ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ

ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.

ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ

ಅರುಣಕುಮಾರ ಪೂಜಾರ ಜನ್ಮದಿನದ ನಿಮಿತ್ತ ನಾಳೆ ವಿವಿಧ ಕಾರ್ಯಕ್ರಮ

ನಂದಿಹಳ್ಳಿ ಗ್ರಾಮದಲ್ಲಿ ಸಾವಿನಲ್ಲಿ ಒಂದಾದ ದಂಪತಿಗಳು.!

ಶಾಸಕರ ಆಪ್ತಸಹಾಯಕ ಮನೆಯಲ್ಲಿ 21.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಹೆಂಡತಿ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಪತಿರಾಯ..

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಯುದ್ಧ ಟ್ಯಾಂಕರ್ ಸ್ಥಾಪನೆ ರಾಣೆಬೇನ್ನೂರು ಹೆಮ್ಮೆ; ಸಭಾಧ್ಯಕ್ಷ ಯು.ಟಿ.ಖಾದರ

ಸದನದಲ್ಲಿ ಆಡಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತ ಕಾರ್ಯಕ್ರಮಕ್ಕೆ ಸಾಥ್ ನೀಡಿ; ಶಾಸಕ ಪ್ರಕಾಶ ಕೋಳಿವಾಡ.

ಯುದ್ಧ ಟ್ಯಾಂಕರ್ ಕಟ್ಟೆಗೆ ಹಾಕಿರುವ ಶಾಸಕರ ಪೋಟೋ ಹಾಗೂ ಪಿಕೆಕೆ ಹೆಸರಿಗೆ ಬಿಜೆಪಿ ಆಕ್ಷೇಪ. ಸರ್ಕಾರದ ಅನುದಾನದಲ್ಲಿ ಶಾಸಕರು ಶಿಷ್ಟಾಚಾರ ಪಾಲಿಸಲಿ.

ನಿಂತಿದ್ದ ಟಿಪ್ಪರಗೆ ಬೈಕ್ ಡಿಕ್ಕಿ ಜೋಯಿಸರಹರಳಹಳ್ಳಿ ಗ್ರಾಮದ ಎಂಟೆಕ್ ಪದವಿಧರ ಸಾವು

ಕುರುಬ ಸಮುದಾಯ ಹಾಗೂ ಸಿಎಂ ವಿರುದ್ಧ ಅವಾಚ್ಯವಾಗಿ ನಿಂದನೆ ಮಾಡಿದವರು ಮೇಲೆ‌ ಕಾನೂನು ಕ್ರಮಕ್ಕೆ ಒತ್ತಾಯ..

ಡೆಂಗ್ಯೂ ಜ್ವರ ಶಂಕೆ ಹಿನ್ನೆಲೆ ಯುವಕ ಸಾವು, ಕರೂರು ಗ್ರಾಮದಲ್ಲಿ ಘಟನೆ.

ಸತತ ಆರು ಗಂಟೆಗಳ ಕಾರ್ಯಚರಣೆ ನಂತರ ಸಿಕ್ಕ ಚಿರತೆ

ನಾಡಿಗೇರ ಓಣಿಯ ಕಾಕಿಯರ ಮನೆಯಲ್ಲಿ ಅವಿತಕೊಂಡ ಕುಂತ ಚಿರತೆ…!!

ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ

ನದಿ ಹಾರಿದ ಮಹಿಳೆ 2ಕೋಟಿ ಸಾಲ ಮಾಡಿದ್ದಳು ಡಿಸಿ ಮಹಾಂತೇಶ ವಿಜಯದಾನಮ್ಮನವರ ಮಾಹಿತಿ.

ಆತ್ಮಹತ್ಯೆ ಮಾಡಿಕೊಳ್ಳಲು ಹೋದ ಮಹಿಳೆ ತುಂಗಭದ್ರಾ ನದಿಯಲ್ಲಿ ಈಜಿ ಜೀವ ಉಳಿಸಿಕೊಂಡ ಗಟ್ಟಿಗಿತ್ತಿ…!

ದೇವರಗುಡ್ಡ ಮಾಲತೇಶ ಸ್ವಾಮಿಯ ಆಡಳಿತ ತಹಸೀಲ್ದಾರ್ ಸುಪರ್ದಿಗೆ…

ರುದ್ರಪ್ಪ ಲಮಾಣಿ ಮೇಲೆ ಚಿರತೆ ದಾಳಿ, ಆಸ್ಪತ್ರೆಗೆ ದಾಖಲು..!

ರಾಣೆಬೇನ್ನೂರು ನಕಲಿ ಬೀಜ ಮಾರಾಟ ಕೇಂದ್ರವಾಗಬಾರದು ಕೃಷಿ ಅಧಿಕಾರಿಗಳಿಗೆ ಶಿವಾನಂದ ಪಾಟೀಲ ಎಚ್ಚರಿಕೆ.

ರಾಣೆಬೇನ್ನೂರು: ನಗರದಲ್ಲಿ ನಕಲಿ ಮೆಕ್ಕೆಜೋಳ ಬಿತ್ತನೆ ಬೀಜಗಳನ್ನು ಮಾರಾಟ ಮಾಡುವುದರಿಂದ ರಾಣೆಬೇನ್ನೂರು ತಾಲೂಕು ನಕಲಿ ಬೀಜ ಮಾರಾಟ ನಗರ ಆಗಬಾರದು ಎಂದು ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕಿನ ಹೂಲಿಹಳ್ಳಿ ಬಳಿವಿರುವ ಮೆಗಾ ಮಾರುಕಟ್ಟೆಯಲ್ಲಿ ಸುಮಾರು 30ಕೋಟಿ ರೂ ವೆಚ್ಚದ ಕೋಲ್ಡ್ ಸ್ಟೋರೇಜ್ (ಶಿಥಿಲ ಗೃಹಗಳ) ಕಾಮಾಗಾರಿಗೆ ಚಾಲನೆ ನೀಡಿ ಮಾತನಾಡಿದರು.

ರಾಣೆಬೇನ್ನೂರು ತಾಲೂಕಿನಲ್ಲಿ ಅತಿ ಹೆಚ್ಚು ರೈತರು ಇರುವ ಹಿನ್ನೆಲೆ ಈಗಾಗಲೇ ಸುಮಾರು 220 ಕೋಟಿ ವೆಚ್ಚದಲ್ಲಿ ಮೆಗಾ ಮಾರುಕಟ್ಟೆ ನಿರ್ಮಾಣ ಮಾಡಲಾಗಿದೆ. ಆದರೆ ಅದು ಸದ್ಬಳಕೆ ಆಗುತ್ತಿಲ್ಲ‌ ಎಂಬ ಬೇಸರವಿದೆ. ಮುಂದಿನ ದಿನಗಳಲ್ಲಿ ಇದು ಉತ್ತಮ ಮಾರುಕಟ್ಟೆಯಾಗಿ ರಾಜ್ಯದಲ್ಲಿ ಹೆಸರು ಪಡೆಯುತ್ತದೆ ಎಂಬ ವಿಶ್ವಾಸವಿದೆ.

ಈಗ ರಾಜ್ಯ ಸರ್ಕಾರ ಹಾಗೂ‌ ಕೃಷಿ ಮಾರುಕಟ್ಟೆ ವತಿಯಿಂದ ಸುಮಾರು ಮೂವತ್ತು ಕೋಟಿ ರೂ ವೆಚ್ಚದಲ್ಲಿ ಅತ್ಯಾಧುನಿಕ ಶಿಥಿಲ ಗೃಹಗಳನ್ನು ನಿರ್ಮಾಣ ಮಾಡಲು ಮುಂದಾಗಿದ್ದೇವೆ.‌ ಇದರಿಂದ ಇಲ್ಲಿನ ರೈತರು ಬೆಳೆದಂತಹ ಹಸಿ ಬೆಳೆಗಳನ್ನು ಸಂಗ್ರಹಣೆ ಮಾಡಲು ಸಹಾಯಕವಾಗಲಿದೆ ಎಂದರು.

ಹಾವೇರಿ ಜಿಲ್ಲೆ ಸೇರಿದಂತೆ ತಾಲೂಕಿನಲ್ಲಿ ನಕಲಿ‌ ಮೆಕ್ಕೆಜೋಳ ಬಿತ್ತನೆ ಬೀಜ‌ ಮಾರಾಟ ಮಾಡುತ್ತಿದ್ದು ರೈತರಿಗೆ ಅನ್ಯಾಯವಾಗುತ್ತದೆ ಎಂಬ ಮಾಹಿತಿ ಇದೆ. ಲೈಸೆನ್ಸ್ ಇರುವ ಅಂಗಡಿ ಮಾಲೀಕರೆ ಮಾರಾಟ‌ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು,  ಈಗಾಗಲೇ ಕೃಷಿ ಇಲಾಖೆಯ ಅಧಿಕಾರಿಗಳು ಮಾರಾಟ ಮಾಡಿದ ನಾಲ್ಕು ಅಂಗಡಿಗಳನ್ನು ಲೈಸನ್ಸ್ ಅಮಾನತು ಮಾಡಿದ್ದೇವಿ ಎಂದರು.

 

ಕಾರ್ಯಕ್ರಮದಲ್ಲಿ ಶಾಸಕ ಬಸವರಾಜ ಶಿವಣ್ಣನವರ, ಹಾವೇಮಲು ಅಧ್ಯಕ್ಷ ಮಂಜನಗೌಡ ಪಾಟೀಲ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ,  ಸಂಜೀವಕುಮಾರ ನೀರಲಗಿ, ಬಸವರಾಜ ಸವಣೂರು, ಜಿಪಂ ಸಿಇಓ ರುಚಿ ಬಿಂದಾಲ್, ಎಸ್ಪಿ ಅಂಶುಕುಮಾರ ಸೇರಿದಂತೆ ಇತರರು ಹಾಜರಿದ್ದರು.

 

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!