ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು‌‌ ಮೇಳ.

ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!

ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.

ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ಸಂತೋಷಕುಮಾರ ಪಾಟೀಲಗೆ Z ಕನ್ನಡ ನ್ಯೂಸ್ ವತಿಯಿಂದ ಯುವರತ್ನ ಪ್ರಶಸ್ತಿ.

ಸ್ವಚ್ಛ ಕೈಯಿಂದ ಕೆಲಸ ಮಾಡಿ‌ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.

ನಾಳೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ..

ಇಸ್ಪೀಟು ಅಡ್ಡೆ ಮೇಲೆ ಹಲಗೇರಿ ಪೋಲಿಸರ ದಾಳಿ, ಹತ್ತು ಜನರು ಮೇಲೆ ಪ್ರಕರಣ

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಹುಲ್ ಗಾಂಧಿ ಖಾಲಿ ಸಂವಿಧಾನ‌ ಬುಕ್ ಇಟ್ಟಕೊಂಡು ಓಡಾಡುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.

ತಾಲೂಕಿನ ಒಂದೇ ದಿನ ಮೂರು ಸಾವಿನ ಪ್ರಕರಣಗಳು ದಾಖಲು..! ಘಟನೆಗಳು ಎಲ್ಲೇಲಿ?

ರಾಣೆಬೇನ್ನೂರು ನಕಲಿ ಬೀಜ ಮಾರಾಟ ಕೇಂದ್ರವಾಗಬಾರದು ಕೃಷಿ ಅಧಿಕಾರಿಗಳಿಗೆ ಶಿವಾನಂದ ಪಾಟೀಲ ಎಚ್ಚರಿಕೆ.

ಚಳಗೇರಿ ಟೋಲ್ ಪ್ಲಾಜ್ ವತಿಯಿಂದ ಚಳಗೇರಿ ಹೆರಿಗೆ ಆಸ್ಪತ್ರೆಗೆ ವೈದ್ಯಕೀಯ ಉಪಕರಣ ಕೊಡುಗೆ.

ನಕಲಿ ಕಂಪನಿಯ ಹೆಸರಿನಲ್ಲಿ ಮೆಕ್ಕೆಜೋಳ ಬೀಜ ಮಾರಾಟ, ಅಂಗಡಿ ಮುಂದೆ ರೈತರ ಪ್ರತಿಭಟನೆ.

ಕುಮಾರಪಟ್ಟಣಂ ಬಳಿ ಸರ್ಕಾರಿ ಬಸ್ ಗೆ ಕಾರು ಡಿಕ್ಕಿ ಇಬ್ಬರು ಸಾವು, ಒರ್ವ ಗಂಭೀರ.

ರಾಹುತನಕಟ್ಟಿ ಪಿಡಿಓ ರವಿಕುಮಾರ್ ನಾಯ್ಕ ಅಮಾನತು.

ರಾಣೆಬೇನ್ನೂರು ನಕಲಿ ಬೀಜ ಮಾರಾಟ ಕೇಂದ್ರವಾಗಬಾರದು ಕೃಷಿ ಅಧಿಕಾರಿಗಳಿಗೆ ಶಿವಾನಂದ ಪಾಟೀಲ ಎಚ್ಚರಿಕೆ.

ರಾಣೆಬೇನ್ನೂರು: ನಗರದಲ್ಲಿ ನಕಲಿ ಮೆಕ್ಕೆಜೋಳ ಬಿತ್ತನೆ ಬೀಜಗಳನ್ನು ಮಾರಾಟ ಮಾಡುವುದರಿಂದ ರಾಣೆಬೇನ್ನೂರು ತಾಲೂಕು ನಕಲಿ ಬೀಜ ಮಾರಾಟ ನಗರ ಆಗಬಾರದು ಎಂದು ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕಿನ ಹೂಲಿಹಳ್ಳಿ ಬಳಿವಿರುವ ಮೆಗಾ ಮಾರುಕಟ್ಟೆಯಲ್ಲಿ ಸುಮಾರು 30ಕೋಟಿ ರೂ ವೆಚ್ಚದ ಕೋಲ್ಡ್ ಸ್ಟೋರೇಜ್ (ಶಿಥಿಲ ಗೃಹಗಳ) ಕಾಮಾಗಾರಿಗೆ ಚಾಲನೆ ನೀಡಿ ಮಾತನಾಡಿದರು.

ರಾಣೆಬೇನ್ನೂರು ತಾಲೂಕಿನಲ್ಲಿ ಅತಿ ಹೆಚ್ಚು ರೈತರು ಇರುವ ಹಿನ್ನೆಲೆ ಈಗಾಗಲೇ ಸುಮಾರು 220 ಕೋಟಿ ವೆಚ್ಚದಲ್ಲಿ ಮೆಗಾ ಮಾರುಕಟ್ಟೆ ನಿರ್ಮಾಣ ಮಾಡಲಾಗಿದೆ. ಆದರೆ ಅದು ಸದ್ಬಳಕೆ ಆಗುತ್ತಿಲ್ಲ‌ ಎಂಬ ಬೇಸರವಿದೆ. ಮುಂದಿನ ದಿನಗಳಲ್ಲಿ ಇದು ಉತ್ತಮ ಮಾರುಕಟ್ಟೆಯಾಗಿ ರಾಜ್ಯದಲ್ಲಿ ಹೆಸರು ಪಡೆಯುತ್ತದೆ ಎಂಬ ವಿಶ್ವಾಸವಿದೆ.

ಈಗ ರಾಜ್ಯ ಸರ್ಕಾರ ಹಾಗೂ‌ ಕೃಷಿ ಮಾರುಕಟ್ಟೆ ವತಿಯಿಂದ ಸುಮಾರು ಮೂವತ್ತು ಕೋಟಿ ರೂ ವೆಚ್ಚದಲ್ಲಿ ಅತ್ಯಾಧುನಿಕ ಶಿಥಿಲ ಗೃಹಗಳನ್ನು ನಿರ್ಮಾಣ ಮಾಡಲು ಮುಂದಾಗಿದ್ದೇವೆ.‌ ಇದರಿಂದ ಇಲ್ಲಿನ ರೈತರು ಬೆಳೆದಂತಹ ಹಸಿ ಬೆಳೆಗಳನ್ನು ಸಂಗ್ರಹಣೆ ಮಾಡಲು ಸಹಾಯಕವಾಗಲಿದೆ ಎಂದರು.

ಹಾವೇರಿ ಜಿಲ್ಲೆ ಸೇರಿದಂತೆ ತಾಲೂಕಿನಲ್ಲಿ ನಕಲಿ‌ ಮೆಕ್ಕೆಜೋಳ ಬಿತ್ತನೆ ಬೀಜ‌ ಮಾರಾಟ ಮಾಡುತ್ತಿದ್ದು ರೈತರಿಗೆ ಅನ್ಯಾಯವಾಗುತ್ತದೆ ಎಂಬ ಮಾಹಿತಿ ಇದೆ. ಲೈಸೆನ್ಸ್ ಇರುವ ಅಂಗಡಿ ಮಾಲೀಕರೆ ಮಾರಾಟ‌ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು,  ಈಗಾಗಲೇ ಕೃಷಿ ಇಲಾಖೆಯ ಅಧಿಕಾರಿಗಳು ಮಾರಾಟ ಮಾಡಿದ ನಾಲ್ಕು ಅಂಗಡಿಗಳನ್ನು ಲೈಸನ್ಸ್ ಅಮಾನತು ಮಾಡಿದ್ದೇವಿ ಎಂದರು.

 

ಕಾರ್ಯಕ್ರಮದಲ್ಲಿ ಶಾಸಕ ಬಸವರಾಜ ಶಿವಣ್ಣನವರ, ಹಾವೇಮಲು ಅಧ್ಯಕ್ಷ ಮಂಜನಗೌಡ ಪಾಟೀಲ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ,  ಸಂಜೀವಕುಮಾರ ನೀರಲಗಿ, ಬಸವರಾಜ ಸವಣೂರು, ಜಿಪಂ ಸಿಇಓ ರುಚಿ ಬಿಂದಾಲ್, ಎಸ್ಪಿ ಅಂಶುಕುಮಾರ ಸೇರಿದಂತೆ ಇತರರು ಹಾಜರಿದ್ದರು.

 

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!