ರಾಣೆಬೇನ್ನೂರು: ತಾಲೂಕಿನ ಗುಡ್ಡದ ಆನ್ವೇರಿ ಬಳಿಯ ಬಿಳಿಗಿರಿ ರಂಗನ ಬೆಟ್ಟ- ಬಾಗಲಕೋಟ ರಾಜ್ಯ ಹೆದ್ದಾರಿ ಮೇಲೆ ಮೂರು ಬೈಕಗಳ ನಡುವೆ ಭೀಕರ ಅಪಘಾತ ಸಂಭವಿಸಿ ಒರ್ವ ಮೃತಪಟ್ಟ ಮೂವರು ಗಂಭೀರವಾಗಿ ಗಾಯಗೊಂಡು ಘಟನೆ ನಡೆದಿದೆ.
ಮೃತ ಯುವಕನನ್ನು ಗುಡ್ಡದ ಆನ್ವೇರಿ ಗ್ರಾಮದ ರಾಹುಲ್ ಗುಡ್ಡಪ್ಪ ಆನ್ವೇರಿ(25) ಮೃತಪಟ್ಟ ಯುವಕ.
ಗುಡ್ಡದ ಆನ್ವೇರಿ ಗ್ರಾಮದಿಂದ ಹೋಗುತ್ತಿದ್ದ ಯುವಕ ಹಾಗೂ ಎದುರಿಗೆ ಬರುತ್ತಿದ್ದ ಬೈಕಗಳ ನಡುವೆ ಭೀಕರ ಡಿಕ್ಕಿಯಾಗಿದೆ. ಇದರಿಂದ ಸ್ಥಳದಲ್ಲಿ ಒರ್ವ ಮೃತಪಟ್ಟಿದ್ದು ಮೂವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳಕ್ಕೆ ರಾಣೆಬೇನ್ನೂರು ಗ್ರಾಮೀಣ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.