ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ರಾಣೆಬೇನ್ನೂರು ನಕಲಿ ಬೀಜ ಮಾರಾಟ ಕೇಂದ್ರವಾಗಬಾರದು ಕೃಷಿ ಅಧಿಕಾರಿಗಳಿಗೆ ಶಿವಾನಂದ ಪಾಟೀಲ ಎಚ್ಚರಿಕೆ.

ರಾಣೆಬೇನ್ನೂರು: ನಗರದಲ್ಲಿ ನಕಲಿ ಮೆಕ್ಕೆಜೋಳ ಬಿತ್ತನೆ ಬೀಜಗಳನ್ನು ಮಾರಾಟ ಮಾಡುವುದರಿಂದ ರಾಣೆಬೇನ್ನೂರು ತಾಲೂಕು ನಕಲಿ ಬೀಜ ಮಾರಾಟ ನಗರ ಆಗಬಾರದು ಎಂದು ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕಿನ ಹೂಲಿಹಳ್ಳಿ ಬಳಿವಿರುವ ಮೆಗಾ ಮಾರುಕಟ್ಟೆಯಲ್ಲಿ ಸುಮಾರು 30ಕೋಟಿ ರೂ ವೆಚ್ಚದ ಕೋಲ್ಡ್ ಸ್ಟೋರೇಜ್ (ಶಿಥಿಲ ಗೃಹಗಳ) ಕಾಮಾಗಾರಿಗೆ ಚಾಲನೆ ನೀಡಿ ಮಾತನಾಡಿದರು.

ರಾಣೆಬೇನ್ನೂರು ತಾಲೂಕಿನಲ್ಲಿ ಅತಿ ಹೆಚ್ಚು ರೈತರು ಇರುವ ಹಿನ್ನೆಲೆ ಈಗಾಗಲೇ ಸುಮಾರು 220 ಕೋಟಿ ವೆಚ್ಚದಲ್ಲಿ ಮೆಗಾ ಮಾರುಕಟ್ಟೆ ನಿರ್ಮಾಣ ಮಾಡಲಾಗಿದೆ. ಆದರೆ ಅದು ಸದ್ಬಳಕೆ ಆಗುತ್ತಿಲ್ಲ‌ ಎಂಬ ಬೇಸರವಿದೆ. ಮುಂದಿನ ದಿನಗಳಲ್ಲಿ ಇದು ಉತ್ತಮ ಮಾರುಕಟ್ಟೆಯಾಗಿ ರಾಜ್ಯದಲ್ಲಿ ಹೆಸರು ಪಡೆಯುತ್ತದೆ ಎಂಬ ವಿಶ್ವಾಸವಿದೆ.

ಈಗ ರಾಜ್ಯ ಸರ್ಕಾರ ಹಾಗೂ‌ ಕೃಷಿ ಮಾರುಕಟ್ಟೆ ವತಿಯಿಂದ ಸುಮಾರು ಮೂವತ್ತು ಕೋಟಿ ರೂ ವೆಚ್ಚದಲ್ಲಿ ಅತ್ಯಾಧುನಿಕ ಶಿಥಿಲ ಗೃಹಗಳನ್ನು ನಿರ್ಮಾಣ ಮಾಡಲು ಮುಂದಾಗಿದ್ದೇವೆ.‌ ಇದರಿಂದ ಇಲ್ಲಿನ ರೈತರು ಬೆಳೆದಂತಹ ಹಸಿ ಬೆಳೆಗಳನ್ನು ಸಂಗ್ರಹಣೆ ಮಾಡಲು ಸಹಾಯಕವಾಗಲಿದೆ ಎಂದರು.

ಹಾವೇರಿ ಜಿಲ್ಲೆ ಸೇರಿದಂತೆ ತಾಲೂಕಿನಲ್ಲಿ ನಕಲಿ‌ ಮೆಕ್ಕೆಜೋಳ ಬಿತ್ತನೆ ಬೀಜ‌ ಮಾರಾಟ ಮಾಡುತ್ತಿದ್ದು ರೈತರಿಗೆ ಅನ್ಯಾಯವಾಗುತ್ತದೆ ಎಂಬ ಮಾಹಿತಿ ಇದೆ. ಲೈಸೆನ್ಸ್ ಇರುವ ಅಂಗಡಿ ಮಾಲೀಕರೆ ಮಾರಾಟ‌ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು,  ಈಗಾಗಲೇ ಕೃಷಿ ಇಲಾಖೆಯ ಅಧಿಕಾರಿಗಳು ಮಾರಾಟ ಮಾಡಿದ ನಾಲ್ಕು ಅಂಗಡಿಗಳನ್ನು ಲೈಸನ್ಸ್ ಅಮಾನತು ಮಾಡಿದ್ದೇವಿ ಎಂದರು.

 

ಕಾರ್ಯಕ್ರಮದಲ್ಲಿ ಶಾಸಕ ಬಸವರಾಜ ಶಿವಣ್ಣನವರ, ಹಾವೇಮಲು ಅಧ್ಯಕ್ಷ ಮಂಜನಗೌಡ ಪಾಟೀಲ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ,  ಸಂಜೀವಕುಮಾರ ನೀರಲಗಿ, ಬಸವರಾಜ ಸವಣೂರು, ಜಿಪಂ ಸಿಇಓ ರುಚಿ ಬಿಂದಾಲ್, ಎಸ್ಪಿ ಅಂಶುಕುಮಾರ ಸೇರಿದಂತೆ ಇತರರು ಹಾಜರಿದ್ದರು.

 

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!