ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಪೆಹಲ್ಗಾಂ ಹತ್ಯೆ ವಿಚಾರ ಬಿಟ್ಟು ರಾಜಕೀಯ ಭಾಷಣ. ರಸ್ತೆ ಬಂದ್ ಮಾಡಿದಕ್ಕೆ ಎಬಿವಿಪಿ ಮುಖಂಡ ಬಂಧನಕ್ಕೆ ಮುಂದಾದ ಪೋಲಿಸ್…

ರಾಣೆಬೇನ್ನೂರು: ಶ್ರೀನಗರದ ಪೆಹಲ್ಗಾಂನಲ್ಲಿ ಹಿಂದುಗಳು ಮೇಲೆ ಉಗ್ರರ ನಡೆಸಿದ ಹತ್ಯೆ ಖಂಡಿಸಿ ಎಬಿವಿಪಿ ಸಂಘಟನೆ ವತಿಯಿಂದ ನಗರದ ಬಸ್ ನಿಲ್ದಾಣ ವೃತ್ತದ ಬಳಿ ಗುರುವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ಎಬಿವಿಪಿ ಮುಖಂಡನಿಗೆ ಸರಿಯಾದ ಮಾಹಿತಿ ಇರದ ಕಾರಣ ತಪ್ಪು ತಪ್ಪಾದ ಭಾಷಣ ಹಾಗೂ ರಾಜಕೀಯ ಭಾಷಣಕ್ಕೆ ಮುಂದಾದ ಹಿನ್ನೆಲೆ ಸುಮಾರು ಒಂದು ಕೀಮಿ ಸಂಚಾರ ದಟ್ಟಣೆ ಹೆಚ್ಚಾದ ಹಿನ್ನೆಲೆ ಪೋಲಿಸ ಹಾಗೂ ಎಬಿವಿಪಿ ಸಂಘಟನೆ ನಡುವೆ ವಾಗ್ವಾದ ನಡೆದ ಘಟನೆ ನಡೆದಿದೆ.

ಎಬಿವಿಪಿ ಮುಖಂಡ ಪೆಹಲ್ಗಾಂ ಹತ್ಯೆ ಬಗ್ಗೆ ಭಾಷಣ ಮಾಡುವಾಗ ಪೆಹಲ್ಗಾಂ ಬದಲಾಗಿ ಪುಲ್ವಾಮ್ ದಲ್ಲಿ  ಉಗ್ರರು ಹಿಂದುಗಳ ಮೇಲೆ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ ಎಂದು ಭಾಷಣದಲ್ಲಿ ಭೋದನೆ ಮಾಡಿದರು. ನಂತರ ಪೆಹಲ್ಗಾಂ ಹತ್ಯೆಯಲ್ಲಿ ಮೃತನಾದ ಭರತ ಭೂಷಣ ಅವರು ರಾಣೆಬೇನ್ನೂರು ತಾಲೂಕಿನವರು ಎಂದು ಹೇಳಿದಾಗ ಪೋಲಿಸರ ಭಾಷಣದ ಸಮಯದಲ್ಲಿ ಜನರಿಗೆ ತಪ್ಪು ಸಂದೇಶ ನೀಡಬಾರದು ಎಂದು ಹೇಳಿದರು. ಇದಕ್ಕೆ ಎಬಿವಿಪಿ ಮುಖಂಡ ನಾನು ಯಾರಿಗೂ ತಪ್ಪು ಸಂದೇಶ ನೀಡುತ್ತಿಲ್ಲ ಎಂದು ಪೋಲಿಸರ ಜತೆ ವಾಗ್ವಾದ ಇಳಿದ ಘಟನೆ ನಡೆಯಿತು. ನಂತರ ಸುಮಾರು ಅರ್ಧ ಗಂಟೆ ರಾಜಕೀಯ ಭಾಷಣ ಮಾಡಿದ ಕಾರಣ ಸಂಚಾರ ದಟ್ಟಣೆ ಹೆಚ್ಚಾಗಿ ವಾಹನ ಸವಾರರು ಕಿರಿಕಿರಿ ಅನುಭವಿಸುವಂತಾಯಿತು.

ಇದಾದ ನಂತರ ಸ್ಥಳಕ್ಕೆ ಉಪತಹಸೀಲ್ದಾರ ಮಾನವಿ ಪತ್ರ ಪಡೆಯಲು ಆಗಮಿಸಿದಾಗ ಎಬಿವಿಪಿ ಮುಖಂಡ ಸ್ಥಳಕ್ಕೆ  ಗ್ರೇಡ್-1 ತಹಸೀಲ್ದಾರ ಬರಬೇಕೆಂದು ಹಠ ಹಿಡಿದ. ಇದಕ್ಕೆ ಉಪತಹಸೀಲ್ದಾರ ಗರಂ ಆಗಿ ವಾಪಾಸು ಹೋಗಲು ಮುಂದಾದಾಗ ಪೋಲಿಸರ ಮತ್ತೆ ವಾಪಸು ಕರೆಸಿಕೊಂಡು ಮನವಿ ಪತ್ರ ಪಡೆಯಲು ಹೇಳಿದರು.

ನಂತರ ಸುಮಾರು ಒಂದು ಕೀಮಿ ವಾಹನಗಳ ಸಂಚಾರ ದಟ್ಟಣೆಯಾದ ಸಮಯದಲ್ಲಿ ಎಬಿವಿಪಿ ಮುಖಂಡ ಪೋಲಿಸರ ವಿರುದ್ಧ ಮತ್ತೆ ವಾಗ್ವಾದಕ್ಕೆ ಇಳಿದ ಕಾರಣ ಶಹರ ಪೋಲಿಸರು ಎಬಿವಿಪಿ ಮುಖಂಡನ ಬಂಧನಕ್ಕೆ ಮುಂದಾದ ಘಟನೆ ನಡೆಯಿತು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!