ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!

ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ

ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.

ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮತ್ತು‌ ವೃತ್ತ ಲೋಕಾರ್ಪಣೆ ನಾಡಿದ್ದು

ರಾಣೆಬೇನ್ನೂರ ತಾಲೂಕ ಹಸಿರಿಕರಣಕ್ಕೆ “ಟ್ರೀ ಪಾರ್ಕ್” ಶಾಸಕ ಪ್ರಕಾಶ ಕೋಳಿವಾಡ

ನಗರಸಭೆ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರಮೇಶ ಕರಡೆಣ್ಣನವರ ಆಯ್ಕೆ.

ಅಗಡಿ ತೋಟಕ್ಕೆ ಹೊರಟ್ಟವರು ಕೈಲಾಸಕ್ಕೆ ಹೋದರು, ಮೃತಪಟ್ಟವರ ವಿವರ ಇಲ್ಲಿದೆ.

ಮೋಟೆಬೆನ್ನೂರು ಬಳಿ ಭೀಕರ ಅಪಘಾತ, ರಾಣೆಬೇನ್ನೂರು ನಗರದ ಆರು ಜನ ಸಾವು.

ಪರಮ ಭ್ರಷ್ಟ ಲಂಚಾವತಾರಿ ಸಂವಿಧಾನ ವಿರೋಧಿ ವೈದ್ಯ ಡಾ” ಪರಮೇಶ್ವರಪ್ಪ ಅಮಾನತಗೆ ಆಗ್ರಹ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲತ್ತೆ: ಸಿ.ಎಂ ಭರವಸೆ

ರಾಹುತನಕಟ್ಟಿ ಗ್ರಾಪಂ ಮತ್ತೆ ಬಿಜೆಪಿ ಬೆಂಬಲಿತರ ತೆಕ್ಕೆಗೆ.

ಸ್ಮಶಾನ ಜಾಗಕ್ಕಾಗಿ ತಾಲೂಕಿನ ಕೃಷ್ಣಾಪುರ ಗ್ರಾಮಸ್ಥರಿಂದ ಸಿಎಂಗೆ ಕಪ್ಪು ಪಟ್ಟಿ‌ ಪ್ರದರ್ಶನಕ್ಕೆ ಸಜ್ಜು.

ತಂದೆ ಶವ ಮನೆಯಲ್ಲಿಟ್ಟು ಕಣ್ಣೀರಿಡುತ್ತ ಪರೀಕ್ಷೆ ಬರೆದ ಅಣ್ಣ-ತಂಗಿಗೆ ಉತ್ತಮ ಅಂಕ; ತಂಗಿಗೆ ಶೇ. 83 ಅಣ್ಣನಿಗೆ ಶೇ. 85ರಷ್ಟು ಅಂಕ

ಶಿವಾನಂದ ಪಾಟೀಲ ರಾಜೀನಾಮೆ ಪತ್ರದಲ್ಲಿ ಏನು ಹೇಳಿದ್ದಾರೆ.

ಮೆಡ್ಲೇರಿ ರಸ್ತೆಯಿಂದ ಹುಣಸಿಕಟ್ಟಿ ತನಕ ಇಂದು ರಾತ್ರಿ ವಿದ್ಯುತ್ ಸರಬರಾಜು ಡೌಟು..

ಕಿತ್ತಾಟ, ಕಿರಚಾಟ ನಡುವೆ ನಗರಸಭೆ ಸ್ಥಾಯಿ ಸಮಿತಿಗೆ ಅನುಮೋದನೆ.

ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.

ರಷ್ಯಾದಲ್ಲಿ ಡಾ.ನಾಗರಾಜ ಎಸ್.ಕೆ ಅವರಿಗೆ ಗ್ಲೋಬಲ್ ಅಚಿವರ್ಸ್ ಪ್ರಶಸ್ತಿ.

ಐಎಎಸ್‌ ಪಾಸ್ ಮಾಡಿದ ಸಚಿನ ಗುತ್ತೂರುಗೆ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ..

ಟ್ರ್ಯಾ ಕ್ಟರ್‌ನಿಂದ ಬಿದ್ದು ಅಣ್ಣಾ-ತಮ್ಮಾ ಸಾವು, ನಾಲ್ವರಿಗೆ ಗಂಭೀರ ಗಾಯ

ಕಾಂಗ್ರೆಸ್ ಸರ್ಕಾರ ನೀಡುವ ಯೋಜನೆ ಬಿಟ್ಟಿ ಭಾಗ್ಯಗಳ ಅನ್ನಲ್ಲ ಬಿ.ಸಿ‌.ಪಾಟೀಲ.

 

ರಾಣೆಬೇನ್ನೂರು ಸುದ್ದಿ.

ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುತ್ತಿರುವ ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆಯನ್ನು ನಾನು ಬಿಟ್ಟಿ ಭಾಗ್ಯಗಳ ಅಂತ ಹೇಳುವುದಿಲ್ಲ ಆದರೆ ಮಹಿಳೆಯರ ದುಡ್ಡು ಮಹಿಳೆಯರಿಗೆ ನೀಡುತ್ತಿರುವ ಕೂಡುಕೊಳಿ ವ್ಯವಹಾರ ಎನ್ನಬಹುದು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ ಬಿಜೆಪಿ ಮಹಿಳಾ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಾಜಿ ಸಚಿವ ಬಿ.ಸಿ.ಪಾಟೀಲ ಮಾತನಾಡಿ, ಭಾರತದ ಅಭಿವೃದ್ಧಿ ಹರಿಕಾರ ನರೇಂದ್ರ ಮೋದಿ ಅವರಿಗೆ ಮತ್ತೊಂದು ಬಾರಿ ಅಧಿಕಾರ ನೀಡಬೇಕಾದ್ರೆ ನೀವುಗಳು ಬಸವರಾಜ ಬೊಮ್ಮಾಯಿಗೆ ಮತ ನೀಡಬೇಕು. ನಾನು ಕಾಂಗ್ರೆಸ್ ಸರ್ಕಾರ ನೀಡುವ ಗ್ಯಾರಂಟಿ ಯೋಜನೆಗಳನ್ನು ನಾನು ಬಿಟ್ಟಿ ಭಾಗ್ಯಗಳು ಅನ್ನುವುದಿಲ್ಲ. ಆದರೆ ಜನರ ಹಣವನ್ನು ತೆಗೆದುಕೊಂಡು ಜನರಿಗೆ ನೀಡುತ್ತಿದ್ದಾರೆ. ಸರ್ಕಾರ ಜನರ ಹಣವನ್ನು ತೆಗೆದುಕೊಂಡು ಅಭಿವೃದ್ಧಿ ಮಾಡುವ ಬದಲಾಗಿ ಅದೇ ದುಡ್ಡು ತೆಗೆದುಕೊಂಡು ತಮ್ಮ ಸರ್ಕಾರವನ್ನು ನಡೆಸುತ್ತಿದ್ದಾರೆ.

ಮಾಜಿ ವಿಧಾನಪರಿಷತ್ ಸದಸ್ಯೆ, ನಟಿ ತಾರ ಅನುರಾದ ಮಾತನಾಡಿ ಭಾರತದ ಪ್ರಧಾನಿ ಮಂತ್ರಿಯಾದ ನರೇಂದ್ರ ಮೋದಿ ಅವರು ಮಹಿಳೆಯರಿಗಾಗಿ ನಾರಿಶಕ್ತಿ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಅಲ್ಲದೇ ಮಹಿಳೆಯರ ರಾಜಕೀಯ ಸ್ಥಾನಮಾನ ನೀಡಬೇಕು ಎಂಬ ಉದ್ದೇಶದಿಂದ ನಿರ್ಮಾಲ ಸೀತಾರಾಮ ಅವರಿಗೆ ವಿತ್ತ ಸಚಿವ ಸ್ಥಾನ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಧರ್ಮಪತ್ನಿ ಚನ್ನಮ್ಮ ಬೊಮ್ಮಾಯಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸೃಷ್ಟಿ ಪಾಟೀಲ, ಶೋಭಾ ನಿಸ್ಸಿಮಗೌಡ್ರು, ಭಾರತಿ ಅಳವಂಡಿ, ಭಾರತಿ ಜಂಬಗಿ, ಸುಜಾತ ಆರಾಧ್ಯಮಠ, ಕವಿತಾ ಹೆದ್ದೇರಿ ಸೇರಿದಂತೆ ಇತರರು ಭಾಗಿಯಾಗಿದ್ದರು..

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!