ಕರ್ನಾಟಕ ಸರ್ಕಾರ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಒಟ್ಟು 34 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಹಾವೇರಿಗೆ ನೂತನ ಎಸ್ಪಿ ನೇಮಕ ಮಾಡಲಾಗಿದೆ.
ಸರ್ಕಾರ ಹಾವೇರಿ ಎಸ್ಪಿಯಾಗಿದ್ದ ಅಂಶುಕುಮಾರ ಅವರನ್ನು ವರ್ಗಾವಣೆ ಮಾಡಿದೆ. ಅವರ ಜಾಗಕ್ಕೆ ಯಶೋಧ ವಂಟಗೋಡಿ ಅವರನ್ನು ನೂತನ ಹಾವೇರಿ ಎಸ್ಪಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ
More Stories
ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು ಮೇಳ.
ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.
ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…