ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ

ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.

ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ

ಅರುಣಕುಮಾರ ಪೂಜಾರ ಜನ್ಮದಿನದ ನಿಮಿತ್ತ ನಾಳೆ ವಿವಿಧ ಕಾರ್ಯಕ್ರಮ

ನಂದಿಹಳ್ಳಿ ಗ್ರಾಮದಲ್ಲಿ ಸಾವಿನಲ್ಲಿ ಒಂದಾದ ದಂಪತಿಗಳು.!

ಶಾಸಕರ ಆಪ್ತಸಹಾಯಕ ಮನೆಯಲ್ಲಿ 21.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಹೆಂಡತಿ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಪತಿರಾಯ..

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಯುದ್ಧ ಟ್ಯಾಂಕರ್ ಸ್ಥಾಪನೆ ರಾಣೆಬೇನ್ನೂರು ಹೆಮ್ಮೆ; ಸಭಾಧ್ಯಕ್ಷ ಯು.ಟಿ.ಖಾದರ

ಸದನದಲ್ಲಿ ಆಡಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತ ಕಾರ್ಯಕ್ರಮಕ್ಕೆ ಸಾಥ್ ನೀಡಿ; ಶಾಸಕ ಪ್ರಕಾಶ ಕೋಳಿವಾಡ.

ಯುದ್ಧ ಟ್ಯಾಂಕರ್ ಕಟ್ಟೆಗೆ ಹಾಕಿರುವ ಶಾಸಕರ ಪೋಟೋ ಹಾಗೂ ಪಿಕೆಕೆ ಹೆಸರಿಗೆ ಬಿಜೆಪಿ ಆಕ್ಷೇಪ. ಸರ್ಕಾರದ ಅನುದಾನದಲ್ಲಿ ಶಾಸಕರು ಶಿಷ್ಟಾಚಾರ ಪಾಲಿಸಲಿ.

ನಿಂತಿದ್ದ ಟಿಪ್ಪರಗೆ ಬೈಕ್ ಡಿಕ್ಕಿ ಜೋಯಿಸರಹರಳಹಳ್ಳಿ ಗ್ರಾಮದ ಎಂಟೆಕ್ ಪದವಿಧರ ಸಾವು

ಕುರುಬ ಸಮುದಾಯ ಹಾಗೂ ಸಿಎಂ ವಿರುದ್ಧ ಅವಾಚ್ಯವಾಗಿ ನಿಂದನೆ ಮಾಡಿದವರು ಮೇಲೆ‌ ಕಾನೂನು ಕ್ರಮಕ್ಕೆ ಒತ್ತಾಯ..

ಡೆಂಗ್ಯೂ ಜ್ವರ ಶಂಕೆ ಹಿನ್ನೆಲೆ ಯುವಕ ಸಾವು, ಕರೂರು ಗ್ರಾಮದಲ್ಲಿ ಘಟನೆ.

ಸತತ ಆರು ಗಂಟೆಗಳ ಕಾರ್ಯಚರಣೆ ನಂತರ ಸಿಕ್ಕ ಚಿರತೆ

ನಾಡಿಗೇರ ಓಣಿಯ ಕಾಕಿಯರ ಮನೆಯಲ್ಲಿ ಅವಿತಕೊಂಡ ಕುಂತ ಚಿರತೆ…!!

ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ

ನದಿ ಹಾರಿದ ಮಹಿಳೆ 2ಕೋಟಿ ಸಾಲ ಮಾಡಿದ್ದಳು ಡಿಸಿ ಮಹಾಂತೇಶ ವಿಜಯದಾನಮ್ಮನವರ ಮಾಹಿತಿ.

ಆತ್ಮಹತ್ಯೆ ಮಾಡಿಕೊಳ್ಳಲು ಹೋದ ಮಹಿಳೆ ತುಂಗಭದ್ರಾ ನದಿಯಲ್ಲಿ ಈಜಿ ಜೀವ ಉಳಿಸಿಕೊಂಡ ಗಟ್ಟಿಗಿತ್ತಿ…!

ದೇವರಗುಡ್ಡ ಮಾಲತೇಶ ಸ್ವಾಮಿಯ ಆಡಳಿತ ತಹಸೀಲ್ದಾರ್ ಸುಪರ್ದಿಗೆ…

ರುದ್ರಪ್ಪ ಲಮಾಣಿ ಮೇಲೆ ಚಿರತೆ ದಾಳಿ, ಆಸ್ಪತ್ರೆಗೆ ದಾಖಲು..!

ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.

ರಾಣೆಬೇನ್ನೂರು: ಜಮೀನಿನ ಎನ್ ಎ ಅಭಿವೃದ್ಧಿ ಪಡಿಸಿದ ಪ್ಲಾಟ್ ಗಳ ಇಸ್ವತ್ತು ನೀಡಲು ನಾಲ್ಕೂವರೆ ಲಕ್ಷ ಲಂಚ ಕೇಳಿ ನಂತರ ನಾಲ್ಕು ಲಕ್ಷ ಲಂಚ ಪಡೆಯುವಾಗ ಗ್ರಾಪಂ ಪಿಡಿಓ, ಉಪಾಧ್ಯಕ್ಷ ಸೇರಿ ಮೂವರು ಸದಸ್ಯರನ್ನ ಲೋಕಾಯುಕ್ತ ಪೋಲಿಸರ ಬಂಧಿಸಿದ್ದಾರೆ.

ತಾಲೂಕಿನ ಹಲಗೇರಿ ಗ್ರಾಮದಲ್ಲಿರುವ ಹಲಗೇರಿ ಗ್ರಾಪಂ ಪಿಡಿಓ ಕೆ.ಮಂಜುನಾಥ ಅವರು ಇಸ್ವತ್ತು ನೀಡಲು ಜಮೀನು ಮಾಲೀಕರಾದ ನವೀನ ಅಂದನೂರು ಹತ್ತಿರ ಒಂದು ಲಕ್ಷ ಲಂಚ ಪಡೆದಿದ್ದರು. ನಂತರ ಉಳಿದ ನಾಲ್ಕೂವರೆ ಲಕ್ಷ ಹಣ ನೀಡುವಂತೆ  ಗ್ರಾಪಂ ಉಪಾಧ್ಯಕ್ಷ ಮಲ್ಲಪ್ಪ ಬೂದಿಹಾಳ, ಸದಸ್ಯರಾದ ಸೋಮಶೇಖರ್ ಕನ್ನಪ್ಪಳವರ, ಪ್ರಸನ್ನ ಬಣಕಾರ ಹಾಗೂ ಸೈಯದ್ ರೆಹಮಾನ್ ಕರ್ಜಗಿ ಜಮೀನಿನ ಮಾಲೀಕನ ಮೇಲೆ ಒತ್ತಡ ಹಾಕಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ನವೀನ ಅವರು ನಾಲ್ಕು ಲಕ್ಷ ನೀಡಲು ಒಪ್ಪಂದ ಮಾಡಿಕೊಂಡಿದ್ದರು ಎಂದು ತಿಳಿದಿದೆ.

ನಂತರ ನವೀನ ಅವರು ಲೋಕಾಯುಕ್ತ ಪೋಲಿಸರಿಗೆ ದೂರು ನೀಡಿ ಆರೋಪಿಗಳನ್ನ ಬಂಧಿಸಿದ್ದಾರೆ.

ಕಾರ್ಯಾಚರಣೆ ಸಮಯದಲ್ಲಿ ದಾವಣಗೇರಿ ಲೋಕಾಯುಕ್ತ ಡಿವೈಎಸ್ಪಿ ಮಧುಸೂದನ್ ಸಿ ಮಾರ್ಗದರ್ಶನ ಮೂಲಕ ಕಾರ್ಯಾಚರಣೆ ಮಾಡಿದ  ಪೋಲಿಸ್ ನಿರೀಕ್ಷಕರಾದ ಬಸವರಾಜ ಹಳಬಣ್ಣನವರ, ಸಿಬ್ಬಂದಿಗಳಾದ ಸಿ.ಎಮ್. ಬಾರ್ಕಿ, ಎಂ.ಕೆ.ನದಾಪ್ ಸೇರಿದಂತೆ ಇತರ ಸಿಬ್ಬಂದಿ ದಾಳಿ ಮಾಡಿ ಆರೋಪಿಗಳನ್ನ ವಶಪಡಿಸಿಕೊಂಡ ಕಾನೂನಿಗೆ ಒಪ್ಪಿಸಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!