16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಣೆಬೇನ್ನೂರು: ತಾಲೂಕಿನ ಆರೇಮಲ್ಲಾಪುರ-ಐರಣಿ ಹತ್ತಿರವಿರುವ ಬೆಟ್ಟಮಲ್ಲಪ್ಪನ ಗುಡ್ಡವನ್ನು ಪ್ರವಾಸಿ ತಾಣವಾಗಿ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ ಹೇಳಿದರು.

ಶುಕ್ರವಾರ ಬೆಳಿಗ್ಗೆ ಶಾಸಕ ಪ್ರಕಾಶ ಕೋಳಿವಾಡ ಹಾಗೂ ಜಿಲ್ಲಾಧಿಕಾರಿ ದಾನಮ್ಮನವರ ಜತೆ ಬೆಟ್ಟ ಮಲ್ಲಪ್ಪನ ಗುಡ್ಡಕ್ಕೆ ಭೇಟಿ ನೀಡಿ  ಸ್ಥಳ ವೀಕ್ಷಣೆ ಮಾಡಿ ಮಾತನಾಡಿದರು.

 

ತಾಲೂಕಿನಲ್ಲಿ ಐತಿಹಾಸಿಕ ಸ್ಥಳಗಳಿದ್ದು ಈ ಭಾಗದ ಜನರ ಹೆಮ್ಮೆಯ ಕೇಂದ್ರವಾಗಿವೆ. ಆದರೆ ಕಳೆದ ಐವತ್ತು ಇಂತಹ ಸ್ಥಳಗಳು ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳು, ಸಾರಿಗೆ ವ್ಯವಸ್ಥೆ ಕಾಣದೆ ಹಿನ್ನಡೆಯಾಗಿವೆ.

ಈ ಹಿನ್ನೆಲೆ ಮಾನ್ಯ ಶಾಸಕರಾದ ಪ್ರಕಾಶ ಕೋಳಿವಾಡ ಅವರು ನನ್ನ ಬಳಿ ಬಂದು ಕ್ಷೇತ್ರದ ಪ್ರವಾಸಿ ತಾಣಗಳು ಹಾಗೂ ಪ್ರವಾಸೋದ್ಯಮ ಬಗ್ಗೆ ಚರ್ಚೆ ನಡೆಸಿ ಭೇಟಿ ನೀಡುವಂತೆ ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿ ಇವತ್ತು ಸ್ಥಳಗಳನ್ನು ಭೇಟಿ ನೀಡಿ ವೀಕ್ಷಣೆ ಮಾಡಿದ್ದೇನೆ ಎಂದರು.

ತಾಲೂಕಿನ ಐರಣಿ ಭಾಗದ ಬೆಟ್ಟ ಮಲ್ಲಪ್ಪನ ಗುಡ್ಡಕ್ಕೆ ಭೇಟಿ ನೀಡಿದಾಗ ಅತ್ಯಂತ ಉಲ್ಲಾಸ, ಸುಂದರವಾದ ತಾಣವಾಗಿದೆ. ಇದನ್ನು ಅಭಿವೃದ್ಧಿ ಪಡಿಸಲು ಈಗಾಗಲೇ ಪ್ರವಾಸೋದ್ಯಮ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದರಂತೆ ಅ.15 ರಂದು ಬೆಟ್ಟಮಲ್ಲಪ್ಪನ ಗುಡ್ಡಕ್ಕೆ ಹೋಗಲು ಅರಣ್ಯ ಇಲಾಖೆಯ ವತಿಯಿಂದ ಹತ್ತು ಜೀಪಗಳ ಮೂಲಕ ಸಾರಿಗೆ ವ್ಯವಸ್ಥೆ ಮಾಡಿ ಪ್ರವಾಸಿಗರನ್ನು ಕರೆದುಕೊಂಡು ಹೋಗಲಾಗುವುದು. ಮುಂದಿನ ದಿನಗಳಲ್ಲಿ ಅಲ್ಲಿ ನೇಚರ್ ಕ್ಯಾಂಪ ಮಾಡಲಾಗುವುದು ಎಂದು ತಿಳಿಸಿದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!