ರಾಣೆಬೇನ್ನೂರು: ತಾಲೂಕಿನ ಕುಮಾರಪಟ್ಟಣಂ ಬಳಿವಿರುವ ಬಿರ್ಲಾ ಕಂಪನಿಯ ನೌಕರ ಕರ್ತವ್ಯ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.
ಚಳಗೇರಿ ಗ್ರಾಮದ ರಮೇಶ ಗೋದಮ್ಮನವರ(38) ಮೃತ ನೌಕರ.
ಇವರು ಇಂದು ಬೆಳಿಗ್ಗೆ ಎಂದಿನಂತೆ ಕಂಪನಿಯ ಕೆಲಸಕ್ಕೆ ತೆರಳಿದ್ದಾರೆ. ಕೆಲಸ ಮಾಡುವಾಗ ಎದೆ ನೋವು ಕಾಣಿಸಿಕೊಂಡಿದೆ ಆದರೂ ಯಾವುದೇ ಮುಂಜಾಗ್ರತಾ ತೆಗೆದುಕೊಳ್ಳದೆ ಮತ್ತೆ ಕೆಲಸ ಮಾಡುವಾಗ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಪರಿಹಾರಕ್ಕೆ ಆಗ್ರಹ…
ಮೃತ ನೌಕರನಿಗೆ ಪರಿಹಾರ ಹಾಗೂ ಅವರ ಕುಟುಂಬಕ್ಕೆ ಕಂಪನಿಯಲ್ಲಿ ಕೆಲಸ ನೀಡಬೇಕು ಎಂದು ಒತ್ತಾಯಿಸಿ ಕುಟುಂಬಸ್ಥರು ಆಗ್ರಹ ಮಾಡಿದ್ದಾರೆ.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.