ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ

ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.

ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ

ಅರುಣಕುಮಾರ ಪೂಜಾರ ಜನ್ಮದಿನದ ನಿಮಿತ್ತ ನಾಳೆ ವಿವಿಧ ಕಾರ್ಯಕ್ರಮ

ನಂದಿಹಳ್ಳಿ ಗ್ರಾಮದಲ್ಲಿ ಸಾವಿನಲ್ಲಿ ಒಂದಾದ ದಂಪತಿಗಳು.!

ಶಾಸಕರ ಆಪ್ತಸಹಾಯಕ ಮನೆಯಲ್ಲಿ 21.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಹೆಂಡತಿ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಪತಿರಾಯ..

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಯುದ್ಧ ಟ್ಯಾಂಕರ್ ಸ್ಥಾಪನೆ ರಾಣೆಬೇನ್ನೂರು ಹೆಮ್ಮೆ; ಸಭಾಧ್ಯಕ್ಷ ಯು.ಟಿ.ಖಾದರ

ಸದನದಲ್ಲಿ ಆಡಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತ ಕಾರ್ಯಕ್ರಮಕ್ಕೆ ಸಾಥ್ ನೀಡಿ; ಶಾಸಕ ಪ್ರಕಾಶ ಕೋಳಿವಾಡ.

ಯುದ್ಧ ಟ್ಯಾಂಕರ್ ಕಟ್ಟೆಗೆ ಹಾಕಿರುವ ಶಾಸಕರ ಪೋಟೋ ಹಾಗೂ ಪಿಕೆಕೆ ಹೆಸರಿಗೆ ಬಿಜೆಪಿ ಆಕ್ಷೇಪ. ಸರ್ಕಾರದ ಅನುದಾನದಲ್ಲಿ ಶಾಸಕರು ಶಿಷ್ಟಾಚಾರ ಪಾಲಿಸಲಿ.

ನಿಂತಿದ್ದ ಟಿಪ್ಪರಗೆ ಬೈಕ್ ಡಿಕ್ಕಿ ಜೋಯಿಸರಹರಳಹಳ್ಳಿ ಗ್ರಾಮದ ಎಂಟೆಕ್ ಪದವಿಧರ ಸಾವು

ಕುರುಬ ಸಮುದಾಯ ಹಾಗೂ ಸಿಎಂ ವಿರುದ್ಧ ಅವಾಚ್ಯವಾಗಿ ನಿಂದನೆ ಮಾಡಿದವರು ಮೇಲೆ‌ ಕಾನೂನು ಕ್ರಮಕ್ಕೆ ಒತ್ತಾಯ..

ಡೆಂಗ್ಯೂ ಜ್ವರ ಶಂಕೆ ಹಿನ್ನೆಲೆ ಯುವಕ ಸಾವು, ಕರೂರು ಗ್ರಾಮದಲ್ಲಿ ಘಟನೆ.

ಸತತ ಆರು ಗಂಟೆಗಳ ಕಾರ್ಯಚರಣೆ ನಂತರ ಸಿಕ್ಕ ಚಿರತೆ

ನಾಡಿಗೇರ ಓಣಿಯ ಕಾಕಿಯರ ಮನೆಯಲ್ಲಿ ಅವಿತಕೊಂಡ ಕುಂತ ಚಿರತೆ…!!

ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ

ನದಿ ಹಾರಿದ ಮಹಿಳೆ 2ಕೋಟಿ ಸಾಲ ಮಾಡಿದ್ದಳು ಡಿಸಿ ಮಹಾಂತೇಶ ವಿಜಯದಾನಮ್ಮನವರ ಮಾಹಿತಿ.

ಆತ್ಮಹತ್ಯೆ ಮಾಡಿಕೊಳ್ಳಲು ಹೋದ ಮಹಿಳೆ ತುಂಗಭದ್ರಾ ನದಿಯಲ್ಲಿ ಈಜಿ ಜೀವ ಉಳಿಸಿಕೊಂಡ ಗಟ್ಟಿಗಿತ್ತಿ…!

ದೇವರಗುಡ್ಡ ಮಾಲತೇಶ ಸ್ವಾಮಿಯ ಆಡಳಿತ ತಹಸೀಲ್ದಾರ್ ಸುಪರ್ದಿಗೆ…

ರುದ್ರಪ್ಪ ಲಮಾಣಿ ಮೇಲೆ ಚಿರತೆ ದಾಳಿ, ಆಸ್ಪತ್ರೆಗೆ ದಾಖಲು..!

ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ‌ ಪ್ರಕಾಶ ಕೋಳಿವಾಡ,

ರಾಣೆಬೇನ್ನೂರು: ನಾನು ಆ‌ ಪಕ್ಷ, ಈ ಜಾತಿ, ಆ‌ ಧರ್ಮ ಎಂದು ರಾಜಕೀಯ ಮಾಡದೆ ಎಲ್ಲಾ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ  ಹಾಗೂ ವಿಕಲಾಂಗರಿಗೆ ತ್ರಿಚಕ್ರ ವಾಹನಗಳು ವಿತರಣೆ ಮಾಡುತ್ತಿರುವುದು ಸಂತಸದ ವಿಷಯ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ನಗರಸಭೆ ಆವರಣದಲ್ಲಿ ಶನಿವಾರ ಏರ್ಪಡಿಸಿದ ಎಸ್,ಎಫ್,ಸಿ ಅನುದಾನದಲ್ಲಿ  2023-24 ನೇ ಸಾಲಿನ ಶೇ. 5 ರ ಎಸ್ ಎಪ್ ಸಿ ಮತ್ತು ನಗರಸಭೆಯ ಅನುದಾನದಡಿ ವಿಶೇಷಚೇತನ 17 ಫಲಾನುಭವಿಗಳಿಗೆ ಯಂತ್ರಚಾಲಿತ  ವಾಹನಗಳು ವಿತರಣೆ ಮಾಡಿ ಮಾತನಾಡಿದರು

ಸರ್ಕಾರ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸಾವಿರಾರು ಕೋಟಿ ಖರ್ಚು ಮಾಡುತ್ತಿದೆ. ಜತೆಯಾಗಿ ಸ್ಥಳೀಯ ಸಂಸ್ಥೆಗಳು ಸಹ ವಿದ್ಯಾರ್ಥಿಗಳು ಪ್ರೋತ್ಸಾಹ ನೀಡುವ ಸಲುವಾಗಿ ಅವರು ಸಹ ಲ್ಯಾಪ್‌ಟಾಪ್ ಹಾಗೂ ಪ್ರೋತ್ಸಾಹ ಧನ ನೀಡಲಾಗುತ್ತದೆ

ಇಂಜನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಸುಮಾರು 22 ವಿದ್ಯಾರ್ಥಿಗಳಿಗೆ 3.86 ಲಕ್ಷ ವೆಚ್ಚದಲ್ಲಿ ಲ್ಯಾಪ್‌ಟಾಪ್ ಜತೆಯಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಪೌರಾಯುಕ್ತ ಎಫ್.ಐ.ಇಂಗಳಗಿ, ನಗರಸಭೆ ಅಧ್ಯಕ್ಷೆ  ಚಂಪಕಾ ಬಿಸಲಹಳ್ಳಿ, ಸ್ಥಾಯಿ ಸಮಿತಿ ಅಧ್ಯಕ್ಷ  ರಾಮಣ್ಣ ಕರಡೆಣ್ಣನವರ, ನಗರಸಭೆ ಸದ್ಯಸರಾದ  ಪ್ರಕಾಶ್ ಪೂಜಾರ, ಶೇಖಪ್ಪ ಹೊಸಗೌಡ್ರ, ಮಲ್ಲಿಕಾರ್ಜುನ  ಅಂಗಡಿ, ಶಶಿಧರ ಬಸೇನಾಯಕ, ಪ್ರಭಾವತಿ ತಿಳವಳ್ಳಿ, ಗಂಗಮ್ಮ ಹಾವನೂರು ನಗರ ಪ್ರಾಧಿಕಾರ ಅಧ್ಯಕ್ಷ ವಿರೇಶ್ ಮೊಟಗಿ ಸೇರಿದಂತೆ ಅಧಿಕಾರಿಗಳ ಹಾಜರಿದ್ದರು..

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!