ರಾಣೆಬೇನ್ನೂರ: ದೇಶದ ಅತ್ಯುನ್ನತ ನಾಗರಿಕ ಸೇವಾ ಸೇವೆ( IAS) ಪರೀಕ್ಷೆಯಲ್ಲಿ 41 ನೇ ರ್ಯಾಂಕ್ ಪಡೆದ ಸಚಿನ ಗುತ್ತೂರು ಅವರಿಗೆ ಗ್ರಾಮಸ್ಥರು ಅದ್ದೂರಿ ಸ್ವಾಗತ ಕೋರಿದರು.
ತಾಲೂಕಿನ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ಇಂದು ಸಂಜೆ ನೂರಾರು ಗ್ರಾಮಸ್ಥರು ಡಾ.ಸಚಿನ್ ಗುತ್ತೂರು ಅವರನ್ನು ಹೂಮಳೆ ಸುರಿಸುವ ಮೂಲಕ ಸ್ವಾಗತ ಮಾಡಿಕೊಂಡರು.
ನಂತರ ಅವರನ್ನು ಗ್ರಾಮದಲ್ಲಿ ತೆರದ ವಾಹನದಲ್ಲಿ ಮೆರವಣಿಗೆ ಮಾಡುವ ಮೂಲಕ ಜೈಕಾರ ಹಾಕಿ ಸಂಭ್ರಮಿಸಿದರು

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.