ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ

ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.

ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮತ್ತು‌ ವೃತ್ತ ಲೋಕಾರ್ಪಣೆ ನಾಡಿದ್ದು

ರಾಣೆಬೇನ್ನೂರ ತಾಲೂಕ ಹಸಿರಿಕರಣಕ್ಕೆ “ಟ್ರೀ ಪಾರ್ಕ್” ಶಾಸಕ ಪ್ರಕಾಶ ಕೋಳಿವಾಡ

ನಗರಸಭೆ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರಮೇಶ ಕರಡೆಣ್ಣನವರ ಆಯ್ಕೆ.

ಅಗಡಿ ತೋಟಕ್ಕೆ ಹೊರಟ್ಟವರು ಕೈಲಾಸಕ್ಕೆ ಹೋದರು, ಮೃತಪಟ್ಟವರ ವಿವರ ಇಲ್ಲಿದೆ.

ಮೋಟೆಬೆನ್ನೂರು ಬಳಿ ಭೀಕರ ಅಪಘಾತ, ರಾಣೆಬೇನ್ನೂರು ನಗರದ ಆರು ಜನ ಸಾವು.

ಪರಮ ಭ್ರಷ್ಟ ಲಂಚಾವತಾರಿ ಸಂವಿಧಾನ ವಿರೋಧಿ ವೈದ್ಯ ಡಾ” ಪರಮೇಶ್ವರಪ್ಪ ಅಮಾನತಗೆ ಆಗ್ರಹ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲತ್ತೆ: ಸಿ.ಎಂ ಭರವಸೆ

ರಾಹುತನಕಟ್ಟಿ ಗ್ರಾಪಂ ಮತ್ತೆ ಬಿಜೆಪಿ ಬೆಂಬಲಿತರ ತೆಕ್ಕೆಗೆ.

ಸ್ಮಶಾನ ಜಾಗಕ್ಕಾಗಿ ತಾಲೂಕಿನ ಕೃಷ್ಣಾಪುರ ಗ್ರಾಮಸ್ಥರಿಂದ ಸಿಎಂಗೆ ಕಪ್ಪು ಪಟ್ಟಿ‌ ಪ್ರದರ್ಶನಕ್ಕೆ ಸಜ್ಜು.

ತಂದೆ ಶವ ಮನೆಯಲ್ಲಿಟ್ಟು ಕಣ್ಣೀರಿಡುತ್ತ ಪರೀಕ್ಷೆ ಬರೆದ ಅಣ್ಣ-ತಂಗಿಗೆ ಉತ್ತಮ ಅಂಕ; ತಂಗಿಗೆ ಶೇ. 83 ಅಣ್ಣನಿಗೆ ಶೇ. 85ರಷ್ಟು ಅಂಕ

ಶಿವಾನಂದ ಪಾಟೀಲ ರಾಜೀನಾಮೆ ಪತ್ರದಲ್ಲಿ ಏನು ಹೇಳಿದ್ದಾರೆ.

ಮೆಡ್ಲೇರಿ ರಸ್ತೆಯಿಂದ ಹುಣಸಿಕಟ್ಟಿ ತನಕ ಇಂದು ರಾತ್ರಿ ವಿದ್ಯುತ್ ಸರಬರಾಜು ಡೌಟು..

ಕಿತ್ತಾಟ, ಕಿರಚಾಟ ನಡುವೆ ನಗರಸಭೆ ಸ್ಥಾಯಿ ಸಮಿತಿಗೆ ಅನುಮೋದನೆ.

ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.

ರಷ್ಯಾದಲ್ಲಿ ಡಾ.ನಾಗರಾಜ ಎಸ್.ಕೆ ಅವರಿಗೆ ಗ್ಲೋಬಲ್ ಅಚಿವರ್ಸ್ ಪ್ರಶಸ್ತಿ.

ಐಎಎಸ್‌ ಪಾಸ್ ಮಾಡಿದ ಸಚಿನ ಗುತ್ತೂರುಗೆ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ..

ಟ್ರ್ಯಾ ಕ್ಟರ್‌ನಿಂದ ಬಿದ್ದು ಅಣ್ಣಾ-ತಮ್ಮಾ ಸಾವು, ನಾಲ್ವರಿಗೆ ಗಂಭೀರ ಗಾಯ

ಪೆಹಲ್ಗಾಂ ಹತ್ಯೆ ವಿಚಾರ ಬಿಟ್ಟು ರಾಜಕೀಯ ಭಾಷಣ. ರಸ್ತೆ ಬಂದ್ ಮಾಡಿದಕ್ಕೆ ಎಬಿವಿಪಿ ಮುಖಂಡ ಬಂಧನಕ್ಕೆ ಮುಂದಾದ ಪೋಲಿಸ್…

ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.

ರಾಣೆಬೇನ್ನೂರು: ಜಮೀನಿನ ಎನ್ ಎ ಅಭಿವೃದ್ಧಿ ಪಡಿಸಿದ ಪ್ಲಾಟ್ ಗಳ ಇಸ್ವತ್ತು ನೀಡಲು ನಾಲ್ಕೂವರೆ ಲಕ್ಷ ಲಂಚ ಕೇಳಿ ನಂತರ ನಾಲ್ಕು ಲಕ್ಷ ಲಂಚ ಪಡೆಯುವಾಗ ಗ್ರಾಪಂ ಪಿಡಿಓ, ಉಪಾಧ್ಯಕ್ಷ ಸೇರಿ ಮೂವರು ಸದಸ್ಯರನ್ನ ಲೋಕಾಯುಕ್ತ ಪೋಲಿಸರ ಬಂಧಿಸಿದ್ದಾರೆ.

ತಾಲೂಕಿನ ಹಲಗೇರಿ ಗ್ರಾಮದಲ್ಲಿರುವ ಹಲಗೇರಿ ಗ್ರಾಪಂ ಪಿಡಿಓ ಕೆ.ಮಂಜುನಾಥ ಅವರು ಇಸ್ವತ್ತು ನೀಡಲು ಜಮೀನು ಮಾಲೀಕರಾದ ನವೀನ ಅಂದನೂರು ಹತ್ತಿರ ಒಂದು ಲಕ್ಷ ಲಂಚ ಪಡೆದಿದ್ದರು. ನಂತರ ಉಳಿದ ನಾಲ್ಕೂವರೆ ಲಕ್ಷ ಹಣ ನೀಡುವಂತೆ  ಗ್ರಾಪಂ ಉಪಾಧ್ಯಕ್ಷ ಮಲ್ಲಪ್ಪ ಬೂದಿಹಾಳ, ಸದಸ್ಯರಾದ ಸೋಮಶೇಖರ್ ಕನ್ನಪ್ಪಳವರ, ಪ್ರಸನ್ನ ಬಣಕಾರ ಹಾಗೂ ಸೈಯದ್ ರೆಹಮಾನ್ ಕರ್ಜಗಿ ಜಮೀನಿನ ಮಾಲೀಕನ ಮೇಲೆ ಒತ್ತಡ ಹಾಕಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ನವೀನ ಅವರು ನಾಲ್ಕು ಲಕ್ಷ ನೀಡಲು ಒಪ್ಪಂದ ಮಾಡಿಕೊಂಡಿದ್ದರು ಎಂದು ತಿಳಿದಿದೆ.

ನಂತರ ನವೀನ ಅವರು ಲೋಕಾಯುಕ್ತ ಪೋಲಿಸರಿಗೆ ದೂರು ನೀಡಿ ಆರೋಪಿಗಳನ್ನ ಬಂಧಿಸಿದ್ದಾರೆ.

ಕಾರ್ಯಾಚರಣೆ ಸಮಯದಲ್ಲಿ ದಾವಣಗೇರಿ ಲೋಕಾಯುಕ್ತ ಡಿವೈಎಸ್ಪಿ ಮಧುಸೂದನ್ ಸಿ ಮಾರ್ಗದರ್ಶನ ಮೂಲಕ ಕಾರ್ಯಾಚರಣೆ ಮಾಡಿದ  ಪೋಲಿಸ್ ನಿರೀಕ್ಷಕರಾದ ಬಸವರಾಜ ಹಳಬಣ್ಣನವರ, ಸಿಬ್ಬಂದಿಗಳಾದ ಸಿ.ಎಮ್. ಬಾರ್ಕಿ, ಎಂ.ಕೆ.ನದಾಪ್ ಸೇರಿದಂತೆ ಇತರ ಸಿಬ್ಬಂದಿ ದಾಳಿ ಮಾಡಿ ಆರೋಪಿಗಳನ್ನ ವಶಪಡಿಸಿಕೊಂಡ ಕಾನೂನಿಗೆ ಒಪ್ಪಿಸಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!