ರಾಣೆಬೇನ್ನೂರು: ಚಲಿಸುತ್ತಿದ್ದ ಬಸ್ ಗೆ ಕಿಯಾ ಕಾರೊಂದು ಡಿಕ್ಕಿ ಹೊಡೆದು ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಒರ್ವ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕುಮಾರಪಟ್ಟಣಂ ಬಳಿ ಶುಕ್ರವಾರ ತಡ ರಾತ್ರಿ ನಡೆದಿದೆ.
ಮೃತರನ್ನ ದಾವಣಗೆರೆ ಮೂಲದ ಪ್ರವೀಣ ಗಿರೀಶ(30) ಹಾಗೂ ಇನ್ನೊರ್ವ ಮೃತನ ಗುರುತು ಪತ್ತೆಯಾಗಿಲ್ಲ ಗಂಭೀರವಾಗಿ ಗಾಯಗೊಂಡ ಆಸ್ಪತ್ರೆ ಸೇರಿದ ದಾವಣಗೆರೆ ಮೂಲದ ಕೊಟ್ರೇಶ ಅಬಲೂರು ಎಂದು ಗುರುತಿಸಲಾಗಿದೆ.
ಅಥಣಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಗೆ ಕಿಯಾ ಕಾರು ರಭಸದಿಂದ ಬಂದು ಡಿಕ್ಕಿ ಹೊಡೆದು ಹಿನ್ನೆಲೆ ಭೀಕರ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಕುಮಾರಪಟ್ಟಣಂ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
More Stories
ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು ಮೇಳ.
ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!
ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.