ರಾಣೆಬೇನ್ನೂರು: ಸಂಜೆ ಸುರಿದ ಅಕಾಲಿಕ ಮಳೆ, ಬಾರಿ ಬಿರುಗಾಳಿಗೆ ನಗರದ ವಿವಿಧ ಭಾಗದಲ್ಲಿ ಬೃಹತ್ ಮರಗಳು ವಿದ್ಯುತ್ ತಂತಿ ಮೇಲೆ ಬಿದ್ದ ಕಾರಣ ಬಹುತೇಕ ವಿದ್ಯುತ್ ತಡೆ ಮಾಡಲಾಗಿದೆ.
ಹೌದು ಮೆಡ್ಲೇರಿ ರಸ್ತೆ, ಹುಣಸಿಕಟ್ಟಿ ರಸ್ತೆ, ಪಂಪಾನಗರ, ಮೃತ್ಯುಂಜಯ ನಗರ ಸೇರಿದಂತೆ ವಿವಿಧ ಕಡೆ ಬಾರಿ ಗಾತ್ರದ ಮರಗಳು ಬಿದ್ದ ಹಿನ್ನೆಲೆ ಅಡಚಣೆ ಉಂಟಾಗಿದೆ.
ಈಗಾಗಲೇ ಹೆಸ್ಕಾಂ ಸಿಬ್ಬಂದಿ ತೆರವು ಕಾರ್ಯಾಚರಣೆ ಮಾಡುತ್ತಿದ್ದ ಸರಿ ಮಾಡುವುದಕ್ಕೆ ಸುಮಾರು ಹತ್ತು ಗಂಟೆ ಬೇಕಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.