ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮತ್ತು‌ ವೃತ್ತ ಲೋಕಾರ್ಪಣೆ ನಾಡಿದ್ದು

ರಾಣೆಬೇನ್ನೂರು: ತಾಲೂಕಿನ ಕುಮಾರಪಟ್ಟಣಂ ಗ್ರಾಮದಲ್ಲಿ  ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿ ಹಾಗೂ ವೃತ್ತ ಲೋಕಾರ್ಪಣೆ ಹಾಗೂ ಕಳಸಾರೋಹಣ ಕಾರ್ಯಕ್ರಮವು ಮೇ.16 ರಂದು ಅತ್ಯಂತ ವಿಜೃಂಭಣೆಯಿಂದ ನಡೆಯವುದು ಎಂದು ವಾಲ್ಮೀಕಿ ಸಮಾಜದ ತಾಲೂಕ ಅಧ್ಯಕ್ಷ‌ ಚಂದ್ರಣ್ಣ ಬೇಡರ ಹೇಳಿದರು.

ಬುಧವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಂದು ಬೆಳಿಗ್ಗೆ 8 ಗಂಟೆಗೆ ತಾಲೂಕಿನ ಕವಲೆತ್ತು, ನಲವಾಗಲ, ಕೋಡಿಯಾಲ ಹೊಸಪೇಟೆ ಗ್ರಾಮಗಳ ಮಹಿಳೆಯರಿಂದ ಕುಂಭಮೇಳವು ಭಾಜ ಭಜಂತ್ರಿ ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಭವ್ಯ ಮೆರವಣಿಗೆಯ ಮೂಲಕ ಗ್ರಾಮದ ಶ್ರೀ ಅಯ್ಯಪ್ಪಸ್ವಾಮಿಯ ದೇವಸ್ಥಾನದಿಂದ ವಾಲ್ಮೀಕಿ ವೃತ್ತಕ್ಕೆ ಆಗಮಿಸುವುದು ಎಂದರು.

ಬೆ.9ಕ್ಕೆ ಶ್ರೀ ಮಹರ್ಷಿ ವಾಲ್ಮೀಕಿಯ ಪುತ್ಥಳಿ ಲೋಕಾರ್ಪಣೆ ಹಾಗೂ ಕಳಸಾರೋಹಣವು ನಡೆಯುವುದು. ಈ ಧಾರ್ಮಿಕ ಕಾರ್ಯಕ್ರಮಗಲ ದಿವ್ಯ ಸಾನಿಧ್ಯವನ್ನು ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಶ್ರೀಗಳು ಸಾನಿದ್ಯವಹಿಸುವರು. ಹರಿಹರ ಪಂಚಮಸಾಲಿ ಪೀಠದ ವಚನಾನನಂದ ಶ್ರೀಗಳು, ಕಾಗಿನೆಲೆ ಪೀಠದ ನಿರಂಜನಾನಂದ ಶ್ರೀಗಳು, ಕೊಡಿಯಾಲ ಪುಣ್ಯಕೋಟಿ ಮಠದ ಬಾಲಯೋಗಿ ಜಗದೀಶ್ವರ ಶ್ರೀಗಳು, ಐರಣಿ ಹೊಳಿಮಠದ ಬಸವರಾಜ ದೇಶಿಕೇಂದ್ರ ಶ್ರೀಗಳು, ನರಸೀಪುರ ನಿಜಶರಣ ಅಂಬಿಗರ ಚೌಡಯ್ಯನವರ ಗುರು ಪೀಠದ ಶಾಂತಭೀಷ್ಮ ಚೌಡಯ್ಯ ಶ್ರೀಗಳು ಸಮ್ಮುಖವಹಿಸುವರು ಎಂದರು.

ಮಾಜಿ ಶಾಸಕ ಅರುಣಕುಮಾರ ಪೂಜಾರ ಅದ್ಯಕ್ಷತೆವಹಿಸುವರು, ಶಾಸಕ ಪ್ರಕಾಶ ಕೋಳಿವಾಡ ಕಾರ್ಯಕ್ರಮ ಉದ್ಘಾಟಿಸುವರು. ಸಚಿವರಾದ ಸತೀಶ ಜಾರಕಿಹೊಳಿ, ಕೆಎನ್ ರಾಜಣ್ಣನವರ, ಸಂಸದ ಬಸವರಾಜ ಬೊಮ್ಮಾಯಿ, ಉಪಸಭಾಪತಿ ರುದ್ರಪ್ಪ ಲಮಾಣಿ, ಮಾಜಿ ಸಚಿವರಾದ ಆರ್ ಶಂಕರ, ಬಿ ಶ್ರೀರಾಮುಲು, ರಾಜು ಗೌಡರು, ಬಿ ಪಿ ಹರೀಶ ಸೇರಿದಂತೆ ಹಾಲಿ ಮಾಜಿ ಸಚಿವರು ಶಾಸಕರು ಅನೇಕ ಗಣ್ಯರು ಆಗಮಿಸುವರು ಹೆಚ್ಚಿನ ಸಂಖ್ಯೆಯಲ್ಲಿ ಸರ್ವರೂ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಚಂದ್ರಣ ಬೇಡರ ವಿನಂತಿಸಿದರು. ರೈತ ಮುಖಂಡ ರವೀಂದ್ರಗೌಡ ಪಾಟೀಲ, ಕರಬಸಪ್ಪ ಕೂಲೇರ, ಶಿವಕುಮಾರ ಓಲೇಕಾರ, ಮೌನೇಶ ತಳವಾರ, ಹರಿಹರಗೌಡ ಪಾಟೀಲ, ರಾಘು ಕಮ್ಮಾರ, ಸದಾಶಿವ ಎರೇಶೀಮಿ ಸೇರಿದಂತೆ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!