ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಕಿತ್ತಾಟ, ಕಿರಚಾಟ ನಡುವೆ ನಗರಸಭೆ ಸ್ಥಾಯಿ ಸಮಿತಿಗೆ ಅನುಮೋದನೆ.

ರಾಣೆಬೇನ್ನೂರು: ನಗರಸಭೆಯಲ್ಲಿ ಮಂಗಳವಾರ ಆಯೋಜನೆ ಮಾಡಿದ್ದ ಸಾಮಾನ್ಯ ಸಭೆಯಲ್ಲಿ ನೂತನ ಸ್ಥಾಯಿ ಸಮಿತಿಯ  ಅನುಮೋದನೆ ವಿಚಾರವಾಗಿ ಬಂಡಾಯ ಬಿಜೆಪಿ ಹಾಗೂ ಸಮಿಶ್ರ ಆಡಳಿತ ಸದಸ್ಯರ ನಡುವೆ ಕಿತ್ತಾಟ, ಕಿರಚಾಟ ನಡುವೆ ಅನುಮೋದನೆ ನೀಡಲಾಯಿತು.

ಹೌದು ನಗರಸಭೆ ಅಧ್ಯಕ್ಷೆ ಚಂಪಕಾ ಬೀಸಲಹಳ್ಳಿ ಅವರ ಅಧ್ಯಕ್ಷತೆಯಲ್ಲಿ ಕರೆದಿದ್ದ ಸಾಮಾನ್ಯ ಸಭೆಯಲ್ಲಿ ಈ ದೃಶ್ಯ ಕಂಡು ಬಂದಿತು.

ಸಾಮಾನ್ಯ ಸಭೆ ಪ್ರಾರಂಭವಾಗುವ ಮುಂಚೆ ಸದಸ್ಯರಾದ ಪ್ರಕಾಶ ಬುರಡಿಕಟ್ಟಿ ಅವರು ಫೆ.20 ರಂದು ನಡೆದ ಸಾಮಾನ್ಯ ಸಭೆಯಲ್ಲಿ ಮುಂದೂಡಿದ  ವಿಷಯಗಳನ್ನ ಹೊರತು ಪಡಿಸಿ ಬೇರೆ ವಿಷಯಗಳನ್ನು ಸೇರಿಸಿ ಸಾಮಾನ್ಯ ಸಭೆ ಮಾಡಬಾರದು ಎಂದು ಅಧ್ಯಕ್ಷೆ ಚಂಪಕಾ ಬೀಸಲಹಳ್ಳಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಮಯದಲ್ಲಿ ಆಡಳಿತ ಪಕ್ಷದ ಸದಸ್ಯರು ಅದನ್ನು ಇನವಾರ್ಡ್(ಆವಕ‌ ವಿಭಾಗ) ನೀಡಿ ಒಸಿ ಕಾಫಿ ಪಡೆಯುವಂತೆ ಆಗ್ರಹ ಮಾಡಿದರು. ಈ ಸಮಯದಲ್ಲಿ ಸದಸ್ಯರ ನಡುವೆ ಕಿತ್ತಾಟ ಪ್ರಾರಂಭವಾದ ಆಡಳಿತ ಪಕ್ಷದವರು ವಿಷಯಗಳಿಗೆ ಓದಿ ಅನುಮೋದನೆ ನೀಡುವಂತೆ ಸೂಚಿಸಿದರು. ಇದರಿಂದ ಅಧಿಕಾರಿಗಳು ವಿಷಯಗಳನ್ನು ಓದಲು ಪ್ರಾರಂಭ ಮಾಡಿದಾಗ ಕೆಲ ಸದಸ್ಯರು ವಿರೋಧ ಮಾಡಿದಾಗ ಸಭೆಯಲ್ಲಿ ಗದ್ದಲದ ಪರಿಸ್ಥಿತಿ ಉಂಟಾಯಿತು.

ನಂತರ ನಗರಸಭೆ ಸದಸ್ಯರಾದ ಪುಟ್ಟಪ್ಪ ಮರಿಯಮ್ಮನವರ ನಗರಸಭೆ ಸ್ಥಾಯಿ ಸಮಿತಿ ಸೇರಿದಂತೆ ಇತರೆ ಹತ್ತು ವಿಷಯಗಳನ್ನು ಓದಿ ಅನುಮೋದನೆ ಪಡೆದರು. ನಂತರ ಎಲ್ಲಾ ಆಡಳಿತ  ಪಕ್ಷದ ಸದಸ್ಯರು ಸಭೆ ಮುಗಿಸಿ ಹೊರ ನಡೆದಾಗ ವಿರೋಧ ಪಕ್ಷದ ಸದಸ್ಯರು ಅಧಿಕಾರಿಗಳು ಹಾಗೂ ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!