ರಾಣೆಬೇನ್ನೂರು: ನಗರಸಭೆಯ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ 35 ನೇ ವಾರ್ಡಿನ ರಮೇಶ ಕರಡೆಣ್ಣನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇತ್ತಿಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿ ಆಯ್ಕೆಗೆ ಸದಸ್ಯರು ಹಾಗೂ ಅಧ್ಯಕ್ಷರ ಮೂಲಕ ಅನುಮೋದನೆ ಪಡೆಯಲಾಗಿತ್ತು.
ಇಂದು ಸ್ಥಾಯಿ ಸಮಿತಿಯ ಸದಸ್ಯರಳಗೊಂಡ ಆಯ್ಕೆ ಸಮಿತಿಯಲ್ಲಿ ರಮೇಶ ಕರಡೆಣ್ಣನವರ ಆಯ್ಕೆ ಮಾಡಲಾಯಿತು.
ಈ ಸಮಯದಲ್ಲಿ ನೂತನ ಅಧ್ಯಕ್ಷರಿಗೆ ನಗರಸಭೆ ಪೌರಾಯುಕ್ತರು ಹಾಗೂ ಸದಸ್ಯರು ಅಭಿನಂದಿಸಿದರು.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.