ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!

ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.

ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”

ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ‌ ಪ್ರಕಾಶ ಕೋಳಿವಾಡ,

ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು‌‌ ಮೇಳ.

ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!

ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.

ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ಸಂತೋಷಕುಮಾರ ಪಾಟೀಲಗೆ Z ಕನ್ನಡ ನ್ಯೂಸ್ ವತಿಯಿಂದ ಯುವರತ್ನ ಪ್ರಶಸ್ತಿ.

ಸ್ವಚ್ಛ ಕೈಯಿಂದ ಕೆಲಸ ಮಾಡಿ‌ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.

ನಾಳೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ..

ಇಸ್ಪೀಟು ಅಡ್ಡೆ ಮೇಲೆ ಹಲಗೇರಿ ಪೋಲಿಸರ ದಾಳಿ, ಹತ್ತು ಜನರು ಮೇಲೆ ಪ್ರಕರಣ

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಹುಲ್ ಗಾಂಧಿ ಖಾಲಿ ಸಂವಿಧಾನ‌ ಬುಕ್ ಇಟ್ಟಕೊಂಡು ಓಡಾಡುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.

ತಾಲೂಕಿನ ಒಂದೇ ದಿನ ಮೂರು ಸಾವಿನ ಪ್ರಕರಣಗಳು ದಾಖಲು..! ಘಟನೆಗಳು ಎಲ್ಲೇಲಿ?

ರಾಣೆಬೇನ್ನೂರು ನಕಲಿ ಬೀಜ ಮಾರಾಟ ಕೇಂದ್ರವಾಗಬಾರದು ಕೃಷಿ ಅಧಿಕಾರಿಗಳಿಗೆ ಶಿವಾನಂದ ಪಾಟೀಲ ಎಚ್ಚರಿಕೆ.

ಎರಡ್ಮೂರ ದಿನಗಳ ಒಳಗೆ ಕ್ಷಮೆ ಕೇಳದಿದ್ದರೆ ಮಾಜಿ ಶಾಸಕರ ಮನೆ ಮುಂದೆ ಹೋರಾಟ; ಯುವ ಕಾಂಗ್ರೆಸ್ ಎಚ್ಚರಿಕೆ.

ರಾಣೆಬೇನ್ನೂರು: ಡಿಸಿಎಂ ಡಿ.ಕೆ.ಶಿವಕುಮಾರ ಅವರಿಗೆ ಅಶ್ಲೀಲ ಪದ ಬಳಕೆ ಮಾಡಿದ್ದು ಮಾಜಿ ಶಾಸಕ ಅರುಣಕುಮಾರ ಪೂಜಾರ ಎಂಬುದು ಸಾಕ್ಷಿ ಸಮೇತ ಸಿಕ್ಕಿದೆ ಕೂಡಲೇ ಅವರು ಎರಡ್ಮೂರು ದಿನಗಳ ಒಳಗೆ ನೇರವಾಗಿ ಕ್ಷಮೆ ಕೇಳಬೇಕು ಇಲ್ಲವಾದರೆ ಅವರ ಸ್ವಗೃಹ ಮುಂದೆ ಹೋರಾಟ ಮಾಡಬೇಕಾಗುತ್ತದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಬೀರಪ್ಪ ಲಮಾಣಿ ಎಚ್ಚರಿಕೆ ನೀಡಿದರು.

 

ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಪ್ರತಿಭಟನೆ ಸಮಯದಲ್ಲಿ ಮಾಜಿ ಶಾಸಕರು ಅವಾಚ್ಯ ಪದಗಳನ್ನು ಬಳಕೆ ಮಾಡಿರುವುದು ಕಂಡು ಬಂದಿದೆ. ಆದರೆ ತಮ್ಮ ತಪ್ಪನ್ನು ಮುಚ್ಚಿಕೊಳ್ಳುವ ಯತ್ನ‌ ಮಾಡುತ್ತಿದ್ದಾರೆ. ಈ ಕೂಡಲೇ ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹ ಮಾಡಿದರು.

ನಿನ್ನೆ ದಿನ ಅವರು ಸುದ್ದಿಗೋಷ್ಠಿ ಮಾಡಿ ಆ ಪದವನ್ನು ನಾನು‌ ಬಳಕೆ ಮಾಡಿಲ್ಲ ಎಂದು ಹೇಳಿದ್ದಾರೆ. ಆದರೆ ಆ ಪದ ಬಳಕೆ ಮಾಡಿದ್ದು ಕಾರ್ಯಕರ್ತರು ಎಂದು ಹೇಳಿ ಅದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ ಎಂದರೆ ಅವರು ತಪ್ಪು ಒಪ್ಪಿಕೊಂಡತಾಗಿದೆ ಎಂದರು. ಈ ಹಿನ್ನೆಲೆ ಅವರು ಡಿಸಿಎಂ ಅವರಿಗೆ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹ ಮಾಡಿದರು.

ಸುದ್ದಿಗೋಷ್ಠಿ ಸಮಯದಲ್ಲಿ ತಾಲೂಕ ನಗರ ಯುವ ಘಟಕ ಅಧ್ಯಕ್ಷ ಸದ್ದಾಂಖಾಜಿ, ಹನುಮಂತಪ್ಪ ಲಮಾಣಿ, ಹನುಮಂತಪ್ಪ ಹರಿಜನ, ಮಂಜು ಹುಣಸಿಕಟ್ಟಿ,  ಕುಬೇರ ತೋಪಿನ್, ಶ್ರೀನಿವಾಸ ರೆಡ್ಡಿ ಇತರರು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!