ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ರಾಣೆಬೇನ್ನೂರು: ತಾಲೂಕಿನ ಕುಮಾರಪಟ್ಟಣಂ ಬಳಿವಿರುವ ಬಿರ್ಲಾ ಕಂಪನಿಯ ನೌಕರ ಕರ್ತವ್ಯ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.

ಚಳಗೇರಿ ಗ್ರಾಮದ ರಮೇಶ ಗೋದಮ್ಮನವರ(38) ಮೃತ ನೌಕರ.

ಇವರು ಇಂದು ಬೆಳಿಗ್ಗೆ ಎಂದಿನಂತೆ ಕಂಪನಿಯ ಕೆಲಸಕ್ಕೆ ತೆರಳಿದ್ದಾರೆ. ಕೆಲಸ ಮಾಡುವಾಗ ಎದೆ ನೋವು ಕಾಣಿಸಿಕೊಂಡಿದೆ ಆದರೂ ಯಾವುದೇ ಮುಂಜಾಗ್ರತಾ ತೆಗೆದುಕೊಳ್ಳದೆ ಮತ್ತೆ ಕೆಲಸ ಮಾಡುವಾಗ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಪರಿಹಾರಕ್ಕೆ ಆಗ್ರಹ…

ಮೃತ ನೌಕರನಿಗೆ ಪರಿಹಾರ ಹಾಗೂ ಅವರ ಕುಟುಂಬಕ್ಕೆ ಕಂಪನಿಯಲ್ಲಿ ಕೆಲಸ ನೀಡಬೇಕು ಎಂದು ಒತ್ತಾಯಿಸಿ ಕುಟುಂಬಸ್ಥರು ಆಗ್ರಹ ಮಾಡಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!