ರಾಣೆಬೇನ್ನೂರು: ಲೋಕಾಯುಕ್ತ ಅಧಿಕಾರಿಗಳಿಂದ ನಾಳೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ತಹಸೀಲ್ದಾರ ಕಚೇರಿಯಲ್ಲಿ ಸಾರ್ವಜನಿಕ ಕುಂದು ಕೊರತೆಗಳನ್ನು ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ನಡೆಯಲಿದೆ.
ಸರ್ಕಾರಿ ಕಚೇರಿಗಳ ದುರಾಡಳಿತ, ಸಾರ್ವಜನಿಕ ಕೆಲಸಗಳ ವಿಳಂಬ, ಕಳಪೆ ಕಾಮಗಾರಿ, ಸರ್ಕಾರಿ ನೌಕರರ ಅಕ್ರಮ ಆಸ್ತಿ ಗಳಿಕೆ, ಲಂಚ ಬೇಡಿಕೆ ದೂರುಗಳನ್ನು ನೀಡಬಹುದು.
ಕರ್ನಾಟಕ ಲೋಕಾಯುಕ್ತ ಡಿಎಸ್ಪಿ ಮಧುಸೂದನ್, ಪೋಲಿಸ್ ನಿರೀಕ್ಷಕ ದಾದಾವಲಿ ಕೆ.ಎಚ್, ಮಂಜುನಾಥ ಪಂಡಿತ ಹಾಗೂ ಬಸವರಾಜ ಹಳಬಣ್ಣನವರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಲೋಕಾಯುಕ್ತ ಕಚೇರಿ ಪ್ರಕಟಣೆ ತಿಳಿಸಿದೆ.
More Stories
ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು ಮೇಳ.
ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!
ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.