ರಾಣೆಬೇನ್ನೂರ: ದೇಶದ ಅತ್ಯುನ್ನತ ನಾಗರಿಕ ಸೇವಾ ಸೇವೆ( IAS) ಪರೀಕ್ಷೆಯಲ್ಲಿ 41 ನೇ ರ್ಯಾಂಕ್ ಪಡೆದ ಸಚಿನ ಗುತ್ತೂರು ಅವರಿಗೆ ಗ್ರಾಮಸ್ಥರು ಅದ್ದೂರಿ ಸ್ವಾಗತ ಕೋರಿದರು.
ತಾಲೂಕಿನ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ಇಂದು ಸಂಜೆ ನೂರಾರು ಗ್ರಾಮಸ್ಥರು ಡಾ.ಸಚಿನ್ ಗುತ್ತೂರು ಅವರನ್ನು ಹೂಮಳೆ ಸುರಿಸುವ ಮೂಲಕ ಸ್ವಾಗತ ಮಾಡಿಕೊಂಡರು.
ನಂತರ ಅವರನ್ನು ಗ್ರಾಮದಲ್ಲಿ ತೆರದ ವಾಹನದಲ್ಲಿ ಮೆರವಣಿಗೆ ಮಾಡುವ ಮೂಲಕ ಜೈಕಾರ ಹಾಕಿ ಸಂಭ್ರಮಿಸಿದರು
More Stories
ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ
ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.
ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮತ್ತು ವೃತ್ತ ಲೋಕಾರ್ಪಣೆ ನಾಡಿದ್ದು