ ಮಾಡಿಕೊಂಡು ದಲಿತರಿಗೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

 

ರಾಣೆಬೇನ್ನೂರು ನಗರ ಅಭಿವೃದ್ಧಿಗೆ ನಾನು ಇದ್ದ ಸಮಯದಲ್ಲಿ ನಗರೊತ್ಥಾನ ಯೋಜನೆ ಅಡಿಯಲ್ಲಿ ಸುಮಾರು ‌40 ಕೋಟಿ ಹಣವನ್ನು ತರಲಾಗಿದೆ. ಅದ ಹಣದಿಂದ ಇದೀಗ ಕಾಮಗಾರಿ ಮಾಡುತ್ತಿದ್ದಾರೆ. ಆದರೆ ಈವರೆಗೂ ನಮ್ಮ ನಗರಸಭೆಗೆ ಒಂದು ರೂಪಾಯಿ ಅನುದಾನವನ್ನು ನೀಡಿಲ್ಲ ಎಂದು ತಿಳಿಸಿದರು.

 

ಇನ್ನೂ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ನಗರಸಭೆ ಉಪಾಧ್ಯಕ್ಷ ನಾಗರಾಜ ಪವಾರ(ಮಣಿ) ನಗರದಲ್ಲಿ ಒತ್ತುವರಿ ಮಾಡಿಕೊಂಡು ನಿರ್ಮಾಣ ಮಾಡಿರುವ ಪಿ.ಬಿ.ರಸ್ತೆಯ ಆಯತ್ ಹೊಟೆಲ್ ಹಾಗೂ ಎಡಿಬಿ ರಸ್ತೆಯ ಹಣ್ಣಿನ ಅಂಗಡಿಗಳನ್ನು ಒಂದು ವಾರದಲ್ಲಿ ತೆರವು ಮಾಡಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿ ಸಮಯದಲ್ಲಿ ಮುಖಂಡರಾದ ನಿಂಗರಾಜ ಕೋಡಿಹಳ್ಳಿ, ಸಿದ್ದಣ್ಣ ಚಿಕ್ಕಬಿದರಿ, ನಾಗರಾಜ ಪವಾರ, ಮಲ್ಲಿಕಾರ್ಜುನ ಅಂಗಡಿ, ಪ್ರಕಾಶ ಪೂಜಾರ, ರಮೇಶ್ ಕರಡೆಣ್ಣನವರ, ರಾಯಣ್ಣ ಮಾಗನೂರು ಸೇರಿದಂತೆ ಇತರರು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!