ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಣೆಬೇನ್ನೂರು: ತಾಲೂಕಿನ ಆರೇಮಲ್ಲಾಪುರ-ಐರಣಿ ಹತ್ತಿರವಿರುವ ಬೆಟ್ಟಮಲ್ಲಪ್ಪನ ಗುಡ್ಡವನ್ನು ಪ್ರವಾಸಿ ತಾಣವಾಗಿ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ ಹೇಳಿದರು.

ಶುಕ್ರವಾರ ಬೆಳಿಗ್ಗೆ ಶಾಸಕ ಪ್ರಕಾಶ ಕೋಳಿವಾಡ ಹಾಗೂ ಜಿಲ್ಲಾಧಿಕಾರಿ ದಾನಮ್ಮನವರ ಜತೆ ಬೆಟ್ಟ ಮಲ್ಲಪ್ಪನ ಗುಡ್ಡಕ್ಕೆ ಭೇಟಿ ನೀಡಿ  ಸ್ಥಳ ವೀಕ್ಷಣೆ ಮಾಡಿ ಮಾತನಾಡಿದರು.

 

ತಾಲೂಕಿನಲ್ಲಿ ಐತಿಹಾಸಿಕ ಸ್ಥಳಗಳಿದ್ದು ಈ ಭಾಗದ ಜನರ ಹೆಮ್ಮೆಯ ಕೇಂದ್ರವಾಗಿವೆ. ಆದರೆ ಕಳೆದ ಐವತ್ತು ಇಂತಹ ಸ್ಥಳಗಳು ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳು, ಸಾರಿಗೆ ವ್ಯವಸ್ಥೆ ಕಾಣದೆ ಹಿನ್ನಡೆಯಾಗಿವೆ.

ಈ ಹಿನ್ನೆಲೆ ಮಾನ್ಯ ಶಾಸಕರಾದ ಪ್ರಕಾಶ ಕೋಳಿವಾಡ ಅವರು ನನ್ನ ಬಳಿ ಬಂದು ಕ್ಷೇತ್ರದ ಪ್ರವಾಸಿ ತಾಣಗಳು ಹಾಗೂ ಪ್ರವಾಸೋದ್ಯಮ ಬಗ್ಗೆ ಚರ್ಚೆ ನಡೆಸಿ ಭೇಟಿ ನೀಡುವಂತೆ ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿ ಇವತ್ತು ಸ್ಥಳಗಳನ್ನು ಭೇಟಿ ನೀಡಿ ವೀಕ್ಷಣೆ ಮಾಡಿದ್ದೇನೆ ಎಂದರು.

ತಾಲೂಕಿನ ಐರಣಿ ಭಾಗದ ಬೆಟ್ಟ ಮಲ್ಲಪ್ಪನ ಗುಡ್ಡಕ್ಕೆ ಭೇಟಿ ನೀಡಿದಾಗ ಅತ್ಯಂತ ಉಲ್ಲಾಸ, ಸುಂದರವಾದ ತಾಣವಾಗಿದೆ. ಇದನ್ನು ಅಭಿವೃದ್ಧಿ ಪಡಿಸಲು ಈಗಾಗಲೇ ಪ್ರವಾಸೋದ್ಯಮ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದರಂತೆ ಅ.15 ರಂದು ಬೆಟ್ಟಮಲ್ಲಪ್ಪನ ಗುಡ್ಡಕ್ಕೆ ಹೋಗಲು ಅರಣ್ಯ ಇಲಾಖೆಯ ವತಿಯಿಂದ ಹತ್ತು ಜೀಪಗಳ ಮೂಲಕ ಸಾರಿಗೆ ವ್ಯವಸ್ಥೆ ಮಾಡಿ ಪ್ರವಾಸಿಗರನ್ನು ಕರೆದುಕೊಂಡು ಹೋಗಲಾಗುವುದು. ಮುಂದಿನ ದಿನಗಳಲ್ಲಿ ಅಲ್ಲಿ ನೇಚರ್ ಕ್ಯಾಂಪ ಮಾಡಲಾಗುವುದು ಎಂದು ತಿಳಿಸಿದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!