16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ರಾಣೆಬೇನ್ನೂರು: ಕಳಪೆ ಬೀಜ ಮಾರಾಟದ ಮಾಡಿದ ನಗರದ ಐದು ಬೀಜದಂಗಡಿಗಳಿಗೆ ಬೀಜ ಮುದ್ರೆ ಹಾಕಿರುವ ಕೃಷಿ ಅಧಿಕಾರಿಗಳ ತಂಡ ಬರೋಬ್ಬರಿ 2.40 ಟನ್ ವಿವಿಧ ಕಂಪನಿ ಬೀಜದ ಪ್ಯಾಕೇಟ್ಗಳನ್ನು ವಶಪಡಿಸಿಕೊಂಡಿದೆ. ಅಲ್ಲದೆ ಐದು ಅಂಗಡಿಗಳ ಮಾಲೀಕರ ವಿರುದ್ಧ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಪಿ.ಬಿ. ರಸ್ತೆಯ ಕೆ.ಬಿ. ಸೀಡ್ಸ್, ಮಣಿಕಂಠ ಸೀಡ್ಸ್, ಪ್ರಕಾಶ ಹೈಬಿಡ್ರ ಸೀಡ್ಸ್, ಸೂಯೋರ್ದಯ ಸೀಡ್ಸ್, ನಂದಿ ಸೀಡ್ಸ್ ಮಳಿಗೆಗಳನ್ನು ಜಪ್ತಿ ಮಾಡಿ 2.40 ಟನ್ ವಿವಿಧ ಕಂಪನಿಯ ಬಿತ್ತನೆ ಬೀಜ ಹಾಗೂ ಬಿಲ್ ಪುಸ್ತಕ ಜಪ್ತಿ ಮಾಡಲಾಗಿದೆ. ಬೀಜದಂಗಡಿಯವರು ಕಳಪೆ ಬೀಜ ಮಾರಾಟ ಮಾಡಿದ್ದಾರೆ ಎನ್ನುವ ಆರೋಪವಿದ್ದು ತನಿಖೆ ಕೈಗೊಳ್ಳುವ ಉದ್ದೇಶದಿಂದ ಬೀಜದಂಗಡಿ ಜಪ್ತಿ ಮಾಡಿ ದೂರು ದಾಖಲಿಸಲಾಗಿದೆ.

ನಗರದಲ್ಲಿ ಕಳಪೆ ಬೀಜ ಮಾರಾಟ ಮಾಡಿದ್ದಾರೆ ಎನ್ನಲಾದ 10 ಅಂಗಡಿಗಳಿಂದ ಅವರು ಮಾರಾಟ ಮಾಡಿದ ಬಿತ್ತನೆ ಬೀಜಗಳನ್ನು ಜಪ್ತಿ ಮಾಡಲಾಗಿದೆ. ಅವುಗಳ ಗುಣಮಟ್ಟ ಹಾಗೂ ಮೊಳಕೆಯೊಡೆಯುವಿಕೆ ಪರಿಶೀಲಿಸುವ ಉದ್ದೇಶದಿಂದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದ ಬಳಿಕ ಮುಂದಿನ ತನಿಖೆ ಕೈಗೊಳ್ಳಲಾಗುವುದು ಎಂದು ಕೃಷಿ ಅಧಿಕಾರಿಗಳು ತಿಳಿಸಿದರು.

ಸಹಾಯಕ ಕೃಷಿ ನಿರ್ದೇಶಕಿ ಶಾಂತಮಣಿ ಜಿ., ಉಪ ಕೃಷಿ ನಿರ್ದೇಶಕ ಕರಿಯಲ್ಲಪ್ಪ ಡಿ.ಕೆ., ಕೃಷಿ ನಿರ್ದೇಶಕ (ಜಾರಿದಳ) ಮಾರುತಿ ಅಂಗರಗಟ್ಟಿ, ಕೃಷಿ ಅಧಿಕಾರಿಗಳಾದ ಬಸವರಾಜ ಎ್.ಎಂ., ಅರವಿಂದ ಎಂ., ವೀರೇಶ ಜೆ.ಎಂ. ತಂಡದಲ್ಲಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!