ನಗರದ ಮೇಡ್ಲೇರಿ ರಸ್ತೆಯ ಸ್ವಸ್ತಿಕ್ ಅಗ್ರೋ ಸೆಂಟರ್ ಹಾಗೂ ಬನಶಂಕರಿ ಅಗ್ರೋ ಟ್ರೆಡರ್ಸ್ ಪರವಾನಗಿ ಅಮಾನತುಗೊಳಿಸಿರುವುದು.
ಇವರು ಎನ್ಪಿಕೆ 17-17-17 ಎಂಬ ಹೆಸರಿನಲ್ಲಿ ನಕಲಿ ಗೊಬ್ಬರ ಮಾರಾಟ ಮಾಡಿದ್ದರು. ಈ ಕುರಿತು ರೈತರ ದೂರಿನ ಮೇರೆಗೆ ಕೃಷಿ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಕಳಪೆ ಗೊಬ್ಬರ ಎಂಬುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಮಳಿಗೆಗಳ ಮಾಲೀಕರಾದ ವಿರುಪಾಕ್ಷಪ್ಪ ಎನ್. ಐರಣಿಶೆಟ್ರ ಹಾಗೂ ನಂದೀಶ ಎಂಬುವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಅವರ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾತುಗೊಳಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕಿ ಶಾಂತಮಣಿ ಜಿ. ತಿಳಿಸಿದ್ದಾರೆ.
More Stories
ಅಕ್ರಮ ಸಂಬಂಧಕ್ಕೆ ಮುಗ್ಧ ಕಂದಮ್ಮನ್ನು ಕೊಂದ ದುರುಳ ಹೆತ್ತ ತಾಯಿ..
ನಕಲಿ ಬೀಜದಂಗಡಿಯವರ ಜತೆ “ಡೀಲ್ ಮಾಡಿಕೊಂಡಿಲ್ಲ” ಶಾಸಕ ಪ್ರಕಾಶ ಕೋಳಿವಾಡ ಆಕ್ರೋಶ.
ಅನುಭವ ಮಂಟಪ ಮಾದರಿ ಗಣಪತಿ ಸಮಿತಿ ವತಿಯಿಂದ ರಕ್ತದಾನ ಶಿಬಿರ